ರದ್ದಾಗಿದ್ದ ATM ಬಳಕೆ ಶುಲ್ಕ ಮರು ಜಾರಿ


Team Udayavani, Jan 4, 2017, 3:45 AM IST

03-PTI-2.jpg

ಚೆನ್ನೈ: ಅಪನಗದೀಕರಣ ಯೋಜನೆ ಜಾರಿಯಲ್ಲಿದ್ದ ಅವಧಿಯಲ್ಲಿ ಜನರಿಗೆ ನೆರವಾಗುವ ನಿಟ್ಟಿನಲ್ಲಿ ತೆಗೆದು ಹಾಕಲಾಗಿದ್ದ ಎಟಿಎಂ ಬಳಕೆ ಶುಲ್ಕವನ್ನು ಜ.1ರಿಂದಲೇ ಮರು ಜಾರಿ ಮಾಡಲಾಗಿದೆ.

ಹೀಗಾಗಿ ಯಾವುದೇ ಡೆಬಿಟ್‌ಕಾರ್ಡ್‌ ಬಳಕೆದಾರರು ಜ.1ರ ಬಳಿಕ ತಮ್ಮ ಬ್ಯಾಂಕಿನ ಎಟಿಎಂಗಳಲ್ಲಿ ಮಾಸಿಕ 5 ಬಾರಿ, ಇತರ ಬ್ಯಾಂಕಿನ ಎಟಿಎಂಗಳಲ್ಲಿ ಮಾಸಿಕ 3 ಬಾರಿ ಉಚಿತ ವ್ಯವಹಾರ ನಡೆಸಬಹುದಾಗಿದೆ. ಅನಂತರದ ಪ್ರತಿ ವಹಿವಾಟಿಗೂ ಶುಲ್ಕ ವಿಧಿಸಲಾಗುವುದು.

ಅಪನಗದೀಕರಣದ ವೇಳೆ ಭಾರೀ ಪ್ರಮಾಣದಲ್ಲಿ ಎಟಿಎಂಗಳು ಬಂದ್‌ ಆಗಿದ್ದ ಹಿನ್ನೆಲೆಯಲ್ಲಿ, ಯಾವುದೇ ಬಳಕೆದಾರರು, ಯಾವುದೇ ಬ್ಯಾಂಕಿನ ಎಟಿಎಂಗಳಲ್ಲಿ ಎಷ್ಟು ಬಾರಿ ಬೇಕಾದರೂ ಉಚಿತವಾಗಿ ವ್ಯವಹಾರ ನಡೆಸಲು ಬ್ಯಾಂಕ್‌ಗಳು ಅವಕಾಶ ಮಾಡಿಕೊಟ್ಟಿದ್ದವು. ಜ.1ರ ನಂತರವೂ ಪೂರ್ಣ ಪ್ರಮಾಣದಲ್ಲಿ ಎಲ್ಲಾ ಎಟಿಎಂಗಳು ಬಾಗಿಲು ತೆರೆಯದೇ ಇದ್ದರೂ, ಬ್ಯಾಂಕ್‌ಗಳಲ್ಲಿ ಹಣ ಪಡೆಯಲು ಮಿತಿ ಮುಂದುವರಿದ ಹೊರತಾಗಿಯೂ, ಎಟಿಎಂ ಬಳಕೆ ಶುಲ್ಕವನ್ನು ಮರು ಜಾರಿಗೊಳಿಸಲಾಗಿದೆ.

ಟಾಪ್ ನ್ಯೂಸ್

10–fusion-anger

UV Fusion: ಅತಿಯಾದ ಕೋಪ ಹಾನಿಕರ

aditi prabhudeva alexa movie

Aditi Prabhudeva; ಬಾಲ್ಯದ ಕನಸು ಸಿನಿಮಾದಲ್ಲಿ ನನಸು:’ಅಲೆಕ್ಸ’ದಲ್ಲಿ ಅದಿತಿ ಖಡಕ್‌ಪೊಲೀಸ್‌

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

9–fusion-rain

UV Fusion: ಮಳೆಯೇ ಮಾಯ

tdy-8

AAINA  Mahal: ಐನಾ ಮಹಲ್‌ ಎಂಬ ಅಚ್ಚರಿ!

