ಎಸ್ ಬಿ ಐ ಗ್ರಾಹಕರು ಈ ಕೆಲಸಕ್ಕಾಗಿ ಬ್ಯಾಂಕ್ ಗೆ ಹೋಗಬೇಕೆಂದಿಲ್ಲ..! ಮಾಹಿತಿ ಇಲ್ಲಿದೆ.


Team Udayavani, May 3, 2021, 4:12 PM IST

big relief for sbi customers no need to go to branch for kyc

ನವ ದೆಹಲಿ : ದೇಶದ ಅತಿದೊಡ್ಡ ನಾಗರಿಕ ಬ್ಯಾಂಕ್ ಎಸ್ ಬಿ ಐ ದೇಶದ ಕೆಲವು ರಾಜ್ಯಗಳಲ್ಲಿ ಕೋವಿಡ್ 19 ನ ಕಾರಣದಿಂದಾಗಿ ಲಾಕ್ ಡೌನ್, ಹಾಫ್ ಲಾಕ್ ಡೌನ್, ನೈಟ್ ಕರ್ಫ್ಯೂ ನಂತಹ ನಿರ್ಬಂಧಗಳು ಇರುವ ಕಾರಣದಿಂದಾಗಿ ಗ್ರಾಹಕ ಸ್ನೇಹಿ ಬೆಳವಣಿಗೆಯೊಂದನ್ನು ಎಸ್ ಬಿ ಐ ಕೈಗೊಂಡಿದೆ.

ಹೌದು, ತನ್ನ ಗ್ರಾಹಕರಿಗೆ ಕೆವೈಸಿ ನವೀಕರಣಗಳನ್ನು ಪಡೆಯುವ ಪ್ರಕ್ರಿಯೆಯನ್ನು ಎಸ್ ಬಿ ಐ  ಸರಳೀಕರಿಸಿದೆ. ಕೆವೈಸಿ ಅಪ್‌ ಡೇಟ್‌ ಗಳ ಕೊರತೆಯಿಂದಾಗಿ ತೊಂದರೆಗೆ ಸಿಲುಕಿದ್ದ ಎಸ್‌ ಬಿ ಐ ಗ್ರಾಹಕರಿಗೆ ಇದು ಸಹಿ ಸುದ್ದಿಯಾಗಿದೆ ಎನ್ನುವುದರಲ್ಲಿ ಅನುಮಾನ ಪಡಬೇಕಾಗಿಲ್ಲ.

ಓದಿ : ಐಪಿಎಲ್ ಗೆ ಕೋವಿಡಾಘಾತ: ಚೆನ್ನೈ ಸೂಪರ್ ಕಿಂಗ್ಸ್ ನ ಇಬ್ಬರಿಗೆ ಕೋವಿಡ್ ಪಾಸಿಟಿವ್

ಕೆವೈಸಿ (Know Your Customer) ನವೀಕರಣಗೊಳ್ಳಲು ತನ್ನ ಗ್ರಾಹಕರಿಗೆ ಇ-ಮೇಲ್ ಅಥವಾ ಪೋಸ್ಟ್ ಮೂಲಕ ದಾಖಲೆಗಳನ್ನು ಕಳುಹಿಸಿ ಈ ಕೆಲಸವನ್ನು ಪೂರ್ಣಗೊಳಿಸಬಹುದು. ಶಾಖೆಗೆ ಹೋಗಬೇಕಾದ ಅಗತ್ಯವಿಲ್ಲ  ಎಂದು ಎಸ್‌ಬಿಐ ತಿಳಿಸಿದೆ. ವಾಸ್ತವವಾಗಿ ತನ್ನ ಎಲ್ಲಾ 17 ಸ್ಥಳೀಯ ಪ್ರಧಾನ ಕಚೇರಿಗಳ ಮುಖ್ಯ ಜನರಲ್ ವ್ಯವಸ್ಥಾಪಕರೊಂದಿಗೆ ಸಂವಾದದ ನಂತರ, ಎಸ್‌ ಬಿ ಐ ಕೆವೈಸಿ ನವೀಕರಣವನ್ನು ಇ-ಮೇಲ್ ಅಥವಾ ಪೋಸ್ಟ್ ಮೂಲಕ ಸ್ವೀಕರಿಸುವಂತೆ ನಿರ್ದೇಶಿಸಿದೆ.


