2020-21ರ ಆರ್ಥಿಕ ವರ್ಷದಲ್ಲಿ ನಿವ್ವಳ ಪರೋಕ್ಷ ತೆರಿಗೆಯಲ್ಲಿ ಶೇ. 12.3 ರಷ್ಟು ಏರಿಕೆ


Team Udayavani, Apr 14, 2021, 1:10 PM IST

central-indirect-tax-collection-up-12-3-percent-in-fy21

ನವ ದೆಹಲಿ : 2020-21ರ ಆರ್ಥಿಕ ವರ್ಷದಲ್ಲಿ ನಿವ್ವಳ ಪರೋಕ್ಷ ತೆರಿಗೆ ಏರಿಕೆಯಾಗಿದೆ ಎಂದು ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

ಶೇಕಡಾ 12.3ರಷ್ಟು ಹೆಚ್ಚಳವಾಗುವುದರ ಮೂಲಕ 10.71 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ. ಈ ಮೂಲಕ ಪರಿಷ್ಕೃತ ಅಂದಾಜುಗಳಲ್ಲಿ ನಿಗದಿಪಡಿಸಿದ್ದ ಗುರಿಯನ್ನೂ ಕೂಡ ಮೀರಿದೆ ಎಂದು ಸಚಿವಾಲಯ ತಿಳಿಸಿದೆ.

ಓದಿ : ಒಂದೇ ದಿನದಲ್ಲಿ ದಾಖಲೆಯ ಕೋವಿಡ್ ಸೋಂಕಿತರು: ದೇಶದಲ್ಲಿ 1,84,372 ಜನರಿಗೆ ಸೋಂಕು ದೃಢ

ಇನ್ನು, ಆರ್ಥಿಕ ವರ್ಷ  2020-21ರಲ್ಲಿ ಜಿ ಎಸ್‌ ಟಿ ನಿವ್ವಳ ತೆರಿಗೆ ಸಂಗ್ರಹವು 5.48 ಲಕ್ಷ ಕೋಟಿ ರೂಪಾಯಿಗಳಷ್ಟಿದೆ. ಹಿಂದಿನ ಆರ್ಥಿಕ ವರ್ಷಕ್ಕೆ ಹೋಲಿಕೆ ಮಾಡಿದರೆ ಒಟ್ಟು ತೆರಿಗೆ ಸಂಗ್ರಹದಲ್ಲಿ ಒಟ್ಟು ಶೇಕಡಾ 8 ರಷ್ಟು ಇಳಿಕೆಯಾಗಿರುವುದನ್ನು ಗಮನಿಸಬಹುದಾಗಿದೆ.

2019-20ರಲ್ಲಿ 5.99 ಲಕ್ಷ ಕೋಟಿ ತೆರಿಗೆ ಆದಾಯ ಸಂಗ್ರಹವಾಗಿತ್ತು. ಇನ್ನು ಕಸ್ಟಮ್‌ ಆದಾಯವು 2020-21ರಲ್ಲಿ 1.32 ಲಕ್ಷ ಕೋಟಿ ರೂಪಾಯಿಗಳಷ್ಟಿದ್ದು, ಹಿಂದಿನ ವರ್ಷಕ್ಕೆ ಹೋಲಿಸಿದರೆ(1.09 ಲಕ್ಷ ಕೋಟಿ) ಶೇಕಡಾ 21ರಷ್ಟು ಬೆಳವಣಿಗೆ ಸಾಧಿಸಿದೆ ಎಂದು ವರದಿ ತಿಳಿಸಿದೆ.

ಪರೋಕ್ಷ ತೆರಿಗೆಯು ಜಿ ಎಸ್‌ ಟಿ, ಕಸ್ಟಮ್ಸ್‌ ಮತ್ತು ಅಬಕಾರಿ ಸುಂಕವನ್ನು ಒಳಗೊಂಡಿದ್ದು, 2019-20ರಲ್ಲಿ 9.54 ಲಕ್ಷ ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗಿತ್ತು. 2020-21ರ ಪರಿಷ್ಕೃತ ಅಂದಾಜಿನಲ್ಲಿ 9.89 ಲಕ್ಷ ಕೋಟಿಗೆ ರೂಪಾಯಿಗೆ ಗುರಿ ನಿಗದಿಪಡಿಸಲಾಗಿದೆ. ಆದರೆ ಈ ಗುರಿಯನ್ನೂ ಮೀರಿ ತೆರಿಗೆ ಸಂಗ್ರಹಗೊಂಡಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಕೇಂದ್ರ ಅಬಕಾರಿ ಮತ್ತು ಸೇವಾ ತೆರಿಗೆ ಶೇಕಡಾ 59.2ರಷ್ಟು ಏರಿಕೆಯಾಗಿದ್ದು, 2.45 ಲಕ್ಷ ಕೋಟಿಯಿಂದ 3.91 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ.

ಓದಿ : ವಿಶ್ವದಾದ್ಯಂತ ಮಾರುಕಟ್ಟೆಗಳಲ್ಲಿ ಸಸ್ತನಿಗಳ ಮಾರಾಟ ನಿಷೇಧಕ್ಕೆ WHO ಆದೇಶ  

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.