ಪತಂಜಲಿ ಸಂಸ್ಥೆಯ ಆದಾಯದಲ್ಲಿ ಏರಿಕೆ


Team Udayavani, Nov 19, 2019, 9:46 PM IST

Patanjali-730

ಹೊಸದಿಲ್ಲಿ: ಬಾಬಾ ರಾಮದೇವ್‌ ಅವರ ಪತಂಜಲಿ ಆಯುರ್ವೇದ ಸಂಸ್ಥೆ  ಏಪ್ರಿಲ್ – ಸೆಪ್ಟೆಂಬರ್‌ ತಿಂಗಳ ತ್ತೈಮಾಸಿಕದಲ್ಲಿ ಸುಮಾರು 3,562 ಕೋಟಿ ರೂ.ಗಳ ಆದಾಯವನ್ನು ಗಳಿಸಿದ್ದು, ಕಳೆದ ಬಾರಿಗಿಂತ ಒಂದು ಪಟ್ಟು ಆದಾಯ ಹೆಚ್ಚಾಗಿದೆ ಎಂದು ಸಂಸ್ಥೆ  ಮಂಗಳವಾರ ತಿಳಿಸಿದೆ.

ಕಂಪನಿಯು ಜೂನ್‌ ತ್ತೈಮಾಸಿಕದಲ್ಲಿ ಮತ್ತು 2018-19ರ ಸೆಪ್ಟೆಂಬರ್‌ ತ್ತೈಮಾಸಿಕದಲ್ಲಿ  ಕ್ರಮವಾಗಿ 937 ಕೋಟಿ ರೂ. ಮತ್ತು 1,576 ಕೋಟಿ ರೂ. ಆದಾಯಗಳಿಸಿದ್ದು, ಪ್ರಸಕ್ತ ಆರ್ಥಿಕ ವರ್ಷದ ಆದಾಯ ಮಟ್ಟದಲ್ಲಿ  ಏರಿಕೆಯಾಗಿದೆ.

ಈ ಹಿಂದೆ ಇತರ ಕಂಪನಿಗಳಿಗೆ ವಹಿಸಲಾಗಿದ್ದ  ಉತ್ಪನ್ನಗಳ ನಿರ್ವಹಣೆಯನ್ನು  ಈ ಬಾರಿ ಕಂಪನಿಯೇ ನಿಭಾಯಿಸಿದ್ದು, ಈ ಆದಾಯ ಕೇವಲ ಆಯುರ್ವೇದದ ಉತ್ಪನ್ನಗಳನ್ನು ಮಾತ್ರ ಒಳಗೊಂಡಿದೆ.

ದಾಖಲೆ ಮಟ್ಟದ ಆದಾಯವನ್ನು ಗಳಿಸುವ ಮೂಲಕ ಪತಂಜಲಿ ವಿಶಿಷ್ಟ ಸಾಧನೆ ಗೈದಿದ್ದು, ತನ್ನ ಇತಿಹಾಸದಲ್ಲಿಯೇ ಅತ್ಯಧಿಕ ಎಚ್‌ 1 ಅಂಕಿಅಂಶವನ್ನು ಹೊಂದಿದೆ ಎಂದು ಪತಂಜಲಿ ವಕ್ತಾರ ಎಸ್‌ ಕೆ ತಿಜರಾವಾಲಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.