ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ʼಗುಡ್‌ ನ್ಯೂಸ್‌ʼ: 7ನೇ ವೇತನ ಆಯೋಗದ ಬದಲಾವಣೆ

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ʼಗುಡ್‌ ನ್ಯೂಸ್‌ʼ

Team Udayavani, Oct 7, 2021, 3:55 PM IST

ಹಣ- ಪಿಂಚಣಿ

ನವದೆಹಲಿ: ಕೇಂದ್ರದ ನೌಕರರಿಗೆ ತುಟ್ಟಿ ಭತ್ಯೆ (ಡಿಎ) ಕುರಿತಾದ ಶುಭ ಸುದ್ದಿಯೊಂದು ಬಂದಿದೆ. ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು ಪಿಂಚಣಿದಾರರು ಇದೇ ಸೆಪ್ಟೆಂಬರ್‌ ತಿಂಗಳಿನಿಂದ 7ನೇ ನೀತಿ ಆಯೋಗದ ಪ್ರಕಾರ ಶೇ.28 ರಷ್ಟು ತುಟ್ಟಿಭತ್ಯೆ  ಪಡೆಯಲಿದ್ದಾರೆ. ಕೆಲ ವರದಿಗಳ ಪ್ರಕಾರ ಸರ್ಕಾರವು ಜೂನ್‌ ತಿಂಗಳಿನಿಂದಲೇ ಈ ಭತ್ಯೆಯನ್ನು ಪರಿಗಣಿಸಲಿದೆ. ಈ ರೀತಿ ಪರಿಗಣಿಸಿದರೆ ಸರ್ಕಾರದಿಂದ ಕೇಂದ್ರ ನೌಕರರಿಗೆ 28% ಬದಲಾಗಿ ಶೇ.31ರಷ್ಟು ಹೆಚ್ಚಾಗಿ ಬಂಪರ್‌ ಆಫರ್‌ ದೊರೆಯಲಿದೆ.

ಆದರೆ, ಸರ್ಕಾರದ ಸೂಚನೆಯಂತೆ ಜೂನ್‌ 2021ರ ತುಟ್ಟಿಭತ್ಯೆಯ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಅಖಿಲ ಭಾರತ ಗ್ರಾಹಕ ವೇದಿಕೆಯ ಸೂಚ್ಯಂಕದ ಪ್ರಕಾರ(ಎಐಸಿಪಿಐ)   ಜನವರಿಯಿಂದ ಮೇ 2021ರ ವರೆಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಿಸಲಾಗಿದೆ. ಆದರೆ, ಸರ್ಕಾರದ ನಿರ್ಧಾರಗಲ್ಲಿ ಗೊಂದಲಗಳಿವೆ ಮತ್ತು ಈ ಎಲ್ಲಾ ಹೆಚ್ಚಳಗಳನ್ನು ಪರಿಗಣಿಸಿದಾಗ ಶೇ.31ರಷ್ಟು ಭತ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ;- ಶಾರುಖ್ ಖಾನ್ ಪಾರ್ಟಿಗಳಲ್ಲಿ ಡ್ರಗ್ಸ್ ಇರುತ್ತಿತ್ತು : ನಟಿ ಶೆರ್ಲಿನ್ ಚೋಪ್ರಾ

ಕಳೆದ ಲೆಕ್ಕಾಚಾರಗಳನ್ನು ಗಮನಿಸಿದರೆ ಜನವರಿ 2020ರಲ್ಲಿ ಶೇ4 ರಷ್ಟು ಹೆಚ್ಚಿಸಲಾಗಿತ್ತು ಮತ್ತು ಜೂನ್‌ 2020ರಲ್ಲಿ ಶೇ.3ರಷ್ಟು ಹೆಚ್ಚಿಸಲಾಗಿತ್ತು. ನಂತರ ಜನವರಿ 2021ರಲ್ಲಿ ಶೇ.4 ರಷ್ಟು ಹೆಚ್ಚಿಸಲಾಗಿತ್ತು. ಈ ಮೂರು ಹಂತಗಳಲ್ಲಿ ಒಟ್ಟಾಗಿ ಶೇ.11ರಷ್ಟು ಭತ್ಯೆ ಹೆಚ್ಚಿಸಲಾಗಿತ್ತು. ಆದರೆ, ಈಗ ಶೇ.28ರಷ್ಟು ಏರಿಕೆಯಾಗಿದೆ. ಆ ನಂತರದಲ್ಲಿ ಜೂನ್‌ ತಿಂಗಳ ಶೇ.3ರಷ್ಟು ಹೆಚ್ಚಿಸುವ ನಿರ್ಧಾರಗಳು ಜಾರಿಯಾದರೆ ಒಟ್ಟಾರೆಯಾಗಿ ಶೇ.31ರಷ್ಟು ಹೆಚ್ಚಳವಾಗುತ್ತದೆ. ಕೇಂದ್ರ ನೌಕರರ ಈ ಹೆಚ್ಚಳಗಳು ಅವರ ಸಂಬಳದ ಮತ್ತು ಗ್ರೇಡ್‌ಗಳ ಆಧಾರದಲ್ಲಿ ಲೆಕ್ಕ ಹಾಕಲಾಗುವುದು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.