ಆತ್ಮನಿರ್ಭರ ಭಾರತ್‌ ರೋಜ್‌ಗಾರ್‌ ಯೋಜನೆಗೆ ಒಪ್ಪಿಗೆ; 58.5 ಲಕ್ಷ ಉದ್ಯೋಗಿಗಳಿಗೆ ನೆರವು

ವೈಫೈ ಸೇವೆ ನೀಡುವ ಪ್ರಧಾನಮಂತ್ರಿ ವಾಣಿ ವ್ಯವಸ್ಥೆಗೆ ಸಂಪುಟ ಒಪ್ಪಿಗೆ

Team Udayavani, Dec 10, 2020, 10:32 AM IST

ಆತ್ಮನಿರ್ಭರ ಭಾರತ್‌ ರೋಜ್‌ಗಾರ್‌ ಯೋಜನೆಗೆ ಒಪ್ಪಿಗೆ; 58.5 ಲಕ್ಷ ಉದ್ಯೋಗಿಗಳಿಗೆ ನೆರವು

ನವದೆಹಲಿ: ಹೊಸದಾಗಿ ಉದ್ಯೋಗ ಸೃಷ್ಟಿ ಮಾಡುವ ಸಲುವಾಗಿ ರೂಪಿಸಲಾ ಗಿರುವ ಆತ್ಮನಿರ್ಭರ ಭಾರತ್‌ ರೋಜ್‌ ಗಾರ್‌ ಯೋಜನೆಗೆ 22,810 ಕೋಟಿ ರೂ. ನೀಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಈ ಯೋಜನೆಯ ಅಡಿಯಲ್ಲಿ ಹೊಸದಾಗಿ ಉದ್ಯೋಗ ನೀಡುವ ಉದ್ಯಮ ಗಳು ಮತ್ತು ಸಂಸ್ಥೆಗಳಲ್ಲಿನ ಉದ್ಯೋಗಿಗಳು ಮತ್ತು ಉದ್ಯೋಗದಾತರ ಪಾಲಿನ ಪಿಎಫ್ ನಿಧಿಯನ್ನು 2 ವರ್ಷಗಳ ಕಾಲ ಸರ್ಕಾರವೇ ಭರಿಸಲಿದೆ. 2023ರ ವರೆಗೆ ಈ ಯೋಜನೆ ಚಾಲ್ತಿಯಲ್ಲಿ ಇರಲಿದ್ದು, 58.5 ಲಕ್ಷ ಉದ್ಯೋಗಿಗಳಿಗೆ ನೆರವಾಗಲಿದೆ.

ಈ ಯೋಜನೆಯ ಮೊದಲ ಹಂತ ವನ್ನು ನ.12ರಂದು ಕೇಂದ್ರ ವಿತ್ತ ಸಚಿವೆ  ನಿರ್ಮಲಾ ಸೀತಾರಾಮನ್‌ ಚಾಲನೆ ಗೊಳಿಸಿದ್ದರು. ಈಗ 3ನೇ ಹಂತದ ಯೋಜನೆಯಾಗಿದ್ದು, ಪ್ರಸಕ್ತ ಹಣಕಾಸು ವರ್ಷಕ್ಕಾಗಿ 1,584 ಕೋಟಿ ರೂ. ಬಿಡುಗಡೆಯಾಗಿದೆ.

ಪಿಎಂ ವಾಣಿಗೆ ಒಪ್ಪಿಗೆ: ಇನ್ನು ಸಾರ್ವಜನಿಕ ಸ್ಥಳಗಳಲ್ಲಿ ವೈಫೈ ಸೇವೆ ನೀಡುವ ಪ್ರಧಾನಮಂತ್ರಿ ವಾಣಿ ವ್ಯವಸ್ಥೆಗೆ ಸಂಪುಟ ಒಪ್ಪಿಗೆ ನೀಡಿದೆ. ದೇಶದಲ್ಲಿ ಸಾರ್ವಜನಿಕ ವೈಫೈ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌ ಹೇಳಿದ್ದಾರೆ.

ಈ ಯೋಜನೆ ಮೂಲಕ ದೇಶದಲ್ಲಿ ಬ್ರಾಡ್‌ಬ್ಯಾಂಡ್‌ ಕ್ಷೇತ್ರದಲ್ಲಿ ಈ ಯೋಜನೆ ಕ್ರಾಂತಿ ತರಲಿದೆ. ಪಬ್ಲಿಕ್‌ ಡೇಟಾ ಆಫೀಸಸ್‌(ಪಿಡಿಓಗಳು), ಪಬ್ಲಿಕ್‌ ಡೇಟಾ ಆಫೀಸ್‌ ಅಗ್ರಿಗೇಟರ್ಸ್‌ (ಪಿಡಿಓಎಎಸ್‌) ಮತ್ತು ಆ್ಯಪ್‌ ಪ್ರೊವೈಡ ರ್‌ಗಳು ಯಾವುದೇ ಪರವಾನಗಿ ಇಲ್ಲದೇ ವೈಫೈ ಸೇವೆ ನೀಡಬಹುದಾಗಿದೆ. ಅಲ್ಲದೆ, ದೇಶಾದ್ಯಂತ ಪಬ್ಲಿಕ್‌ ಡೇಟಾ ಸೆಂಟರ್‌ಗಳನ್ನು ತೆರೆಯಲೂ ಇದು ಅನುವು ಮಾಡಿಕೊಡುತ್ತದೆ ಎಂದು ರವಿ ಶಂಕರ್‌ ಪ್ರಸಾದ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.