ಕೋವಿಡ್ ನ ಮೂರನೇ ಅಲೆ ಬಂದರೇ, ಜಿಡಿಪಿ ಮೇಲೆ ತೀವ್ರ ಪರಿಣಾಮ : ಅಭಿಜಿತ್ ಬ್ಯಾನರ್ಜಿ
Team Udayavani, Aug 6, 2021, 5:51 PM IST
ನವ ದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿನ ಕಾರಣದಿಂದಾಗಿ ಆರ್ಥಿಕ ಸ್ಥಿತಿ ದೊಡ್ಡ ಪ್ರಮಾಣದಲ್ಲಿ ಹದಗೆಟ್ಟಿದ್ದು, ದರ ಪರಿಣಾಮದಿಂದಾಗಿ ಜಿಡಿಪಿ ಮೇಲೆ ತೀವ್ರ ಪರಿಣಾಮ ಉಂಟಾಗಿದೆ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಅಭಿಪ್ರಾಯ ಪಟ್ಟಿದ್ದಾರೆ.
ಇದನ್ನೂ ಓದಿ : ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಗಳ ಕುರಿತು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಮೆಚ್ಚುಗೆ
ಇತ್ತಿಚೆಗೆ ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಪ್ರಸಕ್ತ ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ದರವು ಶೇ 9.5ರಷ್ಟು ಇರಲಿದೆ ಎಂದು ಹೇಳಿತ್ತು. ದೇಶ ಕೋವಿಡ್ ನ ಮೊದಲ ಅಲೆ ಹಾಗೂ ಎರಡನೆ ಅಲೆಯ ಕಾರಣದಿಂದಲೇ ಬಹಳ ದೊಡ್ಡ ಆರ್ಥಿಕ ಹೊಡೆತವನ್ನು ಕಂಡಿತತು, ಇನ್ನು, ಮೂರನೇ ಅಲೆಯ ಹೊಡೆತಕ್ಕೆ ಸಿಲುಕಿದರೇ, ಕೇವಲ ಶೇ 7ರಷ್ಟಿರಲಿದೆ ಎಂದು ಅಭಿಜಿತ್ ಅಂದಾಜಿಸಿದ್ದಾರೆ.
ಐಎಂಎಫ್ ದೇಶದಲ್ಲಿ ಕೋವಿಡ್ ಸೋಂಕಿನ ಅಲೆ ಆರಂಭವಾಗುವುದಕ್ಕೂ ಮೊದಲು ದೇಶದಲ್ಲಿ ಶೇಕಡಾ 12.5ರಷ್ಟು ಬೆಳವಣಿಗೆ ಕಾಣಬಹುದೆಂದು ಹೇಳಿತ್ತು. ಆದರೇ, ಕೋವಿಡ್ ನ ಕಾರಣದಿಂದಾಗಿ ಇದೀಗ ಶೇಕಡಾ 9.5 ರಷ್ಟು ಇರಬಹುದೆಂದು ಹೇಳುತ್ತಿದೆ.
ಇದನ್ನೂ ಓದಿ : ಸಿಎಂ ಬೊಮ್ಮಾಯಿ ಮೇಲೆ ಅತೃಪ್ತರ ತೂಗುಗತ್ತಿ… ಕಾಂಗ್ರೆಸ್ ಗೆ ವರದಾನವಾಗಲಿದೆಯೇ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
Tesla; ಭಾರತದಲ್ಲಿ ಎಲಾನ್ ಮಸ್ಕ್ 25,000 ಕೋಟಿ ಹೂಡಿಕೆ?
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