ಏ.14ರ ನಂತರ Lockdown ಮುಂದುವರಿಯಲ್ಲ; ಏ.15ರಿಂದ ರೈಲ್ವೆ, ವಿಮಾನ ಟಿಕೆಟ್ ಬುಕ್ಕಿಂಗ್ ಶುರು?

ರೈಲ್ವೆ, ವಿಮಾನ ಟಿಕೆಟ್ ಬುಕಿಂಗ್ ಮಾಡಿಕೊಳ್ಳುತ್ತಿರುವುದರಿಂದ ಕೇಂದ್ರ 21 ದಿನಗಳ ನಂತರ ಲಾಕ್ ಡೌನ್ ಮತ್ತೆ ಮುಂದುವರಿಸುವುದಿಲ್ಲ ಎಂಬುದರ ಸ್ಪಷ್ಟ ಸೂಚನೆ

Team Udayavani, Apr 2, 2020, 3:36 PM IST

ಏ.14ರ ನಂತರ Lockdown ಮುಂದುವರಿಯಲ್ಲ: ಏ.15ರಿಂದ ರೈಲ್ವೆ, ವಿಮಾನ ಟಿಕೆಟ್ ಬುಕ್ಕಿಂಗ್ ಶುರು

Representative Image

ನವದೆಹಲಿ: ಕೋವಿಡ್ 19 ಮಾರಣಾಂತಿಕ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ದೇಶಾದ್ಯಂತ 21 ದಿನಗಳ ಕಾಲ ಲಾಕ್ ಡೌನ್ ಘೋಷಿಸಲಾಗಿತ್ತು. ಏತನ್ಮಧ್ಯೆ ಈ ಪರಿಸ್ಥಿತಿ ಇನ್ನೂ ಮೂರು ತಿಂಗಳ ಕಾಲ ಮುಂದುವರಿಯಲಿದೆ ಎಂಬ ಊಹಾಪೋಹ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೂಡಾ ಸ್ಪಷ್ಟನೆ ನೀಡಿತ್ತು. ಇದೀಗ ಅದಕ್ಕೆ ಪೂರಕ ಎಂಬಂತೆ ರೈಲ್ವೆ, ವಿಮಾನ ಪ್ರಯಾಣದ ಟಿಕೆಟ್ ಬುಕ್ಕಿಂಗ್ ಆರಂಭಗೊಂಡಿದೆ ಎಂದು ಎಬಿಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ರೈಲ್ವೆ, ವಿಮಾನ ಟಿಕೆಟ್ ಬುಕಿಂಗ್ ಮಾಡಿಕೊಳ್ಳುತ್ತಿರುವುದರಿಂದ ಕೇಂದ್ರ ಸರ್ಕಾರ 21 ದಿನಗಳ ನಂತರ ಲಾಕ್ ಡೌನ್ ಮತ್ತೆ ಮುಂದುವರಿಸುವುದಿಲ್ಲ ಎಂಬುದರ ಸ್ಪಷ್ಟ ಸೂಚನೆಯಾಗಿದೆ ಎಂದು ವರದಿ ಹೇಳಿದೆ. ಏಪ್ರಿಲ್ 15ರಿಂದ ಪ್ರಯಾಣಿಕರ ಸೀಟುಗಳನ್ನು ಕಾಯ್ದಿರಿಸಿಕೊಳ್ಳಲು ಭಾರತೀಯ ರೈಲ್ವೆ ಇಲಾಖೆ ಆರಂಭಿಸಿದೆ. ಏಪ್ರಿಲ್ 15ರಿಂದ ದೇಶಾದ್ಯಂತ ಸಂಚರಿಲು ಅನುಕೂಲವಾಗಲಿದೆ ಎಂದು ವರದಿ ವಿವರಿಸಿದೆ.

