ದೆಹಲಿ ಟು ಮುಂಬೈ; ಇನ್ಮುಂದೆ ರಾಜಧಾನಿ ಎಕ್ಸ್ ಪ್ರೆಸ್ 10ಗಂಟೆಯಲ್ಲೇ ತಲುಪಲಿದೆ


Team Udayavani, Aug 21, 2019, 11:12 AM IST

Express-train

ನವದೆಹಲಿ:ದೆಹಲಿ ಮತ್ತು ಮುಂಬೈ ನಡುವೆ ಸಂಚರಿಸುವ ರಾಜಧಾನಿ ರೈಲು ಇನ್ಮುಂದೆ ಈ ಹಿಂದಿಗಿಂತ ಅತೀ ಬೇಗನೆ ತಲುಪಲಿದ್ದು, ಇದರಿಂದ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ವೆಸ್ಟರ್ನ್ ರೈಲ್ವೆ ತಿಳಿಸಿದೆ.

ದೆಹಲಿ-ಮುಂಬೈ ನಡುವೆ ಸಂಚರಿಸುವ ರಾಜಧಾನಿ ಎಕ್ಸ್ ಪ್ರೆಸ್ ಗಂಟೆಗೆ ಈ ಮೊದಲು 130 ಕಿಲೋ ಮೀಟರ್ ವೇಗದಲ್ಲಿ ಚಲಿಸುತ್ತಿದ್ದು, ಇನ್ಮುಂದೆ ವೇಗದ ಪ್ರಮಾಣವನ್ನು 160 ಕಿಲೋ ಮೀಟರ್ ಗೆ ಹೆಚ್ಚಿಸಲಾಗಿದೆ. ಇದರಿಂದಾಗಿ 5ಗಂಟೆ ಮುಂಚಿತವಾಗಿ ಮುಂಬೈ ತಲುಪಲಿದೆ ಎಂದು ಇಲಾಖೆ ಹೇಳಿದೆ.

ಈ ಮೊದಲು ದೆಹಲಿಯಿಂದ ಮುಂಬೈ ತಲುಪಲು ರಾಜಧಾನಿ ರೈಲು 15.5 ಗಂಟೆ ಕಾಲ ಬೇಕಾಗಿತ್ತು. ಇನ್ನು ಗಂಟೆಗೆ 160 ಕಿಲೋ ಮೀಟರ್ ವೇಗದಲ್ಲಿ ಸಂಚರಿಸುವುದರಿಂದ ಕೇವಲ 10 ಗಂಟೆಯಲ್ಲೇ ಮುಂಬೈ ತಲುಪಲಿದೆ.

ಕೇಂದ್ರ ಸರಕಾರದ ಅನುಮತಿ ನೀಡಿದ ನಂತರ ಮುಂಬೈ-ದೆಹಲಿ ನಡುವೆ ಸಂಚರಿಸುವ ರಾಜಧಾನಿ ಎಕ್ಸ್ ಪ್ರೆಸ್ ರೈಲಿನ ವೇಗವನ್ನು 160 ಕಿ.ಮೀಗೆ ಹೆಚ್ಚಿಸಿದ್ದು, 10ಗಂಟೆಯಲ್ಲಿಯೇ ತಲುಪಲಿದೆ ಎಂದು ಪಶ್ಚಿಮ ರೈಲ್ವೆ ವಲಯ ಟ್ವೀಟ್ ಮಾಡುವ ಮೂಲಕ ತಿಳಿಸಿದೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

musk

YouTube ಠಕ್ಕರ್‌ನೀಡಲು ಮಸ್ಕ್  ಹೊಸ ಟಿವಿ ಆ್ಯಪ್‌

Facebook, Instagram, Meta, Shares value, Mark, Udayavani, ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌, ಸರ್ವರ್‌ ಡೌನ್‌, ಸೇವೆಯಲ್ಲಿ ವ್ಯತ್ಯಯ

Facebook, Instagram ಸರ್ವರ್‌ ಡೌನ್‌, ಸೇವೆಯಲ್ಲಿ ವ್ಯತ್ಯಾಸ; 829 ಕೋಟಿ ರೂಪಾಯಿ ನಷ್ಟ

PAYTM

Paytm; ಶೀಘ್ರವೇ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ನ ಪರವಾನಿಗೆ ರದ್ದು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.