ತಾಲಿಬಾನ್ ಹಿಂಸಾಚಾರ : ಭಾರತದಲ್ಲಿ ಡ್ರೈ ಫ್ರುಟ್ಸ್ ಗಳ ಬೆಲೆ ಶೇ.15-20 ರಷ್ಟು ಏರಿಕೆ..!


Team Udayavani, Aug 24, 2021, 10:49 AM IST

Dry fruits prices surge as imports from Afghanistan disrupted

ಕಾನ್ ಪುರ್ : ಅಫ್ಗಾನಿಸ್ತಾನದ ಹಿಂಸಾಚಾರದ ನಡುವೆ ಅಲ್ಲಿಂದ ದೇಶಕ್ಕೆ ಆಮದು ಮಾಡಿಕೊಳ್ಳಲಾಗುತ್ತಿದ್ದ ಡ್ರೈ ಫ್ರುಟ್ಸ್ ನ ವ್ಯಾಪಾರ ವಹಿವಾಟಿನ ಮೇಲೆ ಭಾರಿ ಪರಿಣಾಮ ಬೀರಿದೆ. ಅಫ್ಗಾನಿಸ್ತಾನವನ್ನು ತಾಲಿಬಾನ್ ಉಗ್ರ ಸಂಘಟನೆ  ವಶಪಡಿಸಿಕೊಂಡ ಬೆನ್ನಿಗೆ ತಾಲಿಬಾನ್ ಭಾರತಕ್ಕೆ ರಫ್ತು ಮಾಡುತ್ತಿದ್ದ ಹಾಗೂ ಭಾರತದಿಂದ ಆಮದು ಮಾಡಿಕೊಳ್ಳುತ್ತಿದ್ದ ಎಲ್ಲಾ ವ್ಯಾಪಾರ ವಹಿವಾಟನ್ನು ಸಂಪೂರ್ಣವಾಗಿ ನಿಲ್ಲಿಸಿದ್ದು, ದೇಶದಲ್ಲಿ ಡ್ರೈ ಫ್ರುಟ್ಸ್ ಗಳ ಬೆಲೆ ಗಗನಕ್ಕೇರುತ್ತಿರುವುದು ಗ್ರಾಹಕರು ಹಾಗೂ ವ್ಯಾಪಾರಿಗಳ ನಿದ್ದೆಗೆಡಿಸಿದೆ.

ನಯಗಂಜ್ ಡ್ರೈ ಫ್ರೂಟ್ಸ್ ಮಾರುಕಟ್ಟೆಯ ಉಪಾಧ್ಯಕ್ಷ ಅಲಂಕಾರ ಒಮರ್ ಸುದ್ದಿ ಸಂಸ್ಥೆ ಎಎನ್ ಐ ನೊಂದಿಗೆ ಮಾತನಾಡಿ, “ಆ ದೇಶದ ಬಿಕ್ಕಟ್ಟು ನಮ್ಮ ಭಾರತದ ಮೇಲೂ ಪರಿಣಾಮ ಬೀರಿದೆ. ನಾವು ಅಫ್ಘಾನಿಸ್ತಾನದಿಂದ ಪಿಸ್ತಾ, ಬಾದಾಮಿ, ಅಂಜೂರ, ಡ್ರೈ ಏಪ್ರಿಕಾಟ್‌ ಗಳನ್ನು ಆಮದು ಮಾಡಿಕೊಳ್ಳುತ್ತೇವೆ. ಅಲ್ಲಿ ನಡೆಯುತ್ತಿರುವ ಹಿಂಸಾಚಾರದ ಕಾರಣದಿಂದಾಗಿ ಬೆಲೆಗಳು ಸುಮಾರು ಶೇಕಡಾ 15-20 ರಷ್ಟು ಹೆಚ್ಚಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 25,467 ಕೋವಿಡ್ ಪ್ರಕರಣ ಪತ್ತೆ, ಸಾವಿನ ಪ್ರಮಾಣ ಇಳಿಕೆ

