ವಾಲ್‌ಸ್ಟ್ರೀಟ್‌ ಕುಸಿತ: ಮುಂಬಯಿ ಶೇರು 564 ಅಂಕ ನಷ್ಟ


Team Udayavani, Feb 9, 2018, 10:35 AM IST

Sensex Musings1-700.jpg

ಮುಂಬಯಿ : ಅಮೆರಿಕದ ವಾಲ್‌ ಸ್ಟ್ರೀಟ್‌ ನಿನ್ನೆಯ ವಹಿವಾಟಿನಲ್ಲಿ 1,000ಕ್ಕೂ ಹೆಚ್ಚು ಅಂಕಗಳನ್ನು ಕಳೆದು ಕೊಂಡದ್ದನ್ನು ಅನುಸರಿಸಿ ಏಶ್ಯನ್‌ ಶೇರುಮಾರುಕಟ್ಟೆಗಳು ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ  ಭಾರೀ ಕುಸಿತವನ್ನು ಅನುಭವಿಸಿವೆ. ಅಮೆರಿಕ ಶೇರು ಮಾರುಕಟ್ಟೆಯ ಕುಸಿತ ವಿಶ್ವದ ಎಲ್ಲ ಶೇರು ಮಾರುಕಟ್ಟೆಗಳ ಮೇಲೆ ಪರಿಣಾಮವನ್ನು ಬೀರಿದೆ. 

ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 564 ಅಂಕಗಳ ನಷ್ಟಕ್ಕೆ ಗುರಿಯಾಯಿತು. ಬ್ಯಾಂಕ್‌, ಐಟಿ ಸೇರಿದಂತೆ ಬಹುತೇಕ ಎಲ್ಲ ರಂಗದ ಶೇರುಗಳು ತೀವ್ರ ಮಾರಾಟ ಒತ್ತಡವನ್ನು ಅನುಭವಿಸಿದವು.

ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ 453.83 ಅಂಕಗಳ ನಷ್ಟದೊಂದಿಗೆ 33,959.33 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 141.60 ಅಂಕಗಳ ನಷ್ಟದೊಂದಿಗೆ 10,435.30 ಅಂಕಗಳ ಮಟ್ಟದಲ್ಲೂ  ವಹಿವಾಟು ನಿರತವಾಗಿದ್ದವು.

ಟಾಟಾ ಸ್ಟೀಲ್‌, ಐಟಿಸಿ, ರಿಲಯನ್ಸ್‌, ಎಸ್‌ಬಿಐ, ಮಾರುತಿ ಸುಜುಕಿ ಶೇರುಗಳು ಇಂದು ಅತ್ಯಂತ ಕ್ರಿಯಾಶೀಲವಾಗಿದ್ದವು. 

ಹಾಂಕಾಂಗ್‌ನ ಹ್ಯಾಂಗ್‌ ಸೆಂಗ್‌ ಇಂದು ಬೆಳಗ್ಗೆ ಶೇ.3.9ರ ಕುಸಿತಕ್ಕೆ ಗುರಿಯಾಯಿತು. ಶಾಂಘೈ ಕಾಂಪೋಸಿಟ್‌ ಸೂಚ್ಯಂಕ 4.24ರ ಕುಸಿತಕ್ಕೆ ಗುರಿಯಾಯಿತು.

ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಇನ್‌ಪೋಸಿಸ್‌, ಟಿಸಿಎಸ್‌, ರಿಲಯನ್ಸ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌ ಕೋಟಕ್‌ ಬ್ಯಾಂಕ್‌, ಹಿಂದುಸ್ಥಾನ ಯುನಿಲಿವರ್‌, ಭಾರ್ತಿ ಏರ್‌ಟೆಲ್‌ ಶೇರುಗಳು ಶೇ.1.5ರ ಕುಸಿತವನ್ನು ಅನುಭವಿಸಿದವು. 

ಟಾಪ್ ನ್ಯೂಸ್

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

ಒಂದಕ್ಕಿಂತ ಹೆಚ್ಚು SIM ಕಾರ್ಡ್‌ ಹೊಂದಿದ್ದರೆ ಶುಲ್ಕ ವಿಧಿಸಲಾಗುತ್ತದೆಯೇ? TRAI ಹೇಳಿದ್ದೇನು

ಒಂದಕ್ಕಿಂತ ಹೆಚ್ಚು SIM ಕಾರ್ಡ್‌ ಹೊಂದಿದ್ದರೆ ಶುಲ್ಕ ವಿಧಿಸಲಾಗುತ್ತದೆಯೇ? TRAI ಹೇಳಿದ್ದೇನು

LIC

LIC ಆರೋಗ್ಯ ವಿಮೆಗೆ : ಖಾಸಗಿ ಕಂಪೆನಿ ಖರೀದಿ?

ATMನಿಂದ ಹಣ ವಿತ್‌ ಡ್ರಾ ಶುಲ್ಕ‌ ಮತ್ತಷ್ಟು ದುಬಾರಿಯಾಗಲಿದೆ? ಆರ್‌ ಬಿಐಗೆ ಮನವಿ

ATMನಿಂದ ಹಣ ವಿತ್‌ ಡ್ರಾ ಶುಲ್ಕ‌ ಮತ್ತಷ್ಟು ದುಬಾರಿಯಾಗಲಿದೆ? ಆರ್‌ ಬಿಐಗೆ ಮನವಿ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

1-aasdsadsa-dad

Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.