‘ಬಜಾಜ್‌ ಅಲಯನ್ಸ್‌ ಲೈಫ್‌ ಗ್ಯಾರಂಟೀಡ್‌ ಪೆನ್ಶನ್‌ ಗೋಲ್‌’ : ಏನಿದು ಬಜಾಜ್ ಹೊಸ ಯೋಜನೆ ..?


Team Udayavani, Jul 8, 2021, 7:40 PM IST

Bajaj-allianz-life-launches-value-packed-annuity-product

ನವ ದೆಹಲಿ : ‘ಬಜಾಜ್‌ ಅಲಯನ್ಸ್‌ ಲೈಫ್‌ ಗ್ಯಾರಂಟೀಡ್‌ ಪೆನ್ಶನ್‌ ಗೋಲ್‌’ ಎನ್ನುವ ಶೀರ್ಷಿಕೆ ಅಡಿಯಲ್ಲಿ ಬಜಾಜ್‌ ಅಲಯನ್ಸ್‌ ಲೈಫ್‌ ಕಂಪನಿಯು  ನೂತನ ವಾರ್ಷಿಕ ಪಿಂಚಣಿ ಯೋಜನೆ ಆರಂಭಿಸಿದೆ.

ಬಜಾಜ್ ಅಲಯನ್ಸ್ ಹಲವು ರೀತಿಯ ಪಿಂಚಣಿ ಅಗತ್ಯಗಳನ್ನು ಈಡೇರಿಸುವ ಉದ್ದೇಶದಿಂದ ಈ ಹೊಸ ಯೋಜನೆಯನ್ನು ಆರಂಭಿಸಿದದ್ದು, ನಿವೃತ್ತಿಯ ಸಂದರ್ಭದಲ್ಲಿ ಇದು ಸಹಕಾರಿಯಾಗಲಿದೆ ಎಂದು ಕಂಪೆನಿ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ : ಮೂಡುಬಿದಿರೆ ಪುತ್ತಿಗೆ ಆನಡ್ಕದಲ್ಲಿ ಯಾಂತ್ರೀಕೃತ ಕೃಷಿ ಪ್ರಾತ್ಯಕ್ಷಿಕೆ

ಈಯೋಜನೆಯ ಅಡಿಯಲ್ಲಿ ಒಟ್ಟು ಒಂಬತ್ತು ರೀತಿಯ ವಾರ್ಷಿಕ ಪಿಂಚಣಿ ಆಯ್ಕೆಗಳನ್ನು ನೀಡಲಾಗಿದೆ. ಇದು ಪಾಲಿಸಿದಾರರಿಗೆ ಅನುವು ಮಾಡಿಕೊಡಲಿದೆ.

ಇನ್ನು, ಬಜಾಜ್ ಅಲಯನ್ಸ್ ನೀಡುತ್ತಿರುವ ಈ ಪಾಲಸಿಯನ್ನು ಪಡೆಯುವ ಪಾಲಿಸಿದಾರರ ಸಂಗಾತಿಗೆ ತನ್ನ ಜೀವಿತಾವಧಿವರೆಗೆ ನಿಶ್ಚಿತ ಆದಾಯ ಪಡೆಯುವುದನ್ನು ಮುಂದುವರಿಸುವ ಆಯ್ಕೆಯನ್ನೂ ನೀಡಲಿದೆ.

5 ರಿಂದ 10 ವರ್ಷಗಳ  ಪ್ರೀಮಿಯಂ ಪಾವತಿ ಅವಧಿಯಾಗಿದ್ದು,  ಒಂದೇ ಪ್ರೀಮಿಯಂ ನಲ್ಲಿಯೂ ಪಾವತಿಸುವ ಆಯ್ಕೆ ಕೂಡ ಕಂಪೆನಿ ನೀಡಿದೆ.

1,156 ಕೋಟಿ ಮೊತ್ತದ ಬೋನಸ್‌ ಘೋಷಿಸಿದ ಬಜಾಜ್ ಅಲಯನ್ಸ್ ಲೈಫ್

ತನ್ನ ಪಾಲಿಸಿದಾರರಿಗೆ 1,156 ಕೋಟಿ ಮೊತ್ತದ ಬೋನಸ್‌  ನನ್ನು ಬಜಾಜ್‌ ಅಲಯನ್ಸ್ ಲೈಫ್‌ ಕಂಪನಿಯು ಘೋಷಿಸಿದೆ. ಇದರಲ್ಲಿ 315 ಕೋಟಿ ಮೊತ್ತದ ಒಂದು ಅವಧಿಯ ವಿಶೇಷ ಬೋನಸ್‌ ಕೂಡ ಇರಲಿದೆ.

 ಇದನ್ನೂ ಓದಿ : ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆಯಾಗಿ “ಶೋಭಾ”ಯಾನ ಆರಂಭ

ಟಾಪ್ ನ್ಯೂಸ್

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.