ಗ್ರಾಹಕರ ಸಂಖ್ಯೆಯಲ್ಲಿ ಭಾರ್ತಿ ಏರ್ ಟೆಲ್ ಮುಂದೆ, ಜಿಯೋ ಹಿಂದೆ : ಟಿ ಆರ್ ಎ ಐ


Team Udayavani, Mar 19, 2021, 10:22 AM IST

Bharti Airtel continues to gain share, as Jio loses active subscribers

ನವ ದೆಹಲಿ : ಜನವರಿಯಲ್ಲಿ ಸಕ್ರಿಯ ಚಂದಾದಾರರು 3.3 ಮಿಲಿಯನ್ ಏರಿಕೆಯಾಗಿ 979 ಮಿಲಿಯನ್ ಗೆ ತಲುಪಿದೆ ಎಂದು ತೋರಿಸಿದೆ ಎಂದು ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI)ಯ ಇತ್ತೀಚಿನ ಚಂದಾದಾರರ ಡಾಟಾ ತಿಳಿಸಿದೆ.

ಟೆಲಿಕಾಂ ನೆಟ್ ವರ್ಕ್ ನ ದೈತ್ಯ ಭಾರ್ತಿ ಏರ್ ಟೆಲ್ ಲಿಮಿಟೆಡ್ ಗೆ 6.9 ಮಿಲಿಯನ್ ಸಕ್ರಿಯ ಚಂದಾದಾರರಾಗಿದ್ದಾರೆ ಎಂಬ ಮಾಹಿತಿ ದೊರಕಿದೆ , ಜನವರಿಯಲ್ಲಿ ಅದರ ಒಟ್ಟು 336 ಮಿಲಿಯನ್ ಗೆ ತಲುಪಿದೆ. ರಿಲಯನ್ಸ್ ಜಿಯೋನ ಸಕ್ರಿಯ ಚಂದಾದಾರರು 3.5 ಮಿಲಿಯನ್‌ನಿಂದ 325 ಮಿಲಿಯನ್‌ ಗೆ ಇಳಿದಿದೆ. ಏರ್ ಟೆಲ್ ಸಕ್ರಿಯ ಚಂದಾದಾರರ ವಿಷಯದಲ್ಲಿ ಇದು ವ್ಯಾಪಕ ಮುನ್ನಡೆಯಾಗಿದೆ‌ ಎಂದು ಟೆಲಿಕಾಂ ರೆಗ್ಯುಲೆಟರಿ ಅಥಾರಟಿ ಆಫ್ ಇಂಡಿಯಾ ಮಾಹಿತಿ ನೀಡಿದೆ.

ಓದಿ : ಲಾಕ್ ಡೌನ್, ಕರ್ಫ್ಯೂ ಇರಲಿ… ಇನ್ನೂ ಕ್ವಾರಂಟೈನ್ ಯಾಕಿಲ್ಲ? ಮೂಲ ನಿಯಮವನ್ನೇ ಮರೆತ ಸರ್ಕಾರ

ಭಾರ್ತಿ ಏರ್ ಟೆಲ್ ಕಳೆದ ಆರು ತಿಂಗಳಿನಿಂದ ಚಂದಾದಾರರ ಸೇರ್ಪಡೆಯ ವೇಗವನ್ನು ಸಮಸ್ಥಿತಿಯಲ್ಲಿ ಸುಧಾರಿಸುತ್ತಿದೆ. “ಕಂಪನಿಯು ಮೇ 2020 ರಿಂದ ಒಟ್ಟು 29 ಮಿಲಿಯನ್ ಸಕ್ರಿಯ ಚಂದಾದಾರರನ್ನು ಪಡೆದುಕೊಂಡಿದೆ ದೇಶೀಯ ಬ್ರೋಕರೇಜ್ ಹೌಸ್ ಮೋತಿಲಾಲ್ ಓಸ್ವಾಲ್ ಫೈನಾನ್ಷಿಯಲ್ ಸರ್ವೀಸಸ್ ಲಿಮಿಟೆಡ್  ವರದಿಯಲ್ಲಿ ತಿಳಿಸಿದೆ.

ಓದಿ :  ಹಳೆ ವಾಹನಗಳು ಗುಜರಿಗೆ! ನೂತನ ಗುಜರಿ ನೀತಿ ಪ್ರಕಟಿಸಿದ ಸಚಿವ ನಿತಿನ್‌ ಗಡ್ಕರಿ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.