ಟಿವಿಎಸ್‌ ಜ್ಯುಪಿಟರ್‌ 125 ಬಿಡುಗಡೆ


Team Udayavani, Oct 8, 2021, 1:32 PM IST

ಟಿವಿಎಸ್‌ ಜ್ಯುಪಿಟರ್‌ 125 ಬಿಡುಗಡೆ

ಬೆಂಗಳೂರು: ವಿಶ್ವದ ಹೆಸರಾಂತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಉತ್ಪಾದಕ ಸಂಸ್ಥೆಯಾಗಿರುವ ಟಿವಿಎಸ್‌ ಮೋಟರ್‌ ಕಂಪನಿಯು ಟಿವಿಎಸ್‌ ಜ್ಯುಪಿಟರ್‌ 125 ನೂತನ ವಾಹನವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ದೊಡ್ಡ ಗಾತ್ರ, ಹೆಚ್ಚಿನ ಸ್ಥಳಾವಕಾಶವುಳ್ಳ ಹೊಸ ವಿವಿಧ ಸೌಲಭ್ಯಗಳನ್ನು ಒಳಗೊಂಡಿದೆ. ಆಕರ್ಷಕ ಎಲ್‌ಇಡಿ ಹೆಡ್‌ ಲ್ಯಾಂಪ್‌ ಇದ್ದು, ಫ್ರಂಟ್‌ ಲೈಟ್‌ ಗೈಡ್ಸ್‌ ಮತ್ತು ಆಕರ್ಷಕ ಹಿಂಬದಿಯ ಲ್ಯಾಂಪ್‌ ಮತ್ತು ಗ್ರ್ಯಾಬ್‌ ರೇಲ್‌ ರಿಫ್ಲೆಕ್ಟರ್‌ ಒಳಗೊಂಡಿದೆ. ಡಿಸ್ಕ್ ಮಾದರಿಯಲ್ಲಿ ಡೈಮಂಡ್‌ ಕಟ್‌ ಅಲಾಯ್‌ ಚಕ್ರಗಳಿದ್ದು, ಇದು ಸ್ಕೂಟರ್‌ನ ಒಟ್ಟಾರೆ ನೋಟವನ್ನು ಹೆಚ್ಚಿಸಲಿದೆ.

ಜೊತೆಗೆ ಬಾಡಿ ಬ್ಯಾಲೆನ್ಸ್‌ ಟೆಕ್ನಾಲಜಿ ಹೊಂದಿದ್ದು, ಸವಾರರಿಗೆ ಸುಲಲಿತ ಸಂಚಾರದ ಅನುಭವ ನೀಡಲಿದೆ. ಮುಂಭಾಗದ ಟೆಲಿಸ್ಕೋಪಿಕ್‌ ಸಸ್ಪೆನÒನ್‌ ಒಳಗೊಂಡಿದೆ. ಎರಡು ಹೆಲ್ಮೆಟ್‌ಗಳನ್ನು ಆರಾಮದಾಯಕವಾಗಿ ಇಡಬಹುದಾಗಿದೆ. ದೊಡ್ಡ ಸೀಟು ಇದ್ದು, ಮುಂದೆ ಆರಾಮದಾಯಕ ವಾಗಿ ಕಾಲು ಚಾಚಬಹುದಾಗಿದೆ. ಆರಂಭಿಕ ದರ 73,400 ರೂ. (ಎಕ್ಸ್‌ಷೋ ರೂಂ, ದೆಹಲಿ), ಡಾನ್‌ ಆರೆಂಜ್‌, ಇಂಡಿಬ್ಲೂ, ಪ್ರಿಸ್ಟ್ರೆನ್‌ ವೈಟ್‌, ಟೈಟಾನಿಯಂ ಗ್ರೇ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಇದನ್ನೂ ಓದಿ;- ಕಾಶ್ಮೀರದಲ್ಲಿ ಅಲ್ಪಸಂಖ್ಯಾತರ ಹತ್ಯೆಗಳನ್ನು ಖಂಡಿಸಿ ಬೃಹತ್ ಪ್ರತಿಭಟನೆ

