BSNL ಭರ್ಜರಿ ಕೊಡುಗೆ 249 ರೂ.ಗೆ 300GB Data!;Jio15 ದಿನ ವಿಸ್ತರಣೆ


Team Udayavani, Apr 1, 2017, 9:01 AM IST

10.jpg

ಹೊಸದಿಲ್ಲಿ: ಟೆಲಿಕಾಂ ಕಂಪೆನಿ ರಿಲಯನ್ಸ್‌ ಜಿಯೋ ವಿರುದ್ಧ ತೀವ್ರ ದರ ಸಮರಕ್ಕೆ ಮುಂದಾಗಿರುವ ಸರ್ಕಾರಿ ಸ್ವಾಮ್ಯದ ಭಾರತ್‌ ಸಂಚಾರ ನಿಗಮ ಲಿ. (ಬಿಎಸ್‌ಎನ್‌ಎಲ್‌) ಇದೀಗ 249 ರೂ.ಗೆ ಮಾಸಿಕ 300ಜಿಬಿ ಡಾಟಾ ಆಫ‌ರ್‌ ಪ್ರಕಟಿಸಿದೆ. ಈ ಆಫ‌ರ್‌ ಪ್ರಕಾರ ಗ್ರಾಹಕರು ಭಾನುವಾರದಂದು ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ಯಾವುದೇ ನೆಟ್‌ವರ್ಕ್‌ಗೆ ಉಚಿತ ಅನಿಯ ಮಿತ ಕರೆ ಮಾಡಬಹುದಾಗಿದೆ. “ಅನ್‌ಲಿಮಿ ಟೆಡ್‌ ಬ್ರಾಡ್‌ಬ್ಯಾಂಡ್‌ ಎಟ್‌ 249′ ಹೆಸರಿ ಆಫ‌ರ್‌ ಇದಾಗಿದ್ದು, ದಿನಕ್ಕೆ 10 ಜಿಬಿ ವರೆಗೆ ಡಾಟಾ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಇಷ್ಟು ಕಡಿಮೆ ದರಕ್ಕೆ ಆಫ‌ರ್‌ ನೀಡುವ ಏಕೈಕ ಟೆಲಿಕಾಂ ಕಂಪನಿ ನಮ್ಮದಾಗಿದೆ ಎಂದು ಬಿಎಸ್‌ಎನ್‌ಎಲ್‌ ಹೇಳಿಕೊಂಡಿದೆ. 

ಜಿಯೋ 15 ದಿನ ವಿಸ್ತರಣೆ
ಜಿಯೋ ಪ್ರೈಂ ಸೇವೆಗೆ ನೋಂದಣಿ ಯಾಗಲು ವಿಧಿಸಿದ್ದ ಮಾ. 31ರ ಗಡುವನ್ನು  ರಿಲಾಯನ್ಸ್‌ ಜಿಯೋ ಸಂಸ್ಥೆ 15 ದಿನಗಳ ಕಾಲ ವಿಸ್ತರಿಸಿದೆ. ಇದರಂತೆ, ಗ್ರಾಹಕರು 303 ರೂ. ಅದಕ್ಕಿಂತ ಹೆಚ್ಚು ಮಾಸಿಕ ಶುಲ್ಕ ಮತ್ತು 99 ರೂ. ನೋಂದಣಿ ಶುಲ್ಕ ಪಾವತಿಸಿ ಎ.15ರವರೆಗೆ ಸದಸ್ಯತ್ವ ಪಡೆಯಬಹು ದಾಗಿದೆ. ಇದೇ ವೇಳೆ, ಎ.15ರೊಳಗೆ ಯಾರು 303 ರೂ. ಪಾವತಿಸಿ ಪ್ರೈಂ ಸದಸ್ಯತ್ವ ಪಡೆಯುತ್ತಾರೋ, ಅವರಿಗೆ 3 ತಿಂಗಳ ಉತ್ತೇಜನಾ ಕೊಡುಗೆಯನ್ನೂ ಘೋಷಿಸಲಾಗಿದೆ. 

ಟಾಪ್ ನ್ಯೂಸ್

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.