ತೈಲ ಕಂಪೆನಿಗಳ ಷೇರು ಮಾರಾಟ ಹಿನ್ನೆಲೆ: ಕುಸಿತ ಕಂಡ ಷೇರು ಪೇಟೆ


Team Udayavani, Jan 25, 2023, 9:10 PM IST

ತೈಲ ಕಂಪೆನಿಗಳ ಷೇರು ಮಾರಾಟ ಹಿನ್ನೆಲೆ: ಕುಸಿತ ಕಂಡ ಷೇರು ಪೇಟೆ

ಮುಂಬಯಿ: ಮಾಹಿತಿ ತಂತ್ರಜ್ಞಾನ, ವಿತ್ತೀಯ ಮತ್ತು ತೈಲ ಕಂಪೆನಿಗಳ ಷೇರುಗಳ ತರಾತುರಿಯ ಮಾರಾಟದ ಹಿನ್ನೆಲೆಯಲ್ಲಿ ಬುಧವಾರ ಸೆನ್ಸೆಕ್ಸ್‌ ಮತ್ತು ನಿಫ್ಟಿ ಎರಡೂ ಭಾರೀ ಕುಸಿತ ದಾಖಲಿಸಿದವು.

ಬಿಎಸ್‌ಇ ಬುಧವಾರ ದಿನಾಂತ್ಯಕ್ಕೆ 773.69 ಪಾಯಿಂಟ್‌ಗಳಷ್ಟು ಕುಸಿದು 60,205.06ರಲ್ಲಿ ನೆಲೆಗೊಂಡಿತು. ಇದು ಶೇ. 1.27 ಕುಸಿತವಾಗಿದೆ. ಇನ್ನೊಂದೆಡೆ ನಿಫ್ಟಿ 226.35 ಪಾಯಿಂಟ್‌ಗಳಷ್ಟು ಕೆಳಕ್ಕಿಳಿದು 17,891.95ರಲ್ಲಿ ನೆಲೆಯಾಯಿತು. ಇದು ಶೇ. 1.25 ಕುಸಿತವಾಗಿದೆ.

ಎಸ್‌ಬಿಐ, ಇಂಡಸ್‌ಇಂಡ್‌ ಬ್ಯಾಂಕ್‌, ಎಚ್‌ಡಿಎಫ್ಸಿ, ಆ್ಯಕ್ಸಿಸ್‌, ಐಸಿಐಸಿಐ ಬ್ಯಾಂಕ್‌, ಟೆಕ್‌ ಮಹೀಂದ್ರ, ಅಲ್ಟ್ರಾಟೆಕ್‌ ಸಿಮೆಂಟ್‌, ಎಲ್‌ ಆ್ಯಂಡ್‌ ಟಿ, ಬಜಾಜ್‌ ಫಿನ್‌ಸರ್ವ್‌, ರಿಲಯನ್ಸ್‌, ಏಶ್ಯನ್‌ ಪೈಂಟ್ಸ್‌, ವಿಪ್ರೊ ನಷ್ಟ ಅನುಭವಿಸಿದ ಪ್ರಮುಖ ಸಂಸ್ಥೆಗಳು.

ಟಾಪ್ ನ್ಯೂಸ್

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ajjarkad hospital

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ

accuident

ರಿವರ್ಸ್‌ ತೆಗೆಯುವಾಗ ಕಾರು ಪಲ್ಟಿ

police siren

ಅಬಕಾರಿ ಇಲಾಖೆಯಿಂದ ದಾಳಿ – ಜಪ್ತಿ

fire

ರಬ್ಬರ್‌ ತೋಟದಲ್ಲಿ ಬೆಂಕಿ ಆಕಸ್ಮಿಕ

accident 2

ರಾಸಾಯನಿಕ ಸಾಗಾಟ ಮಾಡುತ್ತಿದ್ದ ಟ್ಯಾಂಕರ್‌ ಪಲ್ಟಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೆರಿಕ ಬ್ಯಾಂಕ್ ಗಳ ಪತನದ ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆ ಕುಸಿತ

ಅಮೆರಿಕ ಬ್ಯಾಂಕ್ ಗಳ ಪತನದ ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆ ಕುಸಿತ

ಅಮೆರಿಕ ಬ್ಯಾಂಕ್ ಗಳ ಪತನದ ಎಫೆಕ್ಟ್; ಭಾರತದಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ, ಬೆಲೆ ವಿವರ…

ಅಮೆರಿಕ ಬ್ಯಾಂಕ್ ಗಳ ಪತನದ ಎಫೆಕ್ಟ್; ಭಾರತದಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ, ಬೆಲೆ ವಿವರ…

ಅಸಮಾನತೆಗೆ ಅವಕಾಶ ಕೊಡದಿರಿ: ಬ್ಯಾಂಕುಗಳಿಗೆ ಆರ್‌ಬಿಐ ಗವರ್ನರ್‌ ಎಚ್ಚರಿಕೆ

ಅಸಮಾನತೆಗೆ ಅವಕಾಶ ಕೊಡದಿರಿ: ಬ್ಯಾಂಕುಗಳಿಗೆ ಆರ್‌ಬಿಐ ಗವರ್ನರ್‌ ಎಚ್ಚರಿಕೆ

ಜಾಗತಿಕ ಬೇಡಿಕೆ ಕುಸಿತ: ರಫ್ತು, ವ್ಯಾಪಾರ ಕೊರತೆ ಇಳಿಕೆ

ಜಾಗತಿಕ ಬೇಡಿಕೆ ಕುಸಿತ: ರಫ್ತು, ವ್ಯಾಪಾರ ಕೊರತೆ ಇಳಿಕೆ

Global Trends: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 440 ಅಂಕ ಜಿಗಿತ, ನಿಫ್ಟಿ ಏರಿಕೆ

Global Trends: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 440 ಅಂಕ ಜಿಗಿತ, ನಿಫ್ಟಿ ಏರಿಕೆ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ajjarkad hospital

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ

accuident

ರಿವರ್ಸ್‌ ತೆಗೆಯುವಾಗ ಕಾರು ಪಲ್ಟಿ

police siren

ಅಬಕಾರಿ ಇಲಾಖೆಯಿಂದ ದಾಳಿ – ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.