ಉಚಿತ ಸೇವಾ ಅವಧಿ ವಿಸ್ತರಣೆ ಮಾಡಿದ ‘ಈ’ ಕಾರು ತಯಾರಕ ಕಂಪೆನಿಗಳು


Team Udayavani, May 20, 2021, 7:33 PM IST

bajaj auto extends free service period of all models till july 31

ನವ ದೆಹಲಿ : ಕೋವಿಡ್‌ 19 ಸಂಕಷ್ಟದ ಸಂದರ್ಭದಲ್ಲಿ ಗ್ರಾಹಕ ಸ್ನೇಹಿ ಸೇವೆಯೊಂದನ್ನು ಟಾಟಾ ಮೋಟಾರ್ಸ್‌, ಬಜಾಜ್‌ ಆಟೊ, ಔಡಿ ಇಂಡಿಯಾ ಕಂಪನಿಗಳು ಹೊರಡಿಸಿವೆ.

ಹೌದು, ಟಾಟಾ ಮೋಟಾರ್ಸ್‌, ಬಜಾಜ್‌ ಆಟೊ, ಔಡಿ ಇಂಡಿಯಾ ಕಂಪನಿಗಳು ತಮ್ಮ ಸೇವಾ ಅವಧಿಗಳನ್ನು ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಿವೆ.

ತನ್ನೆಲ್ಲ ಬ್ರ್ಯಾಂಡ್‌ಗಳ ಮೇಲಿನ ಉಚಿತ ಸೇವಾ ಅವಧಿಯನ್ನು ಬಜಾಜ್ ಆಟೊ ಕಂಪನಿಯು ಜುಲೈ 31ರವರೆಗೆ ವಿಸ್ತರಣೆ ಮಾಡಿರುವುದಾಗಿ ಮಾಹಿತಿ ನೀಡಿದೆ.

ಇದನ್ನೂ ಓದಿ : ಕೋವಿಡ್ ಸ್ವ ಪರೀಕ್ಷೆ ಮಾಡಿಕೊಳ್ಳುವ ಕಿಟ್ ಗಳು 3-4 ದಿನಗಳಲ್ಲಿ ಲಭ್ಯ.? : ಐಸಿಎಂಆರ್

ಏಪ್ರಿಲ್‌ 1ರಿಂದ ಮೇ 31ರೊಳಗೆ ಉಚಿತ ಸೇವೆಗಳ ಅವಧಿ ಮುಗಿಯುವುದಿದ್ದರೆ ಅಂತಹ ವಾಹನಗಳಿಗೆ ಉಚಿತ ಸೇವಾ ಅವಧಿಯು ಜುಲೈ 31ರವರೆಗೂ ಸಿಗಲಿದೆ ಹಾಗೂ ಎಲ್ಲ ದ್ವಿಚಕ್ರ ಮತ್ತು ವಾಣಿಜ್ಯ ವಾಹನಗಳಿಗೂ ಇದು ಅನ್ವಯಿಸಲಿದೆ ಎಂದು ಪ್ರಕಟಣೆಯಲ್ಲಿ ಬಜಾಜ್ ಆಟೊ ಕಂಪನಿ ತಿಳಿಸಿದೆ.

ಇನ್ನು, ಐಷಾರಾಮಿ ಕಾರು ಉತ್ಪಾದಕ ಸಂಸ್ಥೆ ಔಡಿ ಇಂಡಿಯಾ ಕಂಪನಿಯು ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಮುಗಿಯಲಿರುವ ವಿಸ್ತರಿತ ವಾರಂಟಿ ಮತ್ತು ಸೇವಾ ಯೋಜನೆಗಳ ಅವಧಿಯನ್ನು ಜೂನ್‌ 30ರವರೆಗೂ ವಿಸ್ತರಣೆ ಮಾಡಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಪ್ರತಿಷ್ಟಿತ ಕಾರ ಉತ್ಪಾದಕ ಸಂಸ್ಥೆ ಟಾಟಾ ಮೋಟಾರ್ಸ್‌ ಕಂಪನಿಯು ವಿಸ್ತರಿತ ವಾರಂಟಿ ಮತ್ತು ಉಚಿತ ಸೇವೆಯ ಅವಧಿಯನ್ನು ವಾಣಿಜ್ಯ ವಾಹನಗಳಿಗೂ ಒಂದು ತಿಂಗಳವರೆಗೆ ವಿಸ್ತರಣೆ ಮಾಡಿದ್ದು, ಏಪ್ರಿಲ್ 1ರಿಂದ ಜೂನ್‌ 30ರ ಅವಧಿಯೊಳಗೆ ಮುಗಿಯಲಿರುವ ವಾಹನಗಳಿಗೆ ಇದು ಅನ್ವಯಿಸಲಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ : ಸೋಂಕಿತ ಸೀನುವಾಗ ಹೊರಬರುವ ಏರೋಸಾಲ್ 10 ಮೀಟರ್ ದೂರ ಹೋಗಬಹುದು : ಕೇಂದ್ರ

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.