ಕೃಷಿ ಸೆಸ್‌ನಿಂದ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗಲ್ಲ : ನಿರ್ಮಲಾ ಸೀತಾರಾಮನ್‌


Team Udayavani, Feb 1, 2021, 1:27 PM IST

ವಾಹನ ಸವಾರರಿಗೆ ಕಹಿ ಸುದ್ದಿ: ಪೆಟ್ರೋಲ್ , ಡೀಸೆಲ್ ಬೆಲೆ ಮತ್ತಷ್ಟು ದುಬಾರಿ

ನವದೆಹಲಿ: ಈಗಾಗಲೇ ಏರಿಕೆಯ ಹಂತದಲ್ಲಿರುವ ಪೆಟ್ರೋಲ್‌ ಡೀಸೆಲ್‌ ದರಗಳು ನಿಲ್ಲುವ ಹಾಗೆ ಕಾಣುತ್ತಿಲ್ಲ. ದೈನಂದಿನ ಏರಿಕೆ ಜತೆಗೆ ಬಜೆಟ್‌ನಲ್ಲಿ ಕೃಷಿ ಮೂಲ ಸೌಕರ್ಯ ಮತ್ತು ಅಭಿವೃದ್ಧಿ ಸೆಸ್‌ (ಎಐಡಿಸಿ) ಅನ್ನು ಜಾರಿಗೊಳಿಸುವ ತೀರ್ಮಾನ ಪ್ರಕಟಿಸಲಾಗಿದೆ. ಅದರ ಅನ್ವಯ ಪ್ರತಿ ಲೀಟರ್‌ ಪೆಟ್ರೋಲ್‌ಗೆ 2.50 ರೂ, ಪ್ರತಿ ಲೀಟರ್‌ ಡೀಸೆಲ್‌ಗೆ 4 ರೂ. ಸೆಸ್‌ ಜಾರಿಯಾಗುತ್ತದೆ. ಅದಕ್ಕೆ ಪೂರಕವಾಗಿ ಬ್ರಾಂಡ್‌ ರಹಿತ ಪೆಟ್ರೋಲ್‌, ಡೀಸೆಲ್‌ಗೆ ಕನಿಷ್ಠ ಅಬಕಾರಿ ಸುಂಕ ಕ್ರಮವಾಗಿ ಪ್ರತಿ ಲೀಟರ್‌ಗೆ 1.4 ರೂ., 1.8 ರೂ. ಆಗಲಿದೆ.

ತೈಲೋತ್ಪನ್ನಗಳ ಮೇಲೆ ವಿಧಿಸಲಾಗುವ ಪ್ರಾಥಮಿಕ ಅಬಕಾರಿ ಸುಂಕ (ಬಿಇಡಿ), ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (ಎಸ್‌ಎಇಡಿ) ಪ್ರಮಾಣ ತಗ್ಗಿಸಲಾಗಿದೆ. ಈ ಮೂಲಕ ಗ್ರಾಹಕರಿಗೆ ಹೊರೆಯಾಗದಂತೆ ಇರಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ ನಿರ್ಮಲಾ ಸೀತಾರಾಮನ್‌. ಬ್ರಾಂಡ್‌ ರಹಿತ ಪೆಟ್ರೋಲ್‌, ಡೀಸೆಲ್‌ ಮೇಲೆ ಎಸ್‌ಎಇಡಿ ಕ್ರಮವಾಗಿ 11 ರೂ., 8 ರೂ. ಆಗಲಿದೆ.
ಗ್ರಾಹಕರಿಗೆ ಹೊರೆ ಹೊರಿಸುವ ಪ್ರಯತ್ನ ಸರ್ಕಾರದ್ದಲ್ಲ. ಕೃಷಿ ಕ್ಷೇತ್ರದಲ್ಲಿ ಮೂಲ ಸೌಕರ್ಯ ವ್ಯವಸ್ಥೆ ಬಲಪಡಿಸಿ, ಹೆಚ್ಚಿನ ಪ್ರಮಾಣದಲ್ಲಿ ಆಹಾರ ಉತ್ಪಾದನೆ ಮಾಡುವುದು ಸರ್ಕಾರದ ಗುರಿಯಾಗಿದೆ. ಜತೆಗೆ ರೈತರಿಗೂ ಹೆಚ್ಚಿನ ರೀತಿಯಲ್ಲಿ ಬೆಂಬಲ ನೀಡುವ ನಿಟ್ಟಿನಲ್ಲಿ ಇಂಥ ಕ್ರಮ ಕೈಗೊಳ್ಳಲಾಗಿದೆ ಎನ್ನುವುದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸಮರ್ಥನೆ. ತೈಲೋತ್ಪನ್ನಗಳು ಮಾತ್ರವಲ್ಲ ಇತರ ಉತ್ಪನ್ನಗಳ ಮೇಲೆ ಕೂಡ ಇದೇ ಸೆಸ್‌ ವಿಧಿಸಲಾಗಿದೆ.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.