ಬೆಂಗಳೂರಿನಿಂದ ಹಾಂಕಾಂಗ್‌ಗೆ ನೇರ ಸಂಪರ್ಕ ಕಲ್ಪಿಸುವ ವಿಮಾನ ಹಾರಟ ಪ್ರಾರಂಭ


Team Udayavani, Sep 2, 2022, 2:17 PM IST

Cathay Pacific to commence direct flights from Bengaluru to Hong Kong

ಬೆಂಗಳೂರು: ಹಾಂಕಾಂಗ್‌ನೊಂದಿಗೆ ಉತ್ತಮ ವ್ಯಾವಹಾರಿಕ ಬಾಂಧವ್ಯ ಹೊಂದುವ ಉದ್ದೇಶದಿಂದ ಅಕ್ಟೋಬರ್‌ 11ರಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾಂಕಾಂಗ್‌ಗೆ ನೇರ ವಿಮಾನ ಸಂಪರ್ಕ ಪ್ರಾರಂಭಿಸಲಾಗುತ್ತಿದ್ದು, ಕ್ಯಾಥೆ ಪೆಸಿಫಿಕ್‌ ವಿಮಾನವು ಹಾರಾಟ ನಡೆಸಲಿದೆ.

ಬೆಂಗಳೂರು ವಿಮಾನ ನಿಲ್ದಾಣವೂ ದೇಶದ ಅತಿದೊಡ್ಡ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ. ವಿಶ್ವದ ಎಂಟು ಪತಿಷ್ಠಿತ ವಿಮಾನ ಸಂಸ್ಥೆಗಳು ಬೆಂಗಳೂರು ವಿಮಾನ ನಿಲ್ದಾಣವನ್ನು ದಕ್ಷಿಣ ಭಾರತದ ಗೇಟ್‌ವೇ ಎಂದೇ ಪರಿಗಣಿಸಿವೆ. ಇದರ ಹೆಮ್ಮೆಯ ಭಾಗವಾಗಿ ಇದೀಗ ಹಾಂಕಾಂಗ್‌ಗೆ ನೇರವಾಗಿ ವಿಮಾನ ಹಾರಟವನ್ನು ಪ್ರಾರಂಭಿಸುತ್ತಿರುವುದು ಖುಷಿ ನೀಡಿದೆ. ಅಕ್ಟೋಬರ್‌ 11 ರಿಂದ ಕ್ಯಾಥೆ ಪೆಸಿಫಿಕ್‌ನ ಬೋಯಿಂಗ್‌ 777-300 ಎರಡು ವಿಮಾನವು ತಡೆರಹಿತ ಹಾರಾಟ ನಡೆಸಲಿದೆ ಎಂದು ಬಿಐಎಎಲ್‌ನ ಮುಖ್ಯ ಕಾರ್ಯತಂತ್ರ ಅಧಿಕಾರಿ ಸತ್ಯಕಿ ರಘುನಾಥ್‌ ಹೇಳಿದರು.

ಇದನ್ನೂ ಓದಿ:ಪ್ರಧಾನಿ ಮೋದಿ ಮಂಗಳೂರಿಗೆ ಆಗಮನ: ಆತ್ಮೀಯ ಸ್ವಾಗತ, ಕಾರ್ಯಕರ್ತರ ಹರ್ಷೋಧ್ಘಾರ

ಈ ವಿಮಾನದಲ್ಲಿ ಮೂರು ಕ್ಯಾಬಿನ್‌ಗಳಿದ್ದು ಎಕನಾಮಿಕ್‌, ಪ್ರೀಮಿಯಂ ಎಕನಾಮಿಕ್‌ ಹಾಗೂ ಬ್ಯುಸಿನೆಸ್‌ ಕ್ಲಾಸ್‌ ಇರಲಿದೆ.  ಇದುವರೆಗೂ ಮುಂಬೈ ಹಾಗೂ ದೆಹಲಿಯಿಂದ ಮಾತ್ರ ಹಾಂಕಾಂಗ್‌ಗೆ ನೇರವಾಗಿ ವಿಮಾನ ಸೌಲಭ್ಯವಿತ್ತು. ದಕ್ಷಿಣ ಭಾರತದ ಜನರು ಹಾಂಕಾಂಗ್‌ಗೆ ತೆರಳಲು ದೆಹಲಿಯಲ್ಲಿ ಇಂಟರ್‌ಚೇಂಜ್‌ ಮಾಡಬೇಕಾಗಿತ್ತು. ಆದರೀಗ ದಕ್ಷಿಣ ಭಾರತದ ಜನರಿಗಾಗಿಯೇ ಬೆಂಗಳೂರಿನಲ್ಲಿ ನೇರ ಸಂಪರ್ಕ ಕಲ್ಪಿಸುವ ವಿಮಾನ ಹಾರಾಟವನ್ನು ಪ್ರಾರಂಭಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ವಿವರಿಸಿದರು.

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.