ಜನರಿಗೆ ಭಾರೀ ರಿಲೀಫ್: ATMನಿಂದ ಇನ್ನು ದಿನಕ್ಕೆ 10,000 ತೆಗೆಯಬಹುದು


Team Udayavani, Jan 16, 2017, 7:07 PM IST

New Notes-700.jpg

ಹೊಸದಿಲ್ಲಿ : ಜನಸಾಮಾನ್ಯರಿಗೆ ಭಾರೀ ದೊಡ್ಡ ರಿಲೀಫ್ ನೀಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ ಇಂದು ಸೋಮವಾರ ಜನರು ದಿನವಹಿ ATMನಿಂದ ವಿದ್‌ಡ್ರಾ ಮಾಡುವ ಹಣದ ಈ ವರೆಗಿನ 4,500 ರೂ.ಗಳ ಮಿತಿಯನ್ನು 10,000 ರೂ.ಗೆ ಏರಿಸಿದೆ.

ಇದೇ ವೇಳೆ ಗ್ರಾಹಕರು ತಮ್ಮ ಚಾಲ್ತಿ ಖಾತೆಯಿಂದ ವಾರಕ್ಕೆ 50,000 ರೂ. ಡ್ರಾ ಮಾಡುವ ಮಿತಿಯನ್ನು ಆರ್‌ಬಿಐ ಇಂದು 1 ಲಕ್ಷ ರೂ.ಗಳಿಗೆ ಏರಿಸಿದೆ. ಈ ಸೌಕರ್ಯವನ್ನು ಅದು ಕ್ಯಾಶ್‌ ಕ್ರೆಡಿಟ್‌ ಹಾಗೂ ಓವರ್‌ ಡ್ರಾಫ್ಟ್ ಖಾತೆಗಳಿಗೂ ವಿಸ್ತರಿಸಿದೆ.

ಆರ್‌ಬಿಐ ಈ ಸಂಬಂಧ ಇಂದು ತನ್ನ ಅಧಿಕೃತ ವೆಬ್‌ ಸೈಟಿನಲ್ಲಿ ಅಧಿಸೂಚನೆಯನ್ನು ಪ್ರಕಟಿಸಿದೆ. ಮಾತ್ರವಲ್ಲದೆ 2016ರ ನವೆಂಬರ್‌ 28ರಂದು ಮಾಡಲಾಗಿದ್ದ ರಿಯಾಯಿತಿಗಳು ಹಾಗೂ ನಮೂದಿಸಲಾಗಿದ್ದ ಯಾವುದೇ ನಿರ್ಬಂಧಗಳಿಗೆ ಯಾವುದೇ ರೀತಿಯ ಬದಲಾವಣೆಗಳನ್ನು ಮಾಡಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಕಳೆದ ವರ್ಷ ಡಿಸೆಂಬರ್‌ 31ರಂದು ನೋಟು ಅಪನಗದೀಕರಣ ಕ್ರಮಕ್ಕೆ 50 ದಿನಗಳಾದಾಗ ಆರ್‌ಬಿಐ, ಎಟಿಎಂಗಳಿಂದ ಜನರು ವಿದ್‌ಡ್ರಾ ಮಾಡುವ ಹಣದ ಮೇಲಿನ ಮಿತಿಯನ್ನು ಏರಿಸಿತ್ತು. 

ಕಳೆದ ನ.8ರಂದು ಮೋದಿ ಸರಕಾರ ನೋಟು ಅಪನಗದೀಕರಣ ಕೈಗೊಂಡಿದ್ದಾಗ ATM ಗಳಿಂದ ಜನರು ವಿದ್‌ಡ್ರಾ ಮಾಡುವ ಹಣದ ಮಿತಿಯನ್ನು ದಿನಕ್ಕೆ 2,500 ರೂ.ಗೆ ಸೀಮಿತಗೊಳಿಸಲಾಗುವುದು ಎಂದು ಹೇಳಿದ್ದ ಸಂದರ್ಭದಲ್ಲಿ ಜನರು ಕಂಗಾಲಾಗಿದ್ದರು.

ಅನಂತರದ 50 ದಿನಗಳಲ್ಲಿ ಜನರು ಬ್ಯಾಂಕುಗಳ ಮುಂದೆ ದೊಡ್ಡ ದೊಡ್ಡ ಕ್ಯೂಗಳಲ್ಲಿ ನಿಂತು ಹಣ ವಿದ್‌ಡ್ರಾ ಮಾಡುವ ಸ್ಥಿತಿ ಏರ್ಪಟ್ಟಿತ್ತು. ಆ 50 ದಿನಗಳ ಅವಧಿಯಲ್ಲಿ ದೇಶದಲ್ಲಿ ವಿಪರೀತ ನಗದು ಕೊರತೆ ಕಂಡು ಬಂದಿತ್ತು.  

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.