2 ದಿನಗಳ ಸೋಲಿನ ಬಳಿಕ 180 ಅಂಕ ಜಿಗಿತ ದಾಖಲಿಸಿದ ಸೆನ್ಸೆಕ್ಸ್‌


Team Udayavani, Oct 29, 2018, 11:34 AM IST

sensex-building1-700.jpg

ಮುಂಬಯಿ : ಎರಡು ದಿನಗಳ ನಿರಂತರ ಸೋಲಿನಿಂದ ಕಂಗೆಟ್ಟಿದ್ದ ಮುಂಬಯಿ ಶೇರು ಪೇಟೆಯಲ್ಲಿ ಇಂದು ಸೋಮವಾರ, ಸೆನ್ಸೆಕ್ಸ್‌ 173 ಅಂಕಗಳ ಜಿಗಿತವನ್ನು ಆರಂಭಿಕ ವಹಿವಾಟಿನಲ್ಲಿ ಸಾಧಿಸಿತು. ಡಾಲರ್‌ ಎದುರು ಇಂದು ರೂಪಾಯಿ ಚೇತರಿಕೆಯನ್ನು ಕಂಡದ್ದು ಕೂಡ ಶೇರು ಪೇಟೆಗೆ ಉತ್ಸಾಹ ತುಂಬಿತು.

ಬೆಳಗ್ಗೆ 11.30ರ ಹೊತ್ತಿಗೆ ಸೆನ್ಸೆಕ್ಸ್‌ 180.49 ಅಂಕಗಳ ಮುನ್ನಡೆಯೊಂದಿಗೆ 33,529.80 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 55.60 ಅಂಕಗಳ ಮುನ್ನಡೆಯೊಂದಿಗೆ 10,085.60 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಮೊನ್ನೆ ಶುಕ್ರವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್‌ 340.78 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. ಇಂದು ಇನ್‌ಫ್ರಾಂ ಆಟೋ ರಂಗದಲ್ಲಿ ಉತ್ತಮ ಖರೀದಿ ವಹಿವಾಟು ನಡೆಯಿತು. 

ಡಾಲರ್‌ ಎದುರಿನ ಇಂದಿನ ಆರಂಭಿಕ ವಹಿವಾಟಿನಲ್ಲಿ ರೂಪಾಯಿ 14 ಪೈಸೆಗಳ ಚೇತರಿಕೆಯನ್ನು ದಾಖಲಿಸಿ 73.33 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಇಂದಿನ ಆರಂಭಿಕ ವಹಿವಾಟಿನಲ್ಲಿ ಐಸಿಐಸಿಐ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌, ಎಸ್‌ ಬ್ಯಾಂಕ್‌, ರಿಲಯನ್ಸ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ಐಸಿಐಸಿಐ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌, ಡಾ. ರೆಡ್ಡೀಸ್‌ ಲ್ಯಾಬ್‌, ಎಸ್‌ಬಿಐ, ಸಿಪ್ಲಾ; ಟಾಪ್‌ ಲೂಸರ್‌ಗಳು : ಇಂಡಸ್‌ಇಂಡ್‌ ಬ್ಯಾಂಕ್‌, ಕೋಟಕ್‌ ಮಹೀಂದ್ರ, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಎಚ್‌ಯುಎಲ್‌.

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.