ಬಿಎಸ್‌ಎನ್‌ಎಲ್, ಏರ್‌ ಇಂಡಿಯಾ ಮತ್ತು ಎಂಟಿಎನ್‌ಎಲ್ ನಷ್ಟ ಪ್ರಮಾಣ ಹೆಚ್ಚಳ

ಶೇ.97.04ರಷ್ಟು ತಲುಪಿದ ನಷ್ಟದ ಪ್ರಮಾಣ

Team Udayavani, Feb 12, 2020, 5:19 PM IST

bsnl

ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್), ಏರ್‌ ಇಂಡಿಯಾ ಮತ್ತು ಮಹಾನಗರ ಟೆಲಿಫೋನ್‌ ನಿಗಮ್‌ ಲಿಮಿಟೆಡ್‌ (ಎಂಟಿಎನ್‌ಎಲ್) ಸತತ ಮೂರನೇ ವರ್ಷವೂ ಅತಿಹೆಚ್ಚು ನಷ್ಟ ಅನುಭ ವಿಸಿವೆ.

ಸಾರ್ವಜನಿಕ ಉದ್ದಿಮಗಳ ಇಲಾಖೆ, ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಸಚಿವಾಲಯ ಪ್ರತಿ ವರ್ಷ ಜಂಟಿಯಾಗಿ ತಯಾರಿಸುವ ಕೇಂದ್ರೋದ್ಯಮಗಳ ಹಣಕಾಸು ಸಾಧನೆಗೆ ಸಂಬಂಧಿಸಿದ ವರದಿಯಿಂದ ಈ ಮಾಹಿತಿ ತಿಳಿದುಬಂದಿದೆ.

ಬಿಎಸ್‌ಎನ್‌ಎಲ್ ಮತ್ತು ಎಂಟಿಎನ್‌ಎಲ್ ಕಂಪನಿಗಳ ಹೊರತಾಗಿ ಒಎನ್‌ಜಿಸಿ, ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ಮತ್ತು ಎನ್‌ಟಿಪಿಸಿ ಅಂತಹ ಕೇಂದ್ರೋದ್ಯಮಗಳು 2018-19ರ ಸಾಲಿನಲ್ಲಿ ಲಾಭ ಗಳಿಸಿವೆ ಎಂದು ವರದಿ ತಿಳಿಸಿದೆ.

70 ಕಂಪನಿಗಳು ನಷ್ಟದಲ್ಲಿ
ನಷ್ಟದಲ್ಲಿರುವ ಒಟ್ಟಾರೆ 70 ಕಂಪನಿಗಳಲ್ಲಿ 10 ಕಂಪನಿಗಳ ನಷ್ಟದ ಪ್ರಮಾಣವೇ ಶೇ.97.04ರಷ್ಟು ಇದೆ. ಇನ್ನೂ ಆದಾಯ ಗಳಿಸಿರುವ ಒಎನ್‌ಜಿಸಿ, ಇಂಡಿಯನ್‌ ಆಯಿಲ್‌ ಮತ್ತು ಎನ್‌ಟಿಪಿಸಿ ಕ್ರಮವಾಗಿ ಶೇ.15.3ರಷ್ಟು, ಶೇ.9.68ರಷ್ಟು ಹಾಗೂ 6.73ರಷ್ಟು ಲಾಭಾಂಶ ಮಾಡಿಕೊಂಡಿವೆ.

ಸರಕಾರಕ್ಕೆ ಲಾಭ
ಎಕ್ಸಿಸ್‌, ಕಸ್ಟಮ್ ಸುಂಕ, ಜಿಎಸ್‌ಟಿ, ಕಾರ್ಪೊರೇಟ್‌ ತೆರಿಗೆ, ಲಾಭಾಂಶ, ಸಾಲದ ಮೇಲಿನ ಬಡ್ಡಿದರ ಮತ್ತು ಇತರೆ ಸುಂಕ ಮತ್ತು ತೆರಿಗೆಗಳಿಂದ ಸರಕಾರದ ಬೊಕ್ಕಸಕ್ಕೆ 2018-19ರಲ್ಲಿ 3,68,803 ಕೋಟಿ ರೂ. ಬಂದಿದೆ. 2017-18ರಲ್ಲಿ 3,52,361 ಕೋಟಿ ರೂ. ಬಂದಿತ್ತು. ಇದಕ್ಕೆ ಹೋಲಿಸಿದರೆ ಆದಾಯದ ಮೊತ್ತದಲ್ಲಿ ಶೇ.4.67ರಷ್ಟು ಏರಿಕೆಯಾಗಿದೆ.

348 ಕೇಂದ್ರೋದ್ಯಮಗಳು
ಕೇಂದ್ರೋದ್ಯಮಗಳ ಮಾಹಿತಿಯಲ್ಲಿ 348 ಕಂಪನಿಗಳಿವೆ. ಇದರಲ್ಲಿ 249 ಕಾರ್ಯಚರಣೆ ನಡೆಸುತ್ತಿವೆ. 86 ನಿರ್ಮಾಣ ಹಂತದಲ್ಲಿವೆ. 13 ಮುಚ್ಚುವ ಹಂತದಲ್ಲಿವೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.