ಈ ಕುರಿತು ಮಾತನಾಡಿದ ಟಿವಿಎಸ್‌ ಮೋಟರ್‌ ಕಂಪನಿಯ ನಿರ್ದೇಶಕ ಮತ್ತು ಸಿಇಒ ಕೆ.ಎನ್‌. ರಾಧಾಕೃಷ್ಣನ್‌ ಅವರು, ಟಿವಿಎಸ್‌ ಸ್ಕೂಟರೀಕರಣ, ಪ್ರೀಮಿಯಮೈಸೇಶನ್‌, ಬ್ರಾಂಡ್‌ನಲ್ಲಿ ಹೂಡಿಕೆ ಮತ್ತು ಹೊಸ ಅನ್ವೇಷಣೆಗೆ ನಾಲ್ಕು ಅಂಶಗಳತ್ತ ಗಮನಹರಿಸಲಿದೆ. ಸದ್ಯ ಗ್ರಾಹಕರು ತಮ್ಮ ವ್ಯಕ್ತಿಗತ ಪ್ರಗತಿಗೆ ಪೂರಕವಾದ ಅನೇಕ ಸೌಲಭ್ಯಗಳನ್ನು ಬಯಸುತ್ತಾರೆ. ನೂತನ ಸ್ಕೂಟರ್‌ ಕೂಡಾ ಹಿಂದಿನಂತೇ ದೃಢವಾಗಿದ್ದು, ಹೆಚ್ಚುವರಿಯಾಗಿ ವಿವಿಧ ಸೌಲಭ್ಯಗಳನ್ನು ಹೊಂದಿದೆ ಎಂದರು.

ಟಿವಿಎಸ್‌ ಮೋಟರ್‌ ಕಂಪನಿಯ ಹಿರಿಯ ಉಪಾ ಧ್ಯಕ್ಷ (ಮಾರ್ಕೆಟಿಂಗ್‌) ಕಮ್ಯುಟರ್, ಕಾರ್ಪೊರೇಟ್‌ ಬ್ರಾಂಡ್‌ ಡೀಲರ್‌ ಟ್ರಾನ್ಸ್‌ಫಾರ್ಮೆಷನ ಅನಿರುದ್ಧ ಹಲ್ದಾರ್‌ ಮಾತನಾಡಿ, ಟಿವಿಎಸ್‌ ಜ್ಯುಪಿಟರ್‌ ಎಂದಿಗೂ ಜ್ಯಾದಾ ಕಾ ಫಾಯದಾ ಚಿಂತನೆಗೆ ಪೂರಕ ವಾಗಿದ್ದು, ದೇಶದಲ್ಲಿಯೇ ಹೆಚ್ಚು ಪ್ರೀತಿ ಪಾತ್ರ ಸ್ಕೂಟರ್‌ ಆಗಿದೆ. ಭಾರತೀಯ ಗ್ರಾಹಕರು ಸಂಚಾರ ಪರಿಹಾರಕ್ರಮಗಳ ಹುಡುಕಾಟದಲ್ಲಿ ಇದ್ದಾಗ ಹೊಸತನವನ್ನು ಕೊಡಲು, ಗ್ರಾಹಕರಿಗೆ ಜ್ಯಾದಾ ಸೆ ಭೀ ಜ್ಯಾದಾ ಸೌಲಭ್ಯಗಳನ್ನು ಕೊಡಲು ಪ್ರೇರೇಪಣೆ ನೀಡಿದೆ.

ಸೀಟಿನಡಿಯ ವಿಶಾಲವಾದ ಎರಡು ಹೆಲ್ಮೆಟ್‌ ಇಡಬಹುದಾದಷ್ಟು ಸಂಗ್ರಹಣಾ ಸ್ಥಳಾವ ಕಾಶ, ಅತಿದೊಡ್ಡದಾದ ಸೀಟು, ಉನ್ನತ ಮೈಲೇಜ್‌ ಹೊಂದಿದ್ದು, ಆಕರ್ಷಕ ವಿನ್ಯಾಸ ಮತ್ತು ಸೌಲಭ್ಯಗಳು ಗ್ರಾಹಕರಿಗೆ ಸಂಚಾರದ ಪ್ರೀಮಿಯಂ ಅನುಭವ ನೀಡಲಿವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.