7-sirsi

Sirsi:ಸೇತುವೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದ ವಾಹನ; ಒಂದು ಜಾನುವಾರು ಸಾವು; ಇಬ್ಬರಿಗೆ ಗಾಯ

Asian Games 2023 Day 1: India secures 5 medals

Asian Games 2023; ಮೊದಲ ದಿನವೇ ಪದಕ ಬೇಟೆ ಆರಂಭಿಸಿದ ಭಾರತ; 5 ಮೆಡಲ್ ಭಾರತದ ಪಾಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

stock market down

Stock Market: ಷೇರುಪೇಟೆ ಹೂಡಿಕೆದಾರರಿಗೆ 5.50 ಲಕ್ಷ ಕೋಟಿ ರೂ. ನಷ್ಟ

United Kingdom: ಅಕ್ಟೋಬರ್‌ ನಿಂದ ಸ್ಟೂಡೆಂಟ್‌ ವೀಸಾ ಶುಲ್ಕ ಏರಿಕೆ: ಬ್ರಿಟನ್‌

United Kingdom: ಅಕ್ಟೋಬರ್‌ ನಿಂದ ಸ್ಟೂಡೆಂಟ್‌ ವೀಸಾ ಶುಲ್ಕ ಏರಿಕೆ: ಬ್ರಿಟನ್‌

TIMEನಿಂದ ವಿಶ್ವದ 100 ಅತ್ಯುತ್ತಮ ಕಂಪನಿಗಳ ಪಟ್ಟಿ ಬಿಡುಗಡೆ…ಭಾರತದ ಒಂದೇ ಕಂಪನಿಗೆ ಸ್ಥಾನ!

TIMEನಿಂದ ವಿಶ್ವದ 100 ಅತ್ಯುತ್ತಮ ಕಂಪನಿಗಳ ಪಟ್ಟಿ ಬಿಡುಗಡೆ…ಭಾರತದ ಒಂದೇ ಕಂಪನಿಗೆ ಸ್ಥಾನ!

Bank of Barodaದಿಂದ ಭರ್ಜರಿ ಫೆಸ್ಟಿವ್ ಆಫರ್ -‘BOB’ ಸಂಗ್ ತ್ಯೋಹಾರ್ ಕಿ ಉಮಂಗ್’

Bank of Barodaದಿಂದ ಭರ್ಜರಿ ಫೆಸ್ಟಿವ್ ಆಫರ್ -‘BOB’ ಸಂಗ್ ತ್ಯೋಹಾರ್ ಕಿ ಉಮಂಗ್’

Cash On Delivery ವೇಳೆ ಈ…ದಿನಾಂಕದಿಂದ 2000 ಮುಖಬೆಲೆಯ ನೋಟನ್ನು ಸ್ವೀಕರಿಸಲ್ಲ: ಅಮೆಜಾನ್

Cash On Delivery ವೇಳೆ ಈ…ದಿನಾಂಕದಿಂದ 2000 ಮುಖಬೆಲೆಯ ನೋಟನ್ನು ಸ್ವೀಕರಿಸಲ್ಲ: ಅಮೆಜಾನ್

MUST WATCH

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

ಹೊಸ ಸೇರ್ಪಡೆ

tdy-11

Chiranjeevi Singh: ಪಿ.ಬಿ.ಶ್ರೀನಿವಾಸ್‌ ಅವರ ಹಾಡು ಕೇಳುತ್ತಾ ಕನ್ನಡ ಕಲಿತೆ!

10–fusion-anger

UV Fusion: ಅತಿಯಾದ ಕೋಪ ಹಾನಿಕರ

Relationship: ರೀ… ನನ್ನನ್ನು ಕ್ಷಮಿಸಿ…:

Relationship: ರೀ… ನನ್ನನ್ನು ಕ್ಷಮಿಸಿ…:

aditi prabhudeva alexa movie

Aditi Prabhudeva; ಬಾಲ್ಯದ ಕನಸು ಸಿನಿಮಾದಲ್ಲಿ ನನಸು:’ಅಲೆಕ್ಸ’ದಲ್ಲಿ ಅದಿತಿ ಖಡಕ್‌ಪೊಲೀಸ್‌

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.