ಬಜೆಟ್ ಬೂಸ್ಟ್ ನಿರೀಕ್ಷೆ: Sensex 36,133, Nifty 11,073
Team Udayavani, Feb 1, 2018, 11:03 AM IST
ಮುಂಬಯಿ: ಬಜೆಟ್ ಮಂಡನೆಯ ದಿನವಾಗಿರುವ ಇಂದು ಗುರುವಾರ ಭರ್ಜರಿ ತೇಜಿ ಕಂಡಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಮತ್ತು ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಅನುಕ್ರಮವಾಗಿ 36,000 ಅಂಕಗಳ ಹಾಗೂ 11,000 ಅಂಕಗಳ ಮಟ್ಟವನ್ನು ದಾಟಿದೆ.
ಬೆಳಗ್ಗೆ 10.50ರ ಹೊತ್ತಿಗೆ ಸೆನ್ಸೆಕ್ಸ್ 168.18 ಅಂಕಗಳ ಜಿಗಿತದೊಂದಿಗೆ 36,133.20 ಅಂಕಗಳ ಮಟ್ಟದಲ್ಲೂ, ನಿಫ್ಟಿ ಸೂಚ್ಯಂಕ 45.50 ಅಂಕಗಳ ಜಿಗಿತದೊಂದಿಗೆ 11,073.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಲಾರ್ಸನ್, ಐಸಿಐಸಿಐ ಬ್ಯಾಂಕ್, ಎಚ್ ಡಿ ಎಫ್ ಸಿ, ಇನ್ಫೋಸಿಸ್, ವೇದಾಂತ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ವವು.
ಸೆನ್ಸೆಕ್ಸ್ ಕಳೆದ ಎರಡು ದಿನಗಳ ವಹಿವಾಟಿನಲ್ಲಿ 318.23 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು.
ಬೆಳಗ್ಗಿನ ವಹಿವಾಟಿನಲ್ಲಿ 2,449 ಶೇರುಗಳು ವ್ಯವಹಾರಕ್ಕೆ ಒಳಪಟ್ಟಿದ್ದವು; 1,438 ಶೇರುಗಳು ಮುನ್ನಡೆ ಸಾಧಿಸಿದ್ದವು; 900 ಶೇರುಗಳು ಹಿನ್ನಡೆಗೆ ಗುರಿಯಾಗಿದ್ದವು; 111 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಬಜೆಟ್ ಬೂಸ್ಟ್ ನಿರೀಕ್ಷೆ, ಸೆನ್ಸೆಕ್ಸ್ 36,133, ನಿಫ್ಟಿ 11,073,
ಮುಂಬಯಿ: ಬಜೆಟ್ ಮಂಡನೆಯ ದಿನವಾಗಿರುವ ಇಂದು ಗುರುವಾರ ಭರ್ಜರಿ ತೇಜಿ ಕಂಡಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಮತ್ತು ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಅನುಕ್ರಮವಾಗಿ 36,000 ಅಂಕಗಳ ಹಾಗೂ 11,000 ಅಂಕಗಳ ಮಟ್ಟವನ್ನು ದಾಟಿದೆ.
ಬೆಳಗ್ಗೆ 10.50ರ ಹೊತ್ತಿಗೆ ಸೆನ್ಸೆಕ್ಸ್ 168.18 ಅಂಕಗಳ ಜಿಗಿತದೊಂದಿಗೆ 36,133.20 ಅಂಕಗಳ ಮಟ್ಟದಲ್ಲೂ, ನಿಫ್ಟಿ ಸೂಚ್ಯಂಕ 45.50 ಅಂಕಗಳ ಜಿಗಿತದೊಂದಿಗೆ 11,073.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಲಾರ್ಸನ್, ಐಸಿಐಸಿಐ ಬ್ಯಾಂಕ್, ಎಚ್ ಡಿ ಎಫ್ ಸಿ, ಇನ್ಫೋಸಿಸ್, ವೇದಾಂತ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ವವು.
ಸೆನ್ಸೆಕ್ಸ್ ಕಳೆದ ಎರಡು ದಿನಗಳ ವಹಿವಾಟಿನಲ್ಲಿ 318.23 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು.
ಬೆಳಗ್ಗಿನ ವಹಿವಾಟಿನಲ್ಲಿ 2,449 ಶೇರುಗಳು ವ್ಯವಹಾರಕ್ಕೆ ಒಳಪಟ್ಟಿದ್ದವು; 1,438 ಶೇರುಗಳು ಮುನ್ನಡೆ ಸಾಧಿಸಿದ್ದವು; 900 ಶೇರುಗಳು ಹಿನ್ನಡೆಗೆ ಗುರಿಯಾಗಿದ್ದವು; 111 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