ಕೆವೈಸಿ ಮಾಡುವುದು ಯಾಕೆ ಮುಖ್ಯ..?

ವಾಸ್ತವವಾಗಿ ಗ್ರಾಹಕರು ಎರಡು ವರ್ಷಗಳಲ್ಲಿ ಒಮ್ಮೆಯಾದರೂ ಕೆವೈಸಿ ನವೀಕರಣವನ್ನು ಮಾಡುವುದು ನಿಮ್ಮ ಖಾತೆ ಸುರಕ್ಷತೆಯ ದ್ರುಷ್ಟಿಯಿಂದ ಒಳ್ಳೆಯದು. ಗ್ರಾಹಕರಿಗೆ ಕೆವೈಸಿ ನವೀಕರಣ ಅಗತ್ಯವಿದೆ. ಕೋವಿಡ್ ಸೋಂಕಿನ ದೃಷ್ಟಿಯಿಂದ, ಬ್ಯಾಂಕ್ ಶಾಖೆಗಳಿಗೆ ಕೆವೈಸಿ ಅಪ್‌ ಡೇಟ್‌ ನ ಕೆಲಸವನ್ನು ಪೋಸ್ಟ್ ಮೂಲಕ ಪಡೆದ ದಾಖಲೆಗಳ ಆಧಾರದ ಮೇಲೆ ಮಾಡಲು ಕೇಳಲಾಗಿದೆ.

ಇನ್ನು, ಎಸ್ ಬಿ ಐ ಗ್ರಾಹಕರು ಸಾಕಷ್ಟು ಪ್ರಮಾಣದಲ್ಲಿ ಆನ್ ಲೈನ್ ವಂಚನೆಗೆ ಒಳಗಾಗುತ್ತಿದ್ದು, ಎಸ್ ಬಿ ಐ ಕೂಡ ತನ್ನ ಗ್ರಾಹಕರಿಗೆ ಎಚ್ಚರಿಕೆಯನ್ನು ನೀಡುತ್ತಲೇ ಬಂದಿದೆ. ಈಗ ಕೆವೈಸಿ ಅಪ್ ಡೇಟ್ ಮಾಡುವಾಗಲು ಎಚ್ಚರಿಕೆ ವಹಿಸಿ ಎಂದು ಕೇಳಿಕೊಂಡಿದೆ. ಮಾತ್ರವಲ್ಲದೇ, ಕಳೆದ ವರ್ಷ ಕೋವಿಡ್ ಸೋಂಕಿನ ಸಂದರ್ಭದಲ್ಲ ಎಸ್  ಬಿ ಐ ಗ್ರಾಹಕರು ಹೆಚ್ಚು ಆನ್ ಲೈನ್ ವಂಚನೆಗೆ ಒಳಗಾಗಿದ್ದು,  ಈ ಬಾರಿಯೂ ವಂಚಕರು ವಂಚನೆಗೆ ಕಾರ್ಯ ತಂತ್ರ ಹೆಣೆಯ ಬಹುದು. ಎಚ್ಚರಿಕೆಯಿಂದಿರಿ ಎಂದು ತಿಳಿಸಿದೆ.

ಓದಿ : ಮೇ 3ರ ಮಧ್ಯರಾತ್ರಿಯೊಳಗೆ ದೆಹಲಿಗೆ ಆಕ್ಸಿಜನ್ ಸರಬರಾಜು ಮಾಡಿ: ಕೇಂದ್ರಕ್ಕೆ ಸುಪ್ರೀಂ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.