ಏಶ್ಯನ್‌ ಪೇಟೆಗಳಲ್ಲಿ ದೌರ್ಬಲ್ಯ : ಮುಂಬಯಿ ಶೇರು 300 ಅಂಕ ನಷ್ಟ


Team Udayavani, Apr 16, 2018, 11:30 AM IST

Sensex falls1-700.jpg

ಮುಂಬಯಿ : ಸಿರಿಯ ಮೇಲೆ ಪ್ರಹಾರ ಗೈದಿರುವ ಅಮೆರಿಕದ ವಿರುದ್ದ ತಾನು ಕ್ರಮಕೈಗೊಳ್ಳುವುದಾಗಿ ರಶ್ಯ ಹಾಕಿರುವ ಬೆದರಿಕೆಯಿಂದ ಸಮರ ಸ್ಫೋಟದ ಭೀತಿ ಉಂಟಾಗಿರುವ ಮತ್ತು ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ದೌರ್ಬಲ್ಯ ತೋರಿ ಬಂದ ಕಾರಣ ಮುಂಬಯಿ ಶೇರು ಮಾರುಕಟ್ಟೆ ಇಂದು ಸೋಮವಾರದ ವಹಿವಾಟಿನಲ್ಲಿ 300 ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು. 

ಕಳೆದ ಏಳು ದಿನಗಳ ಕಾಲ ನಿರಂತರ ಏರುಗತಿಯನ್ನು ಕಾಯ್ದುಕೊಂಡಿದ್ದ ಮುಂಬಯಿ ಶೇರು ಒಟ್ಟು 1,173.88 ಅಂಕಗಳನ್ನು ಸಂಪಾದಿಸತ್ತು. 

ಇಂದು ಬೆಳಗ್ಗೆ 11.30ರ ಸುಮಾರಿಗೆ ಸೆನ್ಸೆಕ್ಸ್‌ 107.25 ಅಂಕಗಳ ನಷ್ಟದೊಂದಿಗೆ 34,085.40 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 27.50 ಅಂಕಗಳ ನಷ್ಟದೊಂದಿಗೆ 10,453.10 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಇನ್‌ಫೋಸಿಸ್‌, ಟಿಸಿಎಸ್‌, ಐಸಿಐಸಿಐ ಬ್ಯಾಂಕ್‌, ಎಸ್‌ಬಿಐ ಮತ್ತು ಟಾಟಾ ಮೋಟರ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು. 

ಪ್ರಮುಖ ಲೂಸರ್‌ಗಳಾಗಿ ಟಾಟಾ ಮೋಟರ್‌, ವಿಪ್ರೋ, ಎಕ್ಸಿಸ್‌ ಬ್ಯಾಂಕ್‌, ಒಎನ್‌ಜಿಸಿ, ಎನ್‌ಟಿಪಿಸಿ, ಆರ್‌ಐಎಲ್‌.  ಡಾ. ರೆಡ್ಡಿ, ಎಸ್‌ಬಿಐ, ಭಾರ್ತಿ ಏರ್‌ಟೆಲ್‌,ಐಸಿಐಸಿಐ ಬ್ಯಾಂಕ್‌, ಮಾರುತಿ ಸುಜುಕಿ, ಏಶ್ಯನ್‌ ಪೇಂಟ್‌ ಶೇರುಗಳು ಕಂಡುಬಂದವು. 

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.