ಅತೀ ದೊಡ್ಡ ಸಾರಿಗೆ ವ್ಯವಸ್ಥೆ ಭಾರತೀಯ ರೈಲ್ವೆ ಸಾರಿಗೆ. ಬಹುತೇಕ ಕೂಡಲೇ ಸಂಚಾರ ಆರಂಭವಾಗಲಿಕ್ಕಿಲ್ಲ. ಹಂತ, ಹಂತವಾಗಿ ರೈಲ್ವೆ ಸಂಚಾರ ಆರಂಭಿಸುವ ಸಾಧ್ಯತೆ ಇದ್ದಿರಬಹುದು ಎಂದು ವರದಿ ತಿಳಿಸಿದೆ. ಐಆರ್ ಸಿಟಿಸಿ ವೆಬ್ ಸೈಟ್ ನ ರಿಸರ್ವೇಶನ್ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಈಗಾಗಲೇ ಆರಂಭಗೊಂಡಿದೆ.

ಮಾರ್ಚ್ 22ರಿಂದ ಮಾರ್ಚ್ 31ರವರೆಗೆ ಪ್ರಯಾಣಿಕರ ರೈಲು ಸೇವೆ ಸ್ಥಗಿತಗೊಳ್ಳಲಿದ್ದು, 9000 ಸರಕು ಸಾಗಣೆ ರೈಲುಗಳು ದಿನಂಪ್ರತಿ ಸಂಚರಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿತ್ತು. ಸರ್ಕಾರಿ ಅಧಿಕಾರಿಗಳ ಹೇಳಿಕೆ ಪ್ರಕಾರ, ಏಪ್ರಿಲ್ 15ರಿಂದ ಟಿಕೆಟ್ ಬುಕ್ಕಿಂಗ್ ಅನ್ನು ಐಆರ್ ಸಿಟಿಸಿ ಆರಂಭಿಸಿದೆ. ಏಪ್ರಿಲ್ 14ರವರೆಗೆ ಲಾಕ್ ಡೌನ್ ಇದ್ದು, ಏ.15ರಿಂದ ರೈಲು ಸಂಚಾರ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.


ರೈಲ್ವೆ ಇಲಾಖೆ ಸ್ಪಷ್ಟನೆ:
ಕೆಲವು ಮಾಧ್ಯಮಗಳಲ್ಲಿ ಈಗಾಗಲೇ ಏಪ್ರಿಲ್ 14ರ ಲಾಕ್ ಡೌನ್ ಮುಗಿದ ಬಳಿಕ ಏಪ್ರಿಲ್ 15ರಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭಿಸಿದೆ ಎಂದು ವರದಿ ಮಾಡಿದೆ. ಆದರೆ ಇದು ತಪ್ಪು ಗ್ರಹಿಕೆ ಎಂದು ಭಾರತೀಯ ರೈಲ್ವೆ ಇಲಾಖೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದೆ. ಮುಂಗಡ ಟಿಕೆಟ್ ಬುಕ್ಕಿಂಗ್ ಗೆ 120 ದಿನಗಳ ಕಾಲಾವಧಿ ಇರುತ್ತದೆ. ಹೀಗಾಗಿ ಏಪ್ರಿಲ್ 15ರಂದು ಟಿಕೆಟ್ ಬುಕ್ಕಿಂಗ್ ಆರಂಭಿಸಿರುವುದು ಲಾಕ್ ಡೌನ್ ಘೋಷಿಸುವ ಮೊದಲಿನ ಸಮಯದ್ದಾಗಿದೆ ಎಂದು ತಿಳಿಸಿದೆ.

ಲಾಕ್ ಡೌನ್ ಸಮಯದಲ್ಲಿ ಯಾರು ಟಿಕೆಟ್ ಬುಕ್ಕಿಂಗ್ ಮಾಡಿದ್ದಾರೋ ಅವರಿಗೆ ರಿಫಂಡ್(ಹಣ ಹಿಂತಿರುಗಿಸುವ) ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಮುಂಗಡ ಟಿಕೆಟ್ ಬುಕ್ಕಿಂಗ್ ಅನ್ನು ನಾವು ಯಾವತ್ತೂ ನಿಲ್ಲಿಸಿಲ್ಲ. ಇದು ಯಾವುದೇ ಹೊಸ ಘೋಷಣೆಗೆ ಸಂಬಂಧಿಸಿದ್ದಲ್ಲ ಎಂದು ರೈಲ್ವೆ ಇಲಾಖೆ ಹೇಳಿದೆ.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.