ರಘುರಾಮ್‌ ರಾಜನ್‌, ಸಿಂಗ್‌ ಕಾಲದಲ್ಲಿ ಬ್ಯಾಂಕ್‌ ಸಂಕಷ್ಟ


Team Udayavani, Oct 17, 2019, 5:49 AM IST

f-25

ನ್ಯೂಯಾರ್ಕ್‌: ಆರ್‌ಬಿಐ ಗವರ್ನರ್‌ ಆಗಿ ರಘುರಾಮ್‌ ರಾಜನ್‌ ಮತ್ತು ಪ್ರಧಾನಿ ಯಾಗಿ ಮನಮೋಹನ ಸಿಂಗ್‌ ಅಧಿಕಾರ ದಲ್ಲಿದ್ದಾಗಲೇ ಸರಕಾರಿ ಸ್ವಾಮ್ಯದ ಕಂಪೆನಿಗಳು ಅತ್ಯಂತ ಸಂಕಷ್ಟದ ದಿನಗಳನ್ನು ಕಳೆದಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಇದರಿಂದಾಗಿ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ರಕ್ಷಿಸುವುದೇ ಈ ಸರಕಾರದ ಆದ್ಯತೆ ಯಾಗಿದೆ ಎಂದಿದ್ದಾರೆ.

ಸರಕಾರಿ ಸ್ವಾಮ್ಯದ ಬ್ಯಾಂಕುಗಳು ಮರು ಪಾವತಿಯಾಗದ ಸಾಲದ ಸುಳಿಗೆ ಸಿಲುಕಿದ್ದು, ಅವುಗಳನ್ನು ಪುನಶ್ಚೇತನಗೊಳಿಸುವ ಪ್ರಯತ್ನವನ್ನು ನಮ್ಮ ಸರಕಾರ ನಡೆಸಿದೆ ಎಂದು ಕೊಲಂಬಿಯಾ ಯೂನಿವರ್ಸಿಟಿಯಲ್ಲಿ ಉಪನ್ಯಾಸದ ವೇಳೆ ಹೇಳಿದ್ದಾರೆ. ಈಗ ಬ್ಯಾಂಕ್‌ಗಳು ಇರುವ ಸ್ಥಿತಿ ರಾತ್ರಿ ಬೆಳಗಾಗುವುದರೊಳಗೆ ಉಂಟಾ ದದ್ದಲ್ಲ. ಇದು ಹಲವು ವರ್ಷಗಳಿಂದ ಉಂಟಾದ ಪರಿಸ್ಥಿತಿ. ನನಗೆ ರಘುರಾಮ್‌ ರಾಜನ್‌ ಕುರಿತು ಗೌರವವಿದೆ. ಆದರೆ, ಅವರ ಅವಧಿಯಲ್ಲಿ ಬ್ಯಾಂಕ್‌ಗಳು ರಾಜಕೀಯ ಮುಖಂಡರ ದೂರವಾಣಿ ಕರೆಯನ್ನು ಆಧರಿಸಿ ಸಾಲ ನೀಡಿವೆ. ಹೀಗಾಗಿ ಈಗಲೂ ಸರಕಾರದ ಹಣವನ್ನೇ ಈ ಬ್ಯಾಂಕ್‌ಗಳು ನಂಬಿಕೊಂಡಿವೆ ಎಂದಿದ್ದಾರೆ.

370ನೇ ವಿಧಿಯಿಂದ ಮಾನವ ಹಕ್ಕು ಉಲ್ಲಂಘನೆ: ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ಅನಂತರ ಮಾನವ ಹಕ್ಕು ಉಲ್ಲಂಘನೆ ಆರೋಪಗಳು ಕೇಳಿಬರುತ್ತಿವೆ. ಆದರೆ 370ನೇ ವಿಧಿಯೇ ಜನರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಿತ್ತು. ಈ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

1-asdas

Art of Living ಸಾಂಸ್ಕೃತಿಕ ಉತ್ಸವಕ್ಕೆ ಭಾವೈಕ್ಯದ ಸಮಾರೋಪ

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

court

Bhagavad Gita ಮೇಲೆ ಯಾರದ್ದೂ ಹಕ್ಕು ಸ್ವಾಮ್ಯ ಇಲ್ಲ: ದಿಲ್ಲಿ ಹೈಕೋರ್ಟ್‌

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI Extends Deadline: 2000 ನೋಟು ವಿನಿಮಯ ಗಡುವು ವಿಸ್ತರಿಸಿದ ಆರ್ ಬಿಐ

RBI Extends Deadline: 2000 ನೋಟು ವಿನಿಮಯ ಗಡುವು ವಿಸ್ತರಿಸಿದ ಆರ್ ಬಿಐ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

India ಜಾಗತಿಕ ನಾವೀನ್ಯ ಸೂಚ್ಯಂಕ ದೇಶಕ್ಕೆ 40ನೇ ರ್‍ಯಾಂಕ್‌

India ಜಾಗತಿಕ ನಾವೀನ್ಯ ಸೂಚ್ಯಂಕ ದೇಶಕ್ಕೆ 40ನೇ ರ್‍ಯಾಂಕ್‌

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

MONEY GONI

RBI: ಅರ್ಥವ್ಯವಸ್ಥೆ ದರ ಬೆಳವಣಿಗೆ ಯಥಾಸ್ಥಿತಿ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

army

China border : ಲಡಾಖ್‌ನಿಂದ ಅರುಣಾಚಲ ಪ್ರದೇಶದವರೆಗೆ ಕಣ್ಗಾವಲಿಗೆ ತಂಡ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.