ಮಾರುತಿ ಸುಜುಕಿಯ ‘ಈ’ ಕಾರುಗಳ ಮೇಲೆ ಸಿಗುತ್ತಿದೆ ಭರ್ಜರಿ ರಿಯಾಯಿತಿ


Team Udayavani, May 7, 2021, 7:15 PM IST

Big discounts on maruti suzuki these Cars

ನವ ದೆಹಲಿ : ದೇಶದ ದೈತ್ಯ ಕಾರು ಉತ್ಪಾದನಾ ಮತ್ತು ಮಾರಾಟ ಸಂಸ್ಥೆ ಮಾರುತಿ ಸುಜುಕಿ ಗ್ರಾಹಕ ಸ್ನೇಹಿ ಬೆಳವಣಿಗೆಯೊಂದನ್ನು ಘೋಷಿಸಿದೆ.

ಹೌದು, ಮಾರುತಿ ಸುಜುಕಿ ತಾನು ಉತ್ಪಾದಿಸಿದ ಈ ಕೆಲವು ಕಾರುಗಳ ಮೇಲೆ ಭರ್ಜರಿ ರಿಯಾಯಿತಿ ಮಾಡುತ್ತಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಸೆಲೆರಿಯೊ ಎಕ್ಸ್(Celerio X) ಕಾರಿನ ಮೇಲೆ ಕೆಲ ಡೀಲರ್ ಗಳು 10,000 ರೂ.ಗಳ ಕ್ಯಾಶ್ ರಿಯಾಯಿತಿ  ಹಾಗೂ ಸೆಲೆರಿಯೊ ಮೇಲೆ 15,000 ರೂ.ಗಳ ರಿಯಾಯಿತಿ ನೀಡುತ್ತಿದ್ದಾರೆ. ಆದರೆ, ಈ 15 ಸಾವಿರ ರೂ.ಗಳ ರಿಯಾಯಿತಿ ಕೇವಲ ಎಕ್ಸ್ಚೆಂಜ್ ಬೋನಸ್ ರೂಪದಲ್ಲಿ ಮಾತ್ರ ನೀಡಲಾಗುತ್ತದೆ.

ಓದಿ : ಗೋವಾದಲ್ಲಿ 15ದಿನ ಕರ್ಫ್ಯೂ ಜಾರಿ, ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಮೇಲೆ ಡೀಲರ್ ಗಳು 12 ಸಾವಿರ ರೂ.ಗಳ ರಿಯಾಯಿತಿ ನೀಡುತ್ತಿದ್ದಾರೆ. ಆದರೆ, ಈ ಕಾರಿನ ಸಿ ಎನ್ ಗಿ ಆವೃತ್ತಿಯ ಮೇಲೆ ಯಾವುದೇ ವಿನಾಯಿತಿ ನೀಡಲಾಗುತ್ತಿಲ್ಲ.

ಇನ್ನು, ವ್ಯಾಗನ್ಆರ್ (WagonR) ಮೇಲೆ ಸುಮಾರು 10 ಸಾವಿರ ರೂಗಳ ರಿಯಾಯಿತಿ ಸಿಗಲಿದೆ. ಆದರೆ ಇದರ ಸಿ ಎನ್ ಜಿ ಆವೃತ್ತಿಯ ಮೇಲೆ ಯಾವುದೇ ರೀತಿಯ ರಿಯಾಯಿತಿ ಸಿಗುತ್ತಿಲ್ಲ.

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift Lxi) ವರ್ಶನ್ ಹಾಗೂ Lxi (O) ಗಳ ಮೇಲೆ 30 ಸಾವಿರ ರೂ.ಗಳವರೆಗೆ ಸಂಸ್ಥೆ ರಿಯಾಯಿತಿ ನೀಡುತ್ತಿದೆ

ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಮೇಲೆ ಟಾಪ್ ಟ್ರಿಮ್ ಮೇಲೆ  ಯಾವುದೇ ರಿಯಾಯಿತಿಯನ್ನು ಸಂಸ್ಥೆ ನೀಡುತ್ತಿಲ್ಲ. ಆದರೆ, ಒಂದು ವೇಳೆ ನೀವು ಬೇಸ್ ವರ್ಶನ್ ಖರೀದಿಸಿದರೆ ನಿಮಗೆ ರೂ.5,000 ವರೆಗೆ ರಿಯಾಯಿತಿ ಪಡೆಯಬಹುದು.

ಓದಿ : ಅಮರಾವತಿಯಲ್ಲಿ 7 ದಿನ ಲಾಕ್ ಡೌನ್ ಜಾರಿ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.