ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಇದೆಯಾ? ವಹಿವಾಟಿಲ್ಲದ ಖಾತೆಗಳನ್ನು ಸ್ಥಗಿತಗೊಳಿಸೋದು ಹೇಗೆ

ನಿಮ್ಮ ಖಾತೆಗೆ ಜೋಡಣೆಯಾದ ಎಲ್ಲಾ ಡೆಬಿಟ್ಸ್ ಲಿಂಕ್ ಗಳನ್ನು ಸ್ಥಗಿತಗೊಳಿಸಬೇಕು.

Team Udayavani, Dec 5, 2020, 6:37 PM IST

ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಇದೆಯಾ? ವಹಿವಾಟಿಲ್ಲದ ಖಾತೆಗಳನ್ನು ಸ್ಥಗಿತಗೊಳಿಸೋದು ಹೇಗೆ

ಮಣಿಪಾಲ: ಇತ್ತೀಚೆಗಿನ ದಿನಗಳಲ್ಲಿ ಜನರ ಜೀವನದ ಗುಣಮಟ್ಟ ಮೇಲ್ದರ್ಜೆಗೆ ಏರಿದೆ. ಜೊತೆಗೆ ಖಾಸಗಿ/ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವವರು ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿರುವುದು ಸಾಮಾನ್ಯ ವಿಚಾರವಾಗಿದೆ. ಹೆಚ್ಚಿನ ಸಂದರ್ಭಗಳಲ್ಲಿ ಒಂದು ಕಂಪನಿ ಬಿಟ್ಟು ಮತ್ತೊಂದು ಹೊಸ ಕಂಪನಿಗೆ ಸೇರಿದಾಗ ಬ್ಯಾಂಕ್ ಖಾತೆ ಕೂಡಾ ಬದಲಾಗುತ್ತದೆ.

ಆದರೆ ಬಹುತೇಕ ಸಂದರ್ಭದಲ್ಲಿ ಹಲವು ಬ್ಯಾಂಕ್ ಖಾತೆ ಹೊಂದಿದ್ದರು ಕೂಡಾ ಅದರಲ್ಲಿ ಒಂದು ಅಥವಾ ಎರಡು ಖಾತೆ ಮಾತ್ರ ವಹಿವಾಟು ನಡೆಸಲು ಉಪಯೋಗಿಸುತ್ತಿರುತ್ತೇವೆ. ಕೆಲವು ಬ್ಯಾಂಕ್ ಗಳು ಜೀರೋ ಬ್ಯಾಲೆನ್ಸ್ ಮೂಲಕ ಸಂಬಳದ ಖಾತೆಯನ್ನು ಉಳಿತಾಯ(ಸೇವಿಂಗ್ಸ್) ಖಾತೆಯನ್ನಾಗಿ ಮಾರ್ಪಡಿಸುತ್ತದೆ.(ಒಂದು ವೇಳೆ ಕೆಲವು ತಿಂಗಳ ಕಾಲ ಸಂಬಳ ಖಾತೆಗೆ ಕ್ರೆಡಿಟ್ ಆಗದಿದ್ದಾಗ ಈ ರೀತಿ ಮಾಡಲಾಗುತ್ತದೆ).ಸ್ಯಾಲರಿ ಖಾತೆ ಹೊರತುಪಡಿಸಿ, ಸಂಬಳೇತರ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇರಬೇಕಾಗುತ್ತದೆ. ಆದರೆ ಬಹುತೇಕ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇರುವುದೇ ಇಲ್ಲ. ಒಂದು ವೇಳೆ ಮಿನಿಮಮ್ ಬ್ಯಾಲೆನ್ಸ್ ಇಲ್ಲದ ಖಾತೆಗಳನ್ನು ಕ್ಲೋಸ್ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ನಿಮ್ಮ ಹೆಚ್ಚುವರಿ ಬ್ಯಾಂಕ್ ಖಾತೆಯನ್ನು ಕ್ಲೋಸ್ ಮಾಡುವಾಗ ಕೆಲವೊಂದು ಮಹತ್ವದ ಅಂಶಗಳನ್ನು ತಿಳಿದುಕೊಳ್ಳಬೇಕಾಗುತ್ತದೆ.