ಈ ಬಗ್ಗೆ ಪ್ರತಿಕ್ರಿಯಿಸಿದ ಗ್ರಾಹಕರೊಬ್ಬರು, ನಾನು ಮಾರುಕಟ್ಟೆಗೆ ನನ್ನ ಕುಟುಂಬಕ್ಕಾಗಿ ಡ್ರೈ ಫ್ರುಟ್ಸ್ ತರುವುದಕ್ಕಾಗಿ ಬಂದಿದ್ದೆ. ಆದರೇ, ಅಫ್ಗಾನಿಸ್ತಾನದಿಂದ ಡ್ರೈ ಫ್ರುಟ್ಸ್ ಆಮದು ಆಗುತ್ತಿಲ್ಲವಾದ್ದರಿಂದ, ದೇಶದ ಮಾರುಕಟ್ಟೆಯಲ್ಲಿ ಆ ಪರಿಣಾಮ ಬೀರಿದೆ. ಅಗತ್ಯ ವಸ್ತುಗಳ ಬೆಲೆ ಎಂದಿಗೂ ದುಬಾರಿಯಾಗಿದೆ. ಇದು ಗ್ರಾಹಕರ ಮೇಲೆ ದೊಡ್ಡ ಪ್ರಮಾಣದಲ್ಲಿ ಪರಿಣಾಮ ಬೀರಿದೆ. ಆದಷ್ಟು ಶೀಘ್ರದಲ್ಲಿ ಈ ಎಲ್ಲಾ ಸಮಸ್ಯೆಗಳು ಸಹಜ ಸ್ಥಿತಿಯತ್ತ ಮರಳಲಿದೆ ಎಂದು ನಿರೀಕ್ಷಿಸುತ್ತೇವೆ ಎಂದಿದ್ದಾರೆ.

ಇನ್ನು, ತಾಲಿಬಾನ್ ಪಾಕಿಸ್ತಾನದ ಸಾಗಣೆ ಮಾರ್ಗಗಳ ಮೂಲಕ ಸರಕು ಸಾಗಣೆಯನ್ನು ನಿಲ್ಲಿಸಿದೆ ಎಂದು ಹೇಳಲಾಗುತ್ತಿದೆ. ಯಾವಾಗ ಈ ಎಲ್ಲಾ ಸ್ಥಿತಿ ಸಹಜವಾಗುತ್ತದೆ ಎನ್ನುವುದರ ಬಗ್ಗೆ ಸದ್ಯಕ್ಕೆ ಮಾಹಿತಿ ಲಭ್ಯವಾಗಿಲ್ಲವೆಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಅಫ್ಗಾನಿಸ್ತಾನದಿಂದ ಸುಮಾರು ಶೇಕಡಾ. 85 ರಷ್ಟು ಡ್ರೈ ಫ್ರುಟ್ಸ್ ಗಳನ್ನು ಭಾರತ ಆಮದು ಮಾಡಿಕೊಳ್ಳುತ್ತಿತ್ತು. ಆದರೇ, ಈಗ ಅಫ್ಗಾನಿಸ್ತಾನವನ್ನು ತಾಲಿಬಾನ್ ಉಗ್ರ ಸಂಘಟನೆ ವಶಪಡಿಸಿಕೊಂಡ ನಂತರ ಭಾರತದೊಂದಿಗೆ ಎಲ್ಲಾ ಆಮದು ಹಾಗೂ ರಫ್ತು ವಹಿವಾಟನ್ನು ತಾಲಿಬಾನ್ ನಿಲ್ಲಿಸಿದೆ. ಅಲ್ಲಿ ರಾಜಕೀಯ ವಿಷಮ ಸ್ಥಿತಿ ಉಂಟಾಗಿದೆ. ಈ ಕಾರಣದಿಂದಾಗಿ ಭಾರತದಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿರುವಾಗಲೇ ಡ್ರೈ ಫ್ರುಟ್ಸ್ ಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಅಫ್ಗಾನಿಸ್ತಾನದಲ್ಲಿನ ತಲ್ಲಣಗಳು ದೇಶದಲ್ಲಿ ಬೆಲೆ ಏರಿಕೆಯ ಅನಿವಾರ್ಯ ವಾತಾವರಣವನ್ನು ಸೃಷ್ಟಿ ಮಾಡಿದೆ.

ಇದನ್ನೂ ಓದಿ : ಪ್ರಯಾಣ ಸಂಕಷ್ಟ: ಅಫ್ಘಾನ್ ಏಕದಿನ ಸರಣಿ ಲಂಕಾದಿಂದ ಪಾಕಿಸ್ಥಾನಕ್ಕೆ ಶಿಫ್ಟ್

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.