ಇಂದಿನಿಂದ ಏನೇನು ಬದಲಾವಣೆ?


Team Udayavani, Aug 1, 2021, 6:50 AM IST

ಇಂದಿನಿಂದ ಏನೇನು ಬದಲಾವಣೆ?

ರಜಾ ದಿನವೂ ಜಮೆ:

ಇಂದಿನಿಂದ ನ್ಯಾಶನಲ್‌ ಆಟೋಮೇಟೆಡ್‌ ಕ್ಲಿಯರಿಂಗ್‌ ಹೌಸ್‌(ಎನ್‌ಎಸಿಎಚ್‌) ಸೌಲಭ್ಯವು ವಾರದ 7 ದಿನವೂ, ದಿನದ 24 ಗಂಟೆಗಳೂ ಲಭ್ಯವಿರಲಿದೆ. ಇದರಿಂದಾಗಿ ಬ್ಯಾಂಕ್‌ ರಜಾ ದಿನಗಳು ಅಥವಾ ವಾರಾಂತ್ಯದಲ್ಲೂ ವೇತನ, ಪಿಂಚಣಿ ಸೇರಿದಂತೆ ಇತರ ಮೊತ್ತಗಳು ಜಮೆಯಾಗಲಿವೆ. ಈವರೆಗೆ ಕೇವಲ ಬ್ಯಾಂಕ್‌ನ ಕೆಲಸದ ದಿನಗಳಲ್ಲಿ ಮಾತ್ರ ಎನ್‌ಎಸಿಎಚ್‌  ಅವಕಾಶವಿತ್ತು.

ಎಟಿಎಂ ವಹಿವಾಟು ತುಟ್ಟಿ:

ಆರ್‌ಬಿಐ ಒಪ್ಪಿಗೆಯ ಮೇರೆಗೆ ಆ.1ರಿಂದ ಬ್ಯಾಂಕ್‌ಗಳು ಎಟಿಎಂಗಳ ಇಂಟರ್‌ಚೇಂಜ್‌ ಶುಲ್ಕವನ್ನು ಗರಿಷ್ಠ 2 ರೂ. ಹೆಚ್ಚಳ ಮಾಡುತ್ತಿವೆ. ಎಟಿಎಂನಲ್ಲಿ ಅಂತರ್‌ಬ್ಯಾಂಕ್‌ ಹಣಕಾಸು ವಹಿವಾಟು ನಡೆಸಿದರೆ ವಿಧಿಸಲಾಗುತ್ತಿದ್ದ ಶುಲ್ಕವನ್ನು 15ರೂ.ಗಳಿಂದ 17 ರೂ.ಗೆ ಹೆಚ್ಚಿಸಲಾಗಿದೆ. ಹಣಕಾಸೇತರ ವಹಿವಾಟು ಶುಲ್ಕ 5ರೂ.ನಿಂದ 6ರೂ.ಗೆ ಏರಿಕೆಯಾಗಲಿದೆ. ಇಂಟರ್‌ಚೇಂಜ್‌ ಶುಲ್ಕ ಎಂದರೆ ಡೆಬಿಟ್‌ ಅಥವಾ ಕ್ರೆಡಿಟ್‌ ಕಾರ್ಡ್‌ ಮೂಲಕ ನಡೆಯುವ ಪಾವತಿ ಪ್ರಕ್ರಿಯೆಯನ್ನು ನೆರವೇರಿಸುವಂಥ ಸಂಸ್ಥೆಗಳಿಗೆ ಬ್ಯಾಂಕ್‌ಗಳು ವಿಧಿಸುವ ಶುಲ್ಕ.

ಎಟಿಎಂ ಉಚಿತ ವಹಿವಾಟಿಗೆ ಮಿತಿ:

ಇಂದಿನಿಂದ ನಿಮ್ಮ ಖಾತೆಯಿರುವ ಬ್ಯಾಂಕ್‌ನ ಎಟಿಎಂ ಅನ್ನು ತಿಂಗಳಿಗೆ 5 ಬಾರಿ ಮಾತ್ರ ಉಚಿತವಾಗಿ ಬಳಸಬಹುದು. ಇತರ ಬ್ಯಾಂಕ್‌ಗಳ ಎಟಿಎಂಗಳಲ್ಲಿ 3 ಬಾರಿಯಷ್ಟೇ (ಮೆಟ್ರೋ ನಗರಗಳಲ್ಲಿ) ಉಚಿತ ವಹಿವಾಟು ನಡೆಸಬಹುದು. ಬೇರೆ ನಗರಗಳಲ್ಲಿ ಉಚಿತ ವಹಿವಾಟಿಗೆ 5ರ ಮಿತಿ ಹೇರಲಾಗಿದೆ.

ಐಸಿಐಸಿಐ ಬ್ಯಾಂಕ್‌ ಹೊಸ ನಿಯಮ:

ರವಿವಾರದಿಂದ ಐಸಿಐಸಿಐ ಬ್ಯಾಂಕ್‌ನ ಎಟಿಎಂಗಳಲ್ಲಿ 4 ವಹಿವಾಟುಗಳವರೆಗೆ  ಯಾವುದೇ ಶುಲ್ಕವಿರುವುದಿಲ್ಲ. ಅನಂತರದ ಪ್ರತೀ ವಹಿವಾಟಿಗೆ 150ರೂ. ಶುಲ್ಕ ವಿಧಿಸಲಾಗುತ್ತದೆ. ಜತೆಗೆ ಖಾತೆದಾರರು ವರ್ಷಕ್ಕೆ 25 ಹಾಳೆಗಳಿರುವ ಒಂದು ಚೆಕ್‌ಬುಕ್‌ ಮಾತ್ರ ಉಚಿತವಾಗಿ ಪಡೆಯ ಬಹುದು. ಅನಂತರದಲ್ಲಿ  ಪ್ರತೀ 10 ಹಾಳೆಗಳ  ಚೆಕ್‌ ಬುಕ್‌ಗೆ 20ರೂ. ಶುಲ್ಕ ವಿಧಿಸಲಾಗುತ್ತದೆ

ಎಲ್‌ಪಿಜಿ ದರ ಪರಿಷ್ಕರಣೆ:

ಪ್ರತೀ ತಿಂಗಳ ಮೊದಲ ದಿನ ಎಲ್‌ಪಿಜಿ ಸಿಲಿಂಡರ್‌ ದರ ಪರಿಷ್ಕರಣೆಯಾಗಲಿದೆ. ಅದರಂತೆ ಇಂದಿನಿಂದ ದರ ಹೆಚ್ಚಳವಾಗಲೂಬಹುದು, ಕಡಿಮೆಯಾಗಲೂಬಹುದು.

ಸೌದಿಗೆ ಪ್ರವೇಶ:

ಕೊರೊನಾ ಹಿನ್ನೆಲೆಯಲ್ಲಿ ವಿದೇಶಿ ಪ್ರಯಾಣಿಕರಿಗೆ ಸೌದಿ ಅರೇಬಿಯಾ ಹೇರಿದ್ದ ನಿರ್ಬಂಧ ಇಂದಿನಿಂದ ತೆರವಾಗಲಿದೆ. ಹಾಗಾಗಿ ಎರಡೂ ಡೋಸ್‌ ಲಸಿಕೆ ಪಡೆದಿರುವವರು ಸೌದಿ ಅರೇಬಿಯಾಗೆ ಪ್ರಯಾಣಿಸಲು ಅವಕಾಶವಿದೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.