ಬಂಗಾರ ಖರೀದಿಗೆ ಗ್ರಾಹಕರ ಹಿಂದೇಟು, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮಾರಾಟ ಇಳಿಕೆ


Team Udayavani, Oct 10, 2019, 9:30 PM IST

gold

ಕೋಲ್ಕತಾ: ಆಟೋಮೊಬೈಲ್‌ ವಲಯದ ನಂತರ ದೇಶದಲ್ಲಿ ಬಂಗಾರ ಖರೀಸಿದಿಸುವವರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಕಳೆದ ಬಾರಿ ನವರಾತ್ರಿ ಸಂದರ್ಭದಲ್ಲಿ ಅಧಿಕ ಮಟ್ಟದಲ್ಲಿ ಬಂಗಾರ ಮಾರಾಟವಾಗಿದ್ದರೆ, ಈ ಬಾರಿ ಚಿನ್ನದ ಮಾರುಕಟ್ಟೆಯ ವಹಿವಾಟು ಕುಸಿದಿದೆ.

ಈ ಪರಿಣಾಮ ಆಭರಣ ತಯಾರಿಕಾ ಕಂಪನಿಗಳು ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದು, ಅನೇಕ ಜುವೆಲ್ಲರಿ ಕಂಪೆನಿಗಳ ಉದ್ಯೋಗಿಗಳು ಕೆಲಸ ಕಳೆದು ಕೊಳ್ಳುತ್ತಿದ್ದಾರೆ. ಹೀಗಾಗಿ, ಬಂಗಾರ ತಯಾರಿಕೆಯಲ್ಲಿ ನಿಪುಣರಾಗಿರುವ ಅಕ್ಕಸಾಲಿಗರಿಗೂ ಕೆಲಸ ಇಲ್ಲದಂತಾಗಿದೆ.

ಚಿನ್ನಕ್ಕೂ ಆರ್ಥಿಕ ಹಿಂಜರಿತದ ಬಿಸಿ
ಇಂದು ಬಹುತೇಕ ಎಲ್ಲ ಕ್ಷೇತ್ರಗಳಲ್ಲೂ ಆರ್ಥಿಕ ಹಿಂಜರಿತ ಉಂಟಾಗಿದೆ. ಇನ್ನೂ ಇದರ ಬಿಸಿ ಚಿನ್ನಾಭರಣ ಕ್ಷೇತ್ರಕ್ಕೂ ತಾಗಿದ್ದು, ದೇಶದಲ್ಲಿ ಚಿನ್ನ ಖರೀದಿಸುವವರ ಸಂಖ್ಯೆ ಕುಸಿಯುತ್ತಿದೆ. ವಿಶೇಷವೆಂದರೆ ಬೆಲೆಯಲ್ಲಿ ಕುಸಿತ ಕಂಡರೂ ಗ್ರಾಹಕರು ವ್ಯಾಪಾರ-ವಾಹಿವಾಟಿನಿಂದ ದೂರ ಉಳಿದಿರುವುದು ಆಶ್ಚರ್ಯ ಮೂಡಿಸಿದೆ.

1,300 ರೂ. ಇಳಿಕೆ
ಕಳೆದ ಒಂದು ವಾರದಲ್ಲಿ ಬಂಗಾರದ ಬೆಲೆಯಲ್ಲಿ ಏರಿಳಿತ ಕಂಡು ಬರುತ್ತಿದ್ದು, ಚಿನ್ನದ ದರ 1,300 ರೂ.ಗಳಷ್ಟು ಕಡಿಮೆಯಾಗಿದೆ. ಕಳೆದ ವಾರ 10 ಗ್ರಾಂಗೆ 39,885 ರೂ. ಇದ್ದ ಚಿನ್ನದ ಬೆಲೆ ಈಗ 38,527 ರೂ.ಗೆ ಇಳಿದಿದೆ. ಬೆಳ್ಳಿಯ ಬೆಲೆಯಲ್ಲೂ ಕುಸಿತ ಕಂಡು ಬಂದಿದ್ದು, ಕಳೆದ ವಾರ ಕೆ.ಜಿ.ಗೆ 51,489 ಇದ್ದ ಬೆಲೆ ಈ ವಾರ 47,640 ರೂ.ಗೆ ಇಳಿದಿದೆ.

ಅಬಕಾರಿ ಸುಂಕ ಕಡಿತಗೊಳಿಸಲು ಬೇಡಿಕೆ
ಸ್ವರ್ಣೋದ್ಯಮದ ಆರ್ಥಿಕ ಮುಗ್ಗಟ್ಟಿನ ಬಗ್ಗೆ ಅಲ್‌ ಇಂಡಿಯಾ ಜೆಮ್‌ ಮತ್ತು ಜುವೆಲ್ಲರಿ ಡೊಮೆಸ್ಟಿಕ್‌ ಕೌನ್ಸಿಲ್‌ ಮಾಹಿತಿ ನೀಡಿದ್ದು, ಚಿನ್ನ ಆಮದು ಹಾಗೂ ಜುವೆಲ್ಲರಿಗಳ ಮೇಲಿನ ಜಿಎಸ್‌ಟಿಯನ್ನು ಶೇ.1ಕ್ಕೆ ನಿಗದಿಗೊಳಿಸಿ ಅಬಕಾರಿ ಸುಂಕವನ್ನು ಶೇ.10ರಷ್ಟು ಇಳಿಕೆ ಮಾಡುವಂತೆ ಬೇಡಿಕೆ ಇಡಲಾಗಿದೆ ಎಂದು ಕೌನ್ಸಿಲ್‌ ಉಪಾಧ್ಯಕ್ಷ ಶಂಕರ್‌ ಸೇನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.