ಕಾಗ್ನಿಜೆಂಟ್ ನಿವ್ವಳ ಆದಾಯ ಶೇಕಡಾ 37.6 ರಷ್ಟು ಹೆಚ್ಚಳ


Team Udayavani, May 7, 2021, 5:25 PM IST

cognizant posts 38 percent jump in q1 net income

ನವ ದೆಹಲಿ : ಅಮೆರಿಕಾ ಮೂಲದ  ಐಟಿ ಕಂಪನಿಗಳಲ್ಲಿ ಪ್ರಮುಖ ಸ್ಥಾನದಲ್ಲಿರುವ ಕಾಗ್ನಿಜೆಂಟ್‌ನ ನಿವ್ವಳ ಆದಾಯವು ಮಾರ್ಚ್ 2021 ರ ತ್ರೈಮಾಸಿಕದಲ್ಲಿ ವರ್ಷದಿಂದ ವರ್ಷಕ್ಕೆ 37.6 ರಷ್ಟು ಹೆಚ್ಚಳವಾಗಿದೆ.

ಮಾರ್ಚ್ 2021 ರ ತ್ರೈಮಾಸಿಕದಲ್ಲಿ ಈ ಆದಾಯವು $505 ಮಿಲಿಯನ್ ಗಡಿ ದಾಟಿದ್ದು. 2021 ರ ಆರ್ಥಿಕ ವರ್ಷದಲ್ಲಿ ಕಂಪನಿಯ ಆದಾಯದ ಬೆಳವಣಿಗೆಯು ಶೇಕಡಾ 7 ರಿಂದ 9 ರಷ್ಟು ಹೆಚ್ಚಳವಾಗಲಿದೆ ಕಂಪನಿಯು ನಿರೀಕ್ಷಿಸಿದೆ.

ಓದಿ :  ಗೋವಾ ನೂತನ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಅಂಬಾದಾಸ್ ಜೋಶಿ ಪ್ರಮಾಣವಚನ ಸ್ವೀಕರ

ಮಾರ್ಚ್ 2020 ರ ತ್ರೈಮಾಸಿಕದಲ್ಲಿ ಕಂಪನಿಯ ಲಾಭವು $367 ಮಿಲಿಯನ್ ಎಂದು ಕಾಗ್ನಿಜಂಟ್ ಪ್ರಕಟಣೆಯಲ್ಲಿ ತಿಳಿಸಿದೆ. ಕಾಗ್ನಿಜೆಂಟ್‌ ನ ಆದಾಯವು ಮಾರ್ಚ್ ತ್ರೈಮಾಸಿಕದಲ್ಲಿ 4.2 ರಷ್ಟು ಹೆಚ್ಚಳವಾಗಿದ್ದು, ಒಟ್ಟು ವಾರ್ಷಿಕ ಕಂಪನಿಯ ಆದಾಯವು $4.4 ಬಿಲಿಯನ್‌ ಗೆ ತಲುಪಿದೆ ಎಂದು ತಿಳಿಸಿದೆ.

ಜೂನ್ 2021 ರ ತ್ರೈಮಾಸಿಕದಲ್ಲಿ ಕಂಪನಿಯ ಆದಾಯದ ಬೆಳವಣಿಗೆ  10.5 ರಿಂದ  ಶೇಕಡಾ 11.5 ರಷ್ಟಿದೆ ಎಂದು ಕಾಗ್ನಿಜಂಟ್ ತಿಳಿಸಿದೆ. ಮುಂದಿನ ಾರ್ಥಿಕ ವರ್ಷದಲ್ಲಿ 17.8 ಬಿಲಿಯನ್ ಡಾಲರ್‌ ನಿಂದ 18.1 ಬಿಲಿಯನ್ ಡಾಲರ್‌ ಗಳವರೆಗೆ ಬೆಳೆಯುವ ನಿರೀಕ್ಷೆಯನ್ನು ಕಂಪೆನಿ ಹೊಂದಿದೆ

ಇನ್ನು, ಕಾಗ್ನಿಜಂಟ್ ಕಂಪನಿಯು ಭಾರತದಲ್ಲಿ 2 ಲಕ್ಷ ಉದ್ಯೋಗಿಗಳನ್ನು ಹೊಂದಿದೆ.

ಓದಿ : ಮಾಜಿ ಭೂಗತ ಪಾತಕಿ ಛೋಟಾ ರಾಜನ್ ಮೃತ ಪಟ್ಟಿಲ್ಲ : ಏಮ್ಸ್

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.