ಬಿಎಸ್‌ಎನ್‌ಎಲ್‌-ಎಂಟಿಎನ್‌ಎಲ್‌ ವಿಲೀನ ವಿಳಂಬ


Team Udayavani, Jul 6, 2020, 10:29 AM IST

ಬಿಎಸ್‌ಎನ್‌ಎಲ್‌-ಎಂಟಿಎನ್‌ಎಲ್‌ ವಿಲೀನ ವಿಳಂಬ

ನವದೆಹಲಿ: ಕೇಂದ್ರಸರ್ಕಾರ ಅಧೀನದ ದೂರಸಂಪರ್ಕ ಸಂಸ್ಥೆಗಳಾದ ಬಿಎಸ್‌ಎನ್‌ಎಲ್‌ ಮತ್ತು ಎಂಟಿಎನ್‌ಎಲ್‌ ಅನ್ನು ವಿಲೀನಗೊಳಿಸುವ ಪ್ರಕ್ರಿಯೆ ಇನ್ನಷ್ಟು ವಿಳಂಬವಾಗಲಿದೆ. ತಕ್ಷಣಕ್ಕೆ ಈ ವಿಲೀನ ಕಾರ್ಯಸಾಧುವಲ್ಲ ಎಂದು ಸರ್ಕಾರವೇ ನೇಮಿಸಿದ ಡೆಲಾಯ್ಟ್ ಆ್ಯಂಡ್‌ ಎಲ್‌ಎಲ್‌ಪಿ ಸೆಲ್ಸ್‌ ಸಂಸ್ಥೆ ಸಲಹೆ ನೀಡಿದ್ದೇ ಇದಕ್ಕೆ ಕಾರಣ. ಸದ್ಯ ಬಿಎಸ್‌ ಎನ್‌ಎಲ್‌, ದೆಹಲಿ ಮತ್ತು ಮುಂಬೈ ಹೊರತುಪಡಿಸಿ, ದೇಶದ ಉಳಿದೆಲ್ಲೆಡೆ ತನ್ನ ಸೇವೆ ಹೊಂದಿದೆ. ಎಂಟಿಎನ್‌ಎಲ್‌ ದೆಹಲಿ-ಮುಂಬೈನಲ್ಲಿ ಮಾತ್ರ ಕಾರ್ಯಾಚರಿಸುತ್ತಿದೆ. ಈ ಎರಡು ಸಂಸ್ಥೆಗಳನ್ನು ವಿಲೀನ ಮಾಡುವುದಕ್ಕೆ ಮುನ್ನ ಬಿಎಸ್‌ಎನ್‌ಎಲ್‌ಗೆ ದೆಹಲಿ-ಮುಂಬೈನಲ್ಲೂ 2ಜಿ, 4ಜಿ ತರಂಗಾಂತರ ನೀಡಬೇಕು. ಆಗದು ಇಡೀ ದೇಶಾದ್ಯಂತ ಕಾರ್ಯಾಚರಿಸಲು ಅನುಕೂಲವಾಗುತ್ತದೆ ಎಂದು ಡೆಲಾಯ್ಟ್ ಸಲಹೆ ನೀಡಿದೆ. ಬಿಎಸ್‌ಎನ್‌ಎಲ್‌-ಎಂಟಿಎನ್‌ಎಲ್‌ ಸಂಸ್ಥೆಗಳನ್ನು ತಕ್ಷಣಕ್ಕೆ ವಿಲೀನ ಮಾಡುವುದರಿಂದ 45,000 ಕೋಟಿ ರೂ. ಸಾಲ ಉಂಟಾಗುತ್ತದೆ. ತಕ್ಷಣ ಇದನ್ನು ನಿಭಾಯಿಸಲು ಸಾಧ್ಯವಿಲ್ಲ ಎಂದು ಡೆಲಾಯ್ಟ್‌ ಹೇಳಿದೆ. ಕಳೆದ ವರ್ಷ ಬಿಎಸ್‌ಎನ್‌ ಎಲ್‌ ಹಾಗೂ ಎಂಟಿಎನ್‌ಎಲ್‌ ವಿಲೀನಕ್ಕೆ ಸರ್ಕಾರ ಅನುಮತಿ ನೀಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.