2 ದಿನಗಳ ನಷ್ಟದಿಂದ ಮೇಲೆದ್ದ ಮುಂಬಯಿ ಶೇರು 145 ಅಂಕ ಏರಿಕೆ


Team Udayavani, Feb 16, 2017, 4:07 PM IST

Sensex-Musings-700.jpg

ಮುಂಬಯಿ : ಕಳೆದ ಎರಡು ದಿನಗಳಲ್ಲಿ ನಿರಂತರ ನಷ್ಟವನ್ನು ಅನುಭವಿಸಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಇಂದು ಗುರುವಾರದ ವಹಿವಾಟನ್ನು 145.71 ಅಂಕಗಳ ಉತ್ತಮ ಗಳಿಕೆಯೊಂದಿಗೆ ಆಶಾದಾಯಕವಾಗಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 53.30 ಅಂಕಗಳ ಮುನ್ನಡೆಯನ್ನು ಸಾಧಿಸಿ ದಿನದ ವಹಿವಾಟನ್ನು 8,778.00 ಅಂಕಗಳ ಮಟ್ಟದಲ್ಲಿ ಸಮಾಪನಗೊಳಿಸಿತು.

ಫಾರ್ಮಾ ಶೇರುಗಳು ಇಂದಿನ ವಹಿವಾಟಿನಲ್ಲಿ ಉತ್ತಮ ಖರೀದಿ ಬೆಂಬಲವನ್ನು ಪಡೆಯುವ ಮೂಲಕ ವಿಜೃಂಭಿಸಿದವು.

ಇಂದಿನ ವಹಿವಾಟಿನಲ್ಲಿ ಮುನ್ನಡೆ ಗಳಿಸಿದ ಶೇರುಗಳೆಂದರೆ ಸನ್‌ ಫಾರ್ಮಾ, ಇನ್‌ಫೋಸಿಸ್‌, ಮಾರುತಿ ಸುಜುಕಿ, ಟಾಟಾ ಸ್ಟೀಲ್‌, ಗೇಲ್‌, ಅರಬಿಂದೋ ಫಾರ್ಮಾ ಮತ್ತು ಟಾಟಾ ಮೋಟರ್‌ (ಡಿವಿಆರ್‌). ಇವು ಶೇ.2ರಿಂದ ಶೇ.4ರ ಪ್ರಮಾಣದಲ್ಲಿ ಏರಿಕೆ ಕಂಡವು.

ಇದಕ್ಕೆ ವ್ಯತಿರಿಕ್ತವಾಗಿ ಐಟಿಸಿ,ಲಾರ್ಸನ್‌, ಐಸಿಐಸಿಐ ಬ್ಯಾಂಕ್‌, ಏಶ್ಯನ್‌ ಪೇಂಟ್ಸ್‌, ಕೋಲ್‌ ಇಂಡಿಯಾ, ಭಾರ್ತಿ ಇನ್‌ಫ್ರಾಟೆಲ್‌, ಬಾಶ್‌ ಮತ್ತು ಬಿಪಿಸಿಎಲ್‌ ಶೇರುಗಳು ತೀವ್ರ ಒತ್ತಡಕ್ಕೆ ಗುರಿಯಾದವು.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Price: ಚಿನ್ನದ ಸುಂಕ ಇಳಿಕೆ ಎಫೆಕ್ಟ್- 10 ಗ್ರಾಂ ಹಳದಿ ಲೋಹದ ಬೆಲೆ 5 ಸಾವಿರ ಇಳಿಕೆ

Gold Price: ಚಿನ್ನದ ಸುಂಕ ಇಳಿಕೆ ಎಫೆಕ್ಟ್- 10 ಗ್ರಾಂ ಹಳದಿ ಲೋಹದ ಬೆಲೆ 5 ಸಾವಿರ ಇಳಿಕೆ

gold

Gold; 10 ಗ್ರಾಂ ಬಂಗಾರದ ಬೆಲೆ 1,000 ರೂ. ಇಳಿಕೆ!

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

jio

Reliance Jio ಮೊದಲ ತ್ರೈಮಾಸಿಕ ಲಾಭ 5,445 ಕೋಟಿ ರೂಪಾಯಿ

Stock Market: ಭಾರೀ ಕುಸಿತ ಕಂಡ ಷೇರುಪೇಟೆ ಸೂಚ್ಯಂಕ; 8 ಲಕ್ಷ ಕೋಟಿ ರೂ. ನಷ್ಟ

Stock Market: ಭಾರೀ ಕುಸಿತ ಕಂಡ ಷೇರುಪೇಟೆ ಸೂಚ್ಯಂಕ; 8 ಲಕ್ಷ ಕೋಟಿ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.