ಶೇರು ಮಾರುಕಟ್ಟೆ Monday Crash ; ಹೂಡಿಕೆದಾರರಿಗೆ ಒಂದೇ ದಿನದಲ್ಲಿ 6 ಲಕ್ಷ ಕೋಟಿ ರೂ. ನಷ್ಟ


Team Udayavani, Mar 9, 2020, 2:25 PM IST

ಶೇರು ಮಾರುಕಟ್ಟೆಯಲ್ಲಿ Monday Crash ; ಹೂಡಿಕೆದಾರರಿಗೆ ಒಂದೇ ದಿನದಲ್ಲಿ 6 ಲಕ್ಷ ಕೋಟಿ ರೂ. ನಷ್ಟ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮುಂಬಯಿ: ವಿಶ್ವವ್ಯಾಪಿಯಾಗುತ್ತಿರುವ ಕೊರೊನಾ ಸಂಕಟ, ಸೌದಿ-ರಷ್ಯಾ ದರ ಸಮರದಿಂದ ಭಾರೀ ಕುಸಿತ ಕಂಡಿರುವ ಕಚ್ಛಾ ತೈಲ ಬೆಲೆ ಹಾಗೂ ದೇಶದಲ್ಲಿ ಯೆಸ್ ಬ್ಯಾಂಕ್ ಸಂಕಟ ಇವು ಮೂರು ಪ್ರಮುಖ ಅಂಶಗಳು ಶೇರು ಮಾರುಕಟ್ಟೆಯ ಮೇಲೆ ಘಾತಕವಾಗಿ ಎರಗಿದ್ದು ಹೂಡಿಕೆದಾರರು ಸೋಮವಾರ ಒಂದೇ ದಿನದಲ್ಲಿ 6 ಲಕ್ಷ ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ.

ವ್ಯವಹಾರದ ಮೊದಲನೇ ದಿನದ ಪ್ರಾರಂಭದಲ್ಲೇ ಕುಸಿತಕ್ಕೊಳಗಾದ ಬಿ.ಎಸ್.ಇ. ಸೂಚ್ಯಂಕ ಬಳಿಕ ಮಧ್ಯಾಹ್ನ 1.22ರ ವೇಳೆಗೆ 2,326.35 ಅಂಕಗಳಷ್ಟು ಅಥವಾ 6% ಕುಸಿತ ಕಂಡು  35,250.27 ಅಂಕಗಳಿಗೆ ಸ್ಥಿರವಾಯಿತು. ಇನ್ನು ಎನ್.ಎಸ್.ಇ. ನಿಫ್ಟಿ 646.95 ಅಂಕಗಳಷ್ಟು ಅಂದರೆ 5.89% ಕುಸಿತವನ್ನು ದಾಖಲಿಸಿ 10,342.50 ಅಂಕಗಳಿಗೆ ಕುಸಿದು ನಿಂತಿತು.

ಇದು ಒಂದೇ ದಿನದಲ್ಲಿ ಸೆನ್ಸೆಕ್ಸ್ ನಲ್ಲಿ ದಾಖಲಾಗಿರುವ ಅತೀ ದೊಡ್ಡ ಕುಸಿತವಾಗಿದೆ. 30 ಪ್ಯಾಕ್ ಬೆಂಚ್ ಮಾರ್ಕ್ ಇಂಡೆಕ್ಸ್ ನಲ್ಲಿ ಹೆಚ್ಚಿನ ಎಲ್ಲಾ ಶೇರುಗಳು ಕೆಂಪು ಬಣ್ಣಕ್ಕೆ ತಿರುಗಿದವು. ಇನ್ನು ನಿಫ್ಟಿ ಸಹ 10,500ಕ್ಕೆ ಕುಸಿದಿದ್ದು ಇದು 2018ರ ಡಿಸೆಂಬರ್ ಬಳಿಕದ ಅತೀ ಕನಿಷ್ಟ ಅಂಕವಾಗಿದೆ.

ಐ.ಒ.ಸಿ., ಹೆಚ್.ಪಿ.ಸಿ.ಎಲ್., ಒ.ಎನ್.ಜಿ.ಸಿ., ರಿಲಯನ್ಸ್ ಇಂಡಸ್ಟ್ರೀಸ್, ಇಂಡಸ್ ಇಂಡ್ ಬ್ಯಾಂಕ್ ಮತ್ತು ಟಾಟಾ ಸ್ಟೀಲ್ ಸಂಸ್ಥೆಗಳ ಶೇರುಗಳು ಭಾರೀ ನಷ್ಟಕ್ಕೊಳಗಾದವು. ಕಳೆದೆರಡು ವ್ಯವಹಾರದ ಅವಧಿಯಲ್ಲಿ ಹೂಡಿಕೆದಾರರಿಗೆ ಒಟ್ಟಾರೆಯಾಗಿ 10 ಲಕ್ಷ ಕೋಟಿ ರೂಪಾಯಿಗಳನ್ನು ಕಳೆದುಕೊಂಡಂತಾಗಿದೆ.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.