131 ಅಂಕ ಕುಸಿತ, 34,000 ಮಟ್ಟಕ್ಕಿಂತ ಕೆಳಜಾರಿದ ಸೆನ್ಸೆಕ್ಸ್‌


Team Udayavani, Feb 19, 2018, 10:40 AM IST

Sensex headache-700.jpg

ಮುಂಬಯಿ : ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಕಳೆದ ಶುಕ್ರವಾರದ ನಷ್ಟವನ್ನು ಇಂದು ಸೋಮವಾರ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಮುಂದುವರಿಸಿದೆ. 

ಏಶ್ಯನ್‌ ಮಾರುಕಟ್ಟೆಗಳಿಂದ ಯಾವುದೇ ಸುಳಿವು ಇಲ್ಲದಿರುವು ಹಿನ್ನೆಯಲ್ಲಿ ಸೆನ್ಸೆಕ್ಸ್‌ 131 ಅಂಕಗಳ ಕುಸಿತವನ್ನು ಕಂಡು 34,000 ಅಂಕಗಳ ಮಟ್ಟಕ್ಕಿಂತ ಕೆಳಗೆ ಜಾರಿತು.  ಕಳೆದ ಶುಕ್ರವಾರ ಸೆನ್ಸೆಕ್ಸ್‌ 286.71 ಅಂಕಗಳ ನಷ್ಟವನ್ನು ಅನುಭವಿಸಿತ್ತು.

ಬೆಳಗ್ಗೆ 10.40ರ ಹೊತ್ತಿಗೆ ಸೆನ್ಸೆಕ್ಸ್‌ 145.08 ಅಂಕಗಳ ನಷ್ಟನದೊಂದಿಗೆ 3,865.68 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 46.30 ಅಂಕಗಳ ನಷ್ಟದೊಂದಿಗೆ 10,406.00 ಅಂಕಗಳ ಮಟ್ಟದಲ್ಲೂ  ವ್ಯವಹಾರ ನಿರತವಾಗಿದ್ದವು. 

ಟಾಟಾ ಸ್ಟೀಲ್‌, ಎಸ್‌ಬಿಐ, ಐಸಿಐಸಿಐ ಬ್ಯಾಂಕ್‌, ಇನ್‌ಫೋಸಿಸ್‌, ಎಸ್‌ ಬ್ಯಾಂಕ್‌ ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳಾಗಿ ಭಾರ್ತಿ ಇನ್‌ಫ್ರಾಟೆಲ್‌, ವೇದಾಂತ, ಗೇಲ್‌, ಅಂಬುಜಾ ಸಿಮೆಂಟ್ಸ್‌ , ಅಲ್‌ಟ್ರಾಟೆಕ್‌ ಸಿಮೆಂಟ್‌ ಕಾಣಿಸಿಕೊಂಡವು; ಟಾಪ್‌ ಲೂಸರ್‌ಗಳಾಗಿ ಟಾಟಾ ಸ್ಟೀಲ್‌, ಝೀ ಎಂಟರ್‌ಟೇನ್‌ಮೆಂಟ್‌, ಟೆಕ್‌ ಮಹೀಂದ್ರ, ಭಾರ್ತಿ ಏರ್‌ಟೆಲ್‌, ಎಚ್‌ಸಿಎಲ್‌ ಟೆಕ್‌ ಹಿನ್ನಡೆಗೆ ಗುರಿಯಾದವು. 

ಟಾಪ್ ನ್ಯೂಸ್

1-sdsdsad

45 Years Together; ಸಾವಿನಲ್ಲೂ ಒಂದಾದ ವೃದ್ಧ ದಂಪತಿ

rayudu

ಐಪಿಎಲ್ ಫೈನಲ್ ಗೂ ಮೊದಲೇ ಚೆನ್ನೈ ಅಭಿಮಾನಿಗಳಿಗೆ ಶಾಕ್: ನಿವೃತ್ತಿ ಘೋಷಿಸಿದ ರಾಯುಡು

siddaramaiah

New Parliament ಅಗತ್ಯವೇನು?: ಕುಸ್ತಿಪಟುಗಳ ವಿಚಾರದಲ್ಲಿ ಸಿದ್ದರಾಮಯ್ಯ ಆಕ್ರೋಶ

How Much Prize Money Will Winner Of IPL Final

IPL 2023: ಫೈನಲ್ ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತ ಎಷ್ಟು ಗೊತ್ತಾ?

