ಗ್ರಾಹಕರೇ ಎಚ್ಚರ…ಆನ್ ಲೈನ್ ವಂಚನೆ ಪ್ರಕರಣದ ಬಗ್ಗೆ ಗ್ರಾಹಕರ ಕೋರ್ಟ್ ಹೇಳಿದ್ದೇನು?

ಒಂದು ವೇಳೆ ಬ್ಯಾಂಕ್ ಶೀಘ್ರವಾಗಿ ನನ್ನ ಮನವಿ ಆಲಿಸಿದ್ದರೆ ವಂಚನೆ ತಡೆಯಬಹುದಾಗಿತ್ತು.

Team Udayavani, Mar 18, 2021, 11:52 AM IST

ಗ್ರಾಹಕರೇ ಎಚ್ಚರ…ಆನ್ ಲೈನ್ ವಂಚನೆ ಪ್ರಕರಣದ ಬಗ್ಗೆ ಗ್ರಾಹಕರ ಕೋರ್ಟ್ ಹೇಳಿದ್ದೇನು

ನವದೆಹಲಿ: ಗ್ರಾಹಕರು ಯಾವುದೇ ಕಾರಣಕ್ಕೂ ತಮ್ಮ ಬ್ಯಾಂಕ್ ಖಾತೆಯ ವಿವರಗಳು, ಎಟಿಎಂ ಪಿನ್ ಹಾಗೂ ಕ್ರೆಡಿಟ್ ಕಾರ್ಡ್ ನಂಬರ್ ಗಳನ್ನು ಬೇರೆಯವರ ಜತೆ ಹಂಚಿಕೊಳ್ಳಬಾರದು ಎಂದು ಬ್ಯಾಂಕ್ ಗಳು ನಿರಂತರವಾಗಿ ಮನವಿ ಮಾಡಿಕೊಳ್ಳುತ್ತಿವೆ. ಒಂದು ವೇಳೆ ಗ್ರಾಹಕರು ಈ ಎಚ್ಚರಿಕೆಯನ್ನು ನಿರ್ಲಕ್ಷಿಸಿ ಆನ್ ಲೈನ್ ವಂಚನೆಗೊಳಗಾದರೆ ಇದಕ್ಕೆ ಬ್ಯಾಂಕ್ ಗಳು ಹೊಣೆಯಲ್ಲ ಎಂದು ಗ್ರಾಹಕರ ಕೋರ್ಟ್ ಆದೇಶ ನೀಡಿದೆ.

ಇದನ್ನೂ ಓದಿ:20 ಕಿಲೋಮೀಟರ್ ಗೂ ಹೆಚ್ಚು ದೂರ ಹಿಮ್ಮುಖವಾಗಿ ಚಲಿಸಿದ ರೈಲು: ತಪ್ಪಿದ ಭಾರಿ ದುರಂತ

ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಆನ್ ಲೈನ್ ವಂಚನೆ ಪ್ರಕರಣದಲ್ಲಿ ಪರಿಹಾರ ನೀಡಬೇಕೆಂದು ಕೋರಿ  ಗುಜರಾತ್ ನ ಅಮ್ರೇಲಿ ಜಿಲ್ಲೆಯ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಮೊರೆ ಹೋದ ವ್ಯಕ್ತಿಯ ಅರ್ಜಿ ವಿಚಾರಣೆ ನಡೆಸಿದ ವೇಳೆ, ಪರಿಹಾರ ನೀಡಬೇಕೆಂಬ ಬೇಡಿಕೆ ಒಪ್ಪಲು ಸಾಧ್ಯವಿಲ್ಲ, ಇದು ಸ್ವಯಂ ನಿರ್ಲಕ್ಷ್ಬದಿಂದ ಆದ ಪ್ರಕರಣ ಎಂದು ಆದೇಶ ನೀಡಿದೆ.

ಘಟನೆ ಹಿನ್ನಲೆ:

ನಿವೃತ್ತ ಟೀಚರ್ ಕುರ್ಜಿ ಜಾವಿಯಾ ಎಂಬವರು 2018ರ ಏಪ್ರಿಲ್ 2ರಂದು ಆನ್ ಲೈನ್ ವಂಚನೆಗೊಳಗಾಗಿದ್ದರು. ಯಾರೋ ತಾವು ಎಸ್ ಬಿಐ ಬ್ಯಾಂಕ್ ನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿ ಜಾವಿಯಾ ಅವರ ಎಟಿಎಂ ಕಾರ್ಡ್ ವಿವರವನ್ನು ಪಡೆದಿದ್ದರು. ಮರುದಿನ ಜಾವಿಯಾ ಅವರ ಖಾತೆಗೆ 39,358 ರೂಪಾಯಿ ಪಿಂಚಣಿ ಹಣ ಡೆಪಾಸಿಟ್ ಆಗಿತ್ತು. ಈ ಸಂದರ್ಭದಲ್ಲಿ ಜಾಮಿಯಾ ಖಾತೆಯಿಂದ 41,500 ರೂಪಾಯಿ ಡ್ರಾ ಆಗಿತ್ತು!

ಖಾತೆಯಿಂದ ಹಣ ಡ್ರಾ ಆಗಿರುವುದನ್ನು ಗಮನಿಸಿದ ಜಾವಿಯಾ ಕೂಡಲೇ ಬ್ಯಾಂಕ್ ಗೆ ಕರೆ ಮಾಡಿದ್ದರು. ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ದೊರಕಿರಲಿಲ್ಲವಾಗಿತ್ತು. ಒಂದು ವೇಳೆ ಬ್ಯಾಂಕ್ ಶೀಘ್ರವಾಗಿ ನನ್ನ ಮನವಿ ಆಲಿಸಿದ್ದರೆ ವಂಚನೆ ತಡೆಯಬಹುದಾಗಿತ್ತು. ಆದರೆ ನಷ್ಟವಾಗಿರುವ ಹಣ ವಾಪಸ್ ನೀಡುವಂತೆ ಜಾವಿಯಾ ಎಸ್ ಬಿಐ ವಿರುದ್ಧ ದೂರು ದಾಖಲಿಸಿದ್ದರು.

ಆದರೆ ಗ್ರಾಹಕ ನ್ಯಾಯಾಲಯ ಜಾವಿಯಾ ಅವರ ದೂರನ್ನು ಸ್ವೀಕರಿಸುವ ಯಾವುದೇ ಅಂಶ ಇದರಲ್ಲಿ ಇಲ್ಲ ಎಂದು ಹೇಳಿದೆ. ಬ್ಯಾಂಕ್ ಗಳು ನಿರಂತರವಾಗಿ ವೈಯಕ್ತಿಕ ಖಾತೆಯ ವಿವರಗಳನ್ನು ಬೇರೆಯವರ ಜತೆ ಹಂಚಿಕೊಳ್ಳಬೇಡಿ ಎಂಬ ಎಚ್ಚರಿಕೆಯ ನಡುವೆಯೂ ಜಾವಿಯಾ ಖಾತೆಯ ವಿವರ ನೀಡಿರುವುದು ನಿರ್ಲಕ್ಷ್ಯವಾಗಿದೆ.  ಈ ಪ್ರಕರಣದಲ್ಲಿ ಬ್ಯಾಂಕ್ ಹೊಣೆಯಲ್ಲ ಎಂದು ಆದೇಶದಲ್ಲಿ ತಿಳಿಸಿದೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.