ಮುಂಬಯಿ ಶೇರು ನೂರು ಅಂಕ ಜಿಗಿತ: ಮತ್ತೆ 36,000 ಮಟ್ಟಕ್ಕೆ


Team Udayavani, Feb 25, 2019, 5:29 AM IST

sensex-building1-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ ನೂರಕ್ಕೂ ಅಧಿಕ ಅಂಕಗಳ ಜಿಗಿತವನ್ನು ದಾಖಲಿಸಿ 36,000 ಅಂಕಗಳ ಮನೋ ಪ್ರಾಬಲ್ಯದ ಮಟ್ಟವನ್ನು ಮತ್ತೆ ಸಂಪಾದಿಸಿತು. 

ಬೆಳಗ್ಗೆ  11 ಗಂಟೆಯ ಸುಮಾರಿಗೆ ಸೆನ್ಸೆಕ್ಸ್‌ 92.23 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 35,963.71 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 12.20 ಅಂಕಗಳ ಮುನ್ನಡೆಯೊಂದಿಗೆ 10,803.90 ಅಂಕಗಳ ಮಟ್ಟದಲ್ಲೂ  ವ್ಯವಹಾರ ನಿರತವಾಗಿದ್ದವು.

ಎಸ್‌ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌. ರಿಲಯನ್ಸ್‌, ಐಟಿಸಿ, ಅದಾನಿ ಪೋರ್ಟ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ಡಾಲರ್‌ಎದುರು ರೂಪಾಯಿ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ  16 ಪೈಸೆಗಳ ಜಿಗಿತವನ್ನು ದಾಖಲಿಸಿ 70.98 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.