ತೈಲ ಬೆಲೆ ಕುಸಿತ: ಭಾರತಕ್ಕೆ 25,000 ಕೋ.ರೂ. ಲಾಭ
Team Udayavani, May 29, 2020, 3:45 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಕೋವಿಡ್ ಕಾರಣ ಜಗತ್ತಿನ ಎಲ್ಲಕಡೆ ಕಚ್ಚಾ ತೈಲದ ಬೆಲೆ ತೀವ್ರ ಇಳಿಕೆಯಾಗಿದೆ.
ಇದರ ಲಾಭವನ್ನು ಭಾರತ ಪಡೆದುಕೊಂಡಿದೆ. ಕುಸಿತದ ಪರಿಣಾಮ ಭಾರತ 25,000 ಕೋಟಿ ರೂ.ಗಳನ್ನು ಉಳಿತಾಯ ಮಾಡಿದೆ.
ಈ ವಿಚಾರವನ್ನು ಸ್ವತಃ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರೇ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಹೆಚ್ಚುವರಿ ಕಚ್ಛಾತೈಲವನ್ನು ಆಮದು ಮಾಡಿಕೊಂಡಿರುವ ಭಾರತ, ದೇಶದ ಹಲವೆಡೆಗಳಲ್ಲಿರುವ ಭೂಗತ ತೈಲ ಸಂಗ್ರಹಾರಗಳಲ್ಲಿ ಅವುಗಳನ್ನು ಶೇಖರಿಸಿಟ್ಟುಕೊಂಡಿದೆ.
ಭಾರತ ಈ ಬೆಲೆ ಕುಸಿತವಾಗಿರುವ ವೇಳೆಯಲ್ಲಿ 90 ಲಕ್ಷ ಟನ್ ಕಚ್ಚಾತೈಲ ಖರೀದಿಸಿ,ಸುರಕ್ಷಿತ ಜಾಗದಲ್ಲಿ ಸಂರಕ್ಷಿಸಿದೆ.
ಇದು ಹೆಚ್ಚುವರಿ ಸಂಗ್ರಹಕ್ಕೆ ನೆರವಾಗಲಿದೆ. ಎಪ್ರಿಲ್ ಹೊತ್ತಿಗೆ ಭಾರತದ ಕಚ್ಚಾತೈಲ ಸಂಸ್ಕರಣೆ ಶೇ.28.8ರಷ್ಟು ಕುಸಿದಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