ಟಾಟಾ ವಿರುದ್ಧ ಸೈರಸ್‌ಗೆ ಗೆಲುವು ; ಎನ್‌.ಸಿ.ಎಲ್‌.ಟಿ.ಯಿಂದ ತೀರ್ಪು

4 ವಾರಗಳವರೆಗೆ ಆದೇಶ ಜಾರಿಗೆ ತಡೆ

Team Udayavani, Dec 19, 2019, 12:54 AM IST

Cyrus-Mistry-730

ಹೊಸದಿಲ್ಲಿ: ಟಾಟಾ ಸಮೂಹ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ 2016ರಲ್ಲಿ ಸೈರಸ್‌ ಮಿಸ್ತ್ರಿ ಅವರನ್ನು ವಜಾ ಮಾಡಿ, ಎನ್‌. ಚಂದ್ರಶೇಖರ್‌ರನ್ನು ನೇಮಿಸಿರುವುದು ಕಾನೂನುಬಾಹಿರ ಎಂದು ರಾಷ್ಟ್ರೀಯ ಕಂಪೆನಿ ಕಾನೂನು ಮೇಲ್ಮನವಿ ನ್ಯಾಯಾಧಿಕರಣ (ಎನ್‌ಸಿಎಲ್‌ಟಿ) ಬುಧವಾರ ಹೇಳಿದೆ.

ಈ ಬೆಳವಣಿಗೆ ಟಾಟಾ ಸಮೂಹ ಸಂಸ್ಥೆಗೆ ಭಾರಿ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಬಾಂಬೆ ಷೇರು ಪೇಟೆಯಲ್ಲಿ ಟಾಟಾ ಷೇರುಗಳು ಕುಸಿತ ಕಂಡವು.

ಆದರೆ ಟಾಟಾ ಸಂಸ್ಥೆಗೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು 4 ವಾರಗಳ ಅವಕಾಶ ನೀಡಲಾಗಿದೆ. ಅಲ್ಲಿಯವರೆಗೆ ಆದೇಶ ಜಾರಿಯಾಗುವುದಿಲ್ಲ ಎಂದು ನ್ಯಾಯಾಧಿಕರಣ ತಿಳಿಸಿದೆ. ಮತ್ತೂಂದು ಮಹತ್ವದ ನಿರ್ಣಯದಲ್ಲಿ ‘ಸಾರ್ವಜನಿಕ ಸಂಸ್ಥೆ’ ಎಂಬ ಶಿರೋನಾಮೆಯಿಂದ ‘ಖಾಸಗಿ ಕಂಪೆನಿ’ ಎಂದು ಬದಲು ಮಾಡಿಕೊಂಡಿದ್ದಕ್ಕೂ ತಡೆಯಾಜ್ಞೆ ನೀಡಿದೆ.

2012ರಲ್ಲಿ ಟಾಟಾದ 6ನೇ ಅಧ್ಯಕ್ಷರಾಗಿ ಸೈರಸ್‌ ಮಿಸ್ತ್ರಿ ನೇಮಕವಾಗಿದ್ದರು. ರತನ್‌ ಟಾಟಾ ಮತ್ತು ಸೈರಸ್‌ ನಡುವೆ ಹಲವು ಕ್ಷೇತ್ರಗಳಲ್ಲಿ ನಡೆಸಿದ್ದ ಹೂಡಿಕೆ ನಿರ್ಧಾರಗಳ ಬಗ್ಗೆ ಭಿನ್ನಾಭಿಪ್ರಾಯ ಶುರುವಾಗಿತ್ತು. ವಿಶೇಷವಾಗಿ ಸದ್ಯ ಉತ್ಪಾದನೆ ಸ್ಥಗಿತಗೊಳಿಸಿರುವ ಅಗ್ಗದ ನ್ಯಾನೋ ಕಾರು ಉತ್ಪಾದನೆ ವಿಚಾರದಲ್ಲೂ ಸಹಮತ ಮೂಡಿ ಬಂದಿರಲಿಲ್ಲ.

ಟಾಟಾ ಸಂಸ್ಥೆಯಲ್ಲಿ ಸೈರಸ್‌ ಕುಟುಂಬ ಶೇ.18.4 ಪಾಲು ಬಂಡವಾಳ ಹೊಂದಿದೆ. 2016ರ ನಿರ್ಧಾರ ಪ್ರಶ್ನೆ ಮಾಡಿ ಸೈರಸ್‌ ರಾಷ್ಟ್ರೀಯ ಕಂಪೆನಿ ಕಾನೂನು ನ್ಯಾಯಾಧಿಕರಣಕ್ಕೆ (ಎನ್‌ಸಿಎಲ್‌ಟಿ) ಅರ್ಜಿ ಸಲ್ಲಿಸಿದ್ದರು. ಟಾಟಾ ಸನ್ಸ್‌ ಸೇರಿ ಒಟ್ಟು 20 ಮಂದಿಯ ವಿರುದ್ಧ ಕೇಸು ಹೂಡಲಾಗಿತ್ತು. 2017ರಲ್ಲಿ ಈ ನ್ಯಾಯಾಧಿಕರಣ ಅರ್ಜಿ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಮಿಸ್ತ್ರಿ ಅವರು ಮೇಲ್ಮನವಿ ನ್ಯಾಯಾಧಿಕರಣದ ಮೆಟ್ಟಿಲೇರಿದ್ದರು.

ಇದು ನನ್ನ ವೈಯಕ್ತಿಕ ಗೆಲುವಲ್ಲ. ಉತ್ತಮ ಆಡಳಿತದ ಸಿದ್ಧಾಂತ ಮತ್ತು ಅಲ್ಪಪ್ರಮಾಣದ ಷೇರುದಾರರ ಹಕ್ಕುಗಳಿಗೆ ಸಂದ ಜಯ.
– ಸೈರಸ್‌ ಮಿಸ್ತ್ರಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.