ವಾರಾಂತ್ಯಕ್ಕೆ ಬಿಎಸ್‌ಇ ಸೂಚ್ಯಂಕ ಚೇತರಿಕೆ

ಮಧ್ಯಾಂತರದಲ್ಲಿ ಸೂಚ್ಯಂಕ 46,309ಕ್ಕೆ ಜಿಗಿತ

Team Udayavani, Dec 12, 2020, 12:28 AM IST

BSE

ಬಿಎಸ್‌ಇನಲ್ಲಿ ಕೊನೆಯ ಹಂತದಲ್ಲಿ ಖರೀದಿ ಮೂಡ್‌ ಇದ್ದ ಕಾರಣ ಪರಿಸ್ಥಿತಿ ಸುಧಾರಿಸಲು ನೆರವು

ಮುಂಬಯಿ: ವಾರಾಂತ್ಯವಾಗಿರುವ ಶುಕ್ರವಾರ ಬಾಂಬೆ ಸ್ಟಾಕ್‌ಎಕ್ಸ್‌ಚೇಂಜ್‌ನಲ್ಲಿ ಉತ್ಸಾಹದಾ ಯಕವಾಗಿಯೇ ವಹಿವಾಟು ಮುಕ್ತಾಯವಾಗಿದೆ. ಬಿಎಸ್‌ಇ ಸೂಚ್ಯಂಕ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿ ಮುಕ್ತಾಯಗೊಂಡಿದೆ. ದಿನದ ಅಂತ್ಯಕ್ಕೆ ಸೂಚ್ಯಂಕ 139.13 ಪಾಯಿಂಟ್ಸ್‌ ಏರಿಕೆಯಾಗುವ ಮೂಲಕ 46,099.01ರಲ್ಲಿ ಕೊನೆಯಾಗಿದೆ. ನಿಫ್ಟಿ ಸೂಚ್ಯಂಕ ಕೂಡ 35.55 ಪಾಯಿಂಟ್ಸ್‌ ಜಿಗಿದು, 13,513.85ರಲ್ಲಿ ಕೊನೆಯಾಯಿತು.

ಬಿಎಸ್‌ಇ ವಹಿವಾಟಿನ ಪ್ರಧಾನ ಅಂಶವೆಂದರೆ ಮಧ್ಯಾಂತರದಲ್ಲಿ ಸೂಚ್ಯಂಕ 46,309.63ಕ್ಕೆ ಏರಿಕೆ ಯಾದದ್ದು. ಅನಂತರ ಅದೇ ಉತ್ಸಾಹ ಉಳಿದೆಯೇ ಇದ್ದರೂ, ಹೂಡಿಕೆದಾರರಿಗೆ ನಿರಾಶೆಯಾಗಲಿಲ್ಲ. ಒಎನ್‌ಜಿಸಿಯ ಷೇರುಗಳಿಗೆ ಹೆಚ್ಚಿನ ಬೇಡಿಕೆ ಉಂಟಾಯಿತು. ಎನ್‌ಟಿಪಿಸಿ, ಟಾಟಾ ಸ್ಟೀಲ್‌, ಐಟಿಸಿ, ಐಸಿಐಸಿಐ ಬ್ಯಾಂಕ್‌, ಟೈಟನ್‌, ಬಜಾಜ್‌ ಅಟೋ ಮತ್ತು ಎಸ್‌ಬಿಐ ಷೇರುಗಳು ಅನಂತರದ ಸ್ಥಾನಗಳಲ್ಲಿ ಬಿಕರಿ ಯಾದವು. ಗುರುವಾರ ಹೊರತುಪಡಿಸಿ ಈ ವಾರ ಬಿಎಸ್‌ಇ ಸೂಚ್ಯಂಕ 1,019.46, ನಿಫ್ಟಿ ಸೂಚ್ಯಂಕ 255.30 ಪಾಯಿಂಟ್ಸ್‌ಗಳಷ್ಟು ಏರಿಕೆಯಾಗಿವೆ.

ಡಾಲರ್‌ ಎದುರು ರೂಪಾಯಿ ಸ್ಥಿರ
ಅಮೆರಿಕದ ಡಾಲರ್‌ ಎದುರು ರೂಪಾಯಿ 2 ಪೈಸೆಯಷ್ಟು ಮಾತ್ರ ವ್ಯವಹಾರ ನಡೆಸಲು ಶಕ್ತವಾಯಿತು. ಅಂದರೆ ಹೆಚ್ಚಿನ ಬದಲಾವಣೆ ಕಂಡು ಬಂದಿಲ್ಲ. 73.65 ರೂ.ಗಳಿಂದ ಶುರುವಾದ ವಹಿವಾಟು ಮಧ್ಯಾಂತರದಲ್ಲಿ 73.56ಕ್ಕೆ ಏರಿಕೆಯಾಯಿತು. ದಿನಾಂತ್ಯಕ್ಕೆ ಅದು 73.71 ರೂ.ಗಳಲ್ಲಿ ಕೊನೆಗೊಂಡಿತು.

ಕಾರಣಗಳೇನು?
ಬ್ರೆಕ್ಸಿಟ್‌ ಡೀಲ್‌, ಅಮೆರಿಕದಲ್ಲಿ ಆರ್ಥಿಕ ಪ್ಯಾಕೇಜ್‌ ಘೋಷಣೆ ಬಗೆಗಿನ ಮಾತುಕತೆ ಪ್ರಗತಿ ಕಾಣದ್ದು ಕೊಂಚ ಸೂಚ್ಯಂಕ ಏರಿಳಿತಕ್ಕೆ ಕಾರಣ ಧನಾತ್ಮಕವಾಗಿ ವಹಿವಾಟು ಶುರುವಾದರೂ, ಜಾಗತಿಕ ಷೇರುಪೇಟೆಯ ಪ್ರಭಾವ ಸೆನ್ಸೆಕ್ಸ್‌ ಓಟಕ್ಕೆ ಬ್ರೇಕ್‌.
ಬಿಎಸ್‌ಇನಲ್ಲಿ ಕೊನೆಯ ಹಂತದಲ್ಲಿ ಖರೀದಿ ಮೂಡ್‌ ಇದ್ದ ಕಾರಣ ಪರಿಸ್ಥಿತಿ ಸುಧಾರಿಸಲು ನೆರವು

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.