1-sadasd

Didi ಆರೋಪ ಹೊರಿಸುವಲ್ಲಿ ‘ಮಾಸ್ಟರ್’: ಕಾಂಗ್ರೆಸ್ ತಿರುಗೇಟು

ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಸಕಲ ಸಿದ್ಧತೆ

ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಸಕಲ ಸಿದ್ಧತೆ

biren-singh

Manipur 30 ಬಂಡುಕೋರರ ಹತ್ಯೆ, ಹಲವರ ಬಂಧನ: ಸಿಎಂ ಬಿರೇನ್ ಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

thumb-3

2,000 notes ಹಿಂಪಡೆಯುವಿಕೆಯ ಪ್ರಕ್ರಿಯೆ ಸಮಸ್ಯೆಗೆ ಎಡೆಮಾಡಿಕೊಡುವುದಿಲ್ಲ

ಉತ್ತರಪ್ರದೇಶ: ಹಲವೆಡೆ 2,000 ರೂ. ನೋಟು ಸ್ವೀಕರಿಸಲು ನಕಾರ, ಚಿನ್ನ ಖರೀದಿಸಲು ಆಸಕ್ತಿ!

Lucknow: ಹಲವೆಡೆ 2,000 ರೂ. ನೋಟು ಸ್ವೀಕರಿಸಲು ನಕಾರ, ಚಿನ್ನ ಖರೀದಿಸಲು ಆಸಕ್ತಿ!

Vodafone: ಮುಂದಿನ 3 ವರ್ಷಗಳ ಅವಧಿಯಲ್ಲಿ11 ಸಾವಿರ ಉದ್ಯೋಗಿಗಳ ವಜಾ

Vodafone: ಮುಂದಿನ 3 ವರ್ಷಗಳ ಅವಧಿಯಲ್ಲಿ11 ಸಾವಿರ ಉದ್ಯೋಗಿಗಳ ವಜಾ

Bank of Baroda; ಬಿಒಬಿಗೆ 4,775 ಕೋಟಿ ಲಾಭ

Bank of Baroda; ಬಿಒಬಿಗೆ 4,775 ಕೋಟಿ ಲಾಭ

ಚಿಲ್ಲರೆ ಹಣದುಬ್ಬರ ಶೇ.4.7ಕ್ಕೆ ಇಳಿಕೆ: 18 ತಿಂಗಳಲ್ಲೇ ಕನಿಷ್ಠಕ್ಕೆ

ಚಿಲ್ಲರೆ ಹಣದುಬ್ಬರ ಶೇ.4.7ಕ್ಕೆ ಇಳಿಕೆ: 18 ತಿಂಗಳಲ್ಲೇ ಕನಿಷ್ಠಕ್ಕೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

1-sdsdsad

45 Years Together; ಸಾವಿನಲ್ಲೂ ಒಂದಾದ ವೃದ್ಧ ದಂಪತಿ

rayudu

ಐಪಿಎಲ್ ಫೈನಲ್ ಗೂ ಮೊದಲೇ ಚೆನ್ನೈ ಅಭಿಮಾನಿಗಳಿಗೆ ಶಾಕ್: ನಿವೃತ್ತಿ ಘೋಷಿಸಿದ ರಾಯುಡು

siddaramaiah

New Parliament ಅಗತ್ಯವೇನು?: ಕುಸ್ತಿಪಟುಗಳ ವಿಚಾರದಲ್ಲಿ ಸಿದ್ದರಾಮಯ್ಯ ಆಕ್ರೋಶ

How Much Prize Money Will Winner Of IPL Final

IPL 2023: ಫೈನಲ್ ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತ ಎಷ್ಟು ಗೊತ್ತಾ?

1-sadasd

Didi ಆರೋಪ ಹೊರಿಸುವಲ್ಲಿ ‘ಮಾಸ್ಟರ್’: ಕಾಂಗ್ರೆಸ್ ತಿರುಗೇಟು