ಆಟೋಮೆಟಿಕ್(ಸ್ವಯಂಚಾಲಿತ) ಡೆಬಿಟ್ಸ್ ಸ್ಥಗಿತಗೊಳಿಸಿ:

ಖಾತೆಯನ್ನು ಸ್ಥಗಿತಗೊಳಿಸುವ ಸಂದರ್ಭದಲ್ಲಿ  ನಿಮ್ಮ ಖಾತೆಗೆ ಜೋಡಣೆಯಾದ ಎಲ್ಲಾ ಡೆಬಿಟ್ಸ್ ಲಿಂಕ್ ಗಳನ್ನು ಸ್ಥಗಿತಗೊಳಿಸಬೇಕು. ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆ ಪ್ರತಿ ತಿಂಗಳ ಸಾಲದ ಇಎಂಐ ಕಟ್ಟಲು ಜೋಡಣೆಯಾಗಿದ್ದರೆ, ಆಗ ನೀವು ಹೊಸ ಬ್ಯಾಂಕ್ ಖಾತೆಯ ನಂಬರ್ ಅನ್ನು(ಸಾಲ ಪಡೆದುಕೊಂಡ ಸಂಸ್ಥೆ, ವ್ಯಕ್ತಿ/ಬ್ಯಾಂಕ್) ಕೊಡಬೇಕು.

ಬ್ಯಾಂಕ್ ಶಾಖೆಗೆ ಭೇಟಿ ಕೊಡಿ:

ಖಾಯಂ ಆಗಿ ಬ್ಯಾಂಕ್ ಖಾತೆ ಸ್ಥಗಿತಗೊಳಿಸುವುದಿದ್ದರೆ ಆಗ ಬ್ಯಾಂಕ್ ಖಾತೆದಾರ ಬ್ಯಾಂಕ್ ಶಾಖೆಗೆ ಭೇಟಿ ನೀಡಬೇಕು. ಅಲ್ಲಿ ಬ್ಯಾಂಕ್ ಖಾತೆ ಸ್ಥಗಿತಗೊಳಿಸುವ ಅರ್ಜಿಯನ್ನು ತುಂಬಿಸಬೇಕು. ಅದರ ಜೊತೆಗೆ ಡಿ ಲಿಂಕ್ ಫಾರಂ ಅನ್ನು ಕೂಡಾ ತುಂಬಿಸಿ ಸಲ್ಲಿಸಬೇಕು. ಅಲ್ಲದೇ ಚೆಕ್ ಪುಸ್ತಕ, ಕ್ರೆಡಿಟ್ ಕಾರ್ಡ್ಸ್ ಹಾಗೂ ಡೆಬಿಟ್ ಕಾರ್ಡ್ಸ್ ಉಪಯೋಗವಿಲ್ಲದ ಕಾರಣ ಅದನ್ನು ಬ್ಯಾಂಕ್ ಗೆ ಕೊಡಬೇಕು.

ಹೊಸ ಬ್ಯಾಂಕ್ ಖಾತೆ ವಿವರ ಅಪ್ ಡೇಟ್ ಮಾಡಿ:

ಹಳೆಯ ಸ್ಯಾಲರಿ(ಸಂಬಳ) ಅಕೌಂಟ್ ಅನ್ನು ಸ್ಥಗಿತಗೊಳಿಸಿದ ನಂತರ, ಉದ್ಯೋಗಿ ಹೊಸ ಬ್ಯಾಂಕ್ ಖಾತೆಯ ವಿವರವನ್ನು ನೀಡಬೇಕಾಗುತ್ತದೆ.(ಸಂಬಳ, ಪಿಂಚಣಿ ಅಥವಾ ಇನ್ನಿತರ ಹಣದ ವಹಿವಾಟಿಗೆ)

ಒಂದು ಬ್ಯಾಂಕ್ ಖಾತೆಯನ್ನು ತೆರದು 14ದಿನದಿಂದ ಹಿಡಿದು ಒಂದು ವರ್ಷದ ನಂತರ ಸ್ಥಗಿತಗೊಳಿಸಿದರು ಕೂಡಾ ಯಾವುದೇ ಶುಲ್ಕ ವಿಧಿಸುವುದಿಲ್ಲ.

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.