Election result: ಷೇರು ಪೇಟೆಯಲ್ಲಿ ಕೇಸರಿ ಹಬ್ಬ

ಬಿಎಸ್‌ಇ ಸೂಚ್ಯಂಕ 1,383 ಪಾಯಿಂಟ್‌ ನೆಗೆತ

Team Udayavani, Dec 5, 2023, 12:36 AM IST

Election result: ಷೇರು ಪೇಟೆಯಲ್ಲಿ ಕೇಸರಿ ಹಬ್ಬ

ಮುಂಬಯಿ: ಹಿಂದಿ ಭಾಷಿಕ ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿರುವುದು ಬಾಂಬೆ ಷೇರು ಪೇಟೆಯ ಮೇಲೆ ಧನಾತ್ಮಕ ಪರಿಣಾಮ ಬೀರಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೂಡ ಸುಭದ್ರ ಸರಕಾರ ಸ್ಥಾಪನೆಯಾಗಲಿದೆ ಎಂಬ ಹೂಡಿಕೆದಾರರ ವಿಶ್ವಾಸದಿಂದ ಸಂವೇದಿ ಸೂಚ್ಯಂಕ 1,383.93 ಪಾಯಿಂಟ್‌ಗಳಷ್ಟು ಜಿಗಿತ ಕಂಡಿದೆ.

ಶೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರ ಸಂಪತ್ತು ಕೂಡ 5.81 ಲಕ್ಷ ಕೋ.ರೂ.ಗಳಿಗೆ ಪುಟಿದೆದ್ದಿದೆ. ಲಿಸ್ಟ್‌ ಆಗಿರುವ ಕಂಪೆನಿಗಳ ಬಂಡವಾಳ ಮೌಲ್ಯ 343.48 ಲಕ್ಷ ಕೋಟಿ ರೂ.ಗೆ ಏರಿದೆ. ಒಂದೇ ದಿನ ಸಂವೇದಿ ಸೂಚ್ಯಂಕ ಶೇ. 2.05ರಷ್ಟು ಹೆಚ್ಚಾಗಿದೆ.

ಮಧ್ಯಂತರದಲ್ಲಿ ಸೂಚ್ಯಂಕ ಗರಿಷ್ಠ 68,918.22ರ ವರೆಗೆ ಏರಿಕೆಯಾಗಿ ದಿನಾಂತ್ಯಕ್ಕೆ 68,865.12ರಲ್ಲಿ ಕೊನೆಗೊಂಡಿತು. 2022ರ ಮೇ 20ರ ಬಳಿಕ ಒಂದು ದಿನದಲ್ಲಿ ಗರಿಷ್ಠ ಪ್ರಮಾಣದಲ್ಲಿ ಸೂಚ್ಯಂಕದ ಏರಿಕೆ ಇದಾಗಿದೆ. ನಿಫ್ಟಿ ಸೂಚ್ಯಂಕ ಕೂಡ 418.90 ಪಾಯಿಂಟ್‌ ಏರಿಕೆಯಾಗಿದ್ದು, 20,686.80ರಲ್ಲಿ ಮುಕ್ತಾಯವಾಗಿದೆ.

ಪ್ರಧಾನಿ ಮೋದಿಯವರು ರವಿವಾರ ಹೊಸ ದಿಲ್ಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಸಂದರ್ಭ ಚುನಾವಣೆಗಳ ಫ‌ಲಿತಾಂಶ ಜಾಗತಿಕ ಬಂಡವಾಳ ಹೂಡಿಕೆ ದಾರರಿಗೆ ನೆಮ್ಮದಿ ನೀಡಲಿದೆ ಎಂದಿದ್ದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರಲ್‌ಗೆ 80 ಅಮೆರಿಕನ್‌ ಡಾಲರ್‌ಗಳಿಗಿಂತ ಕಡಿಮೆ ಯಾದದ್ದು ಕೂಡ ಸೂಚ್ಯಂಕದ ಅಭೂತ ಪೂರ್ವ ಜಿಗಿತಕ್ಕೆ ಕಾರಣ. ಕಳೆದ ವಾರ ಬಿಎಸ್‌ಇ ಸೂಚ್ಯಂಕ 1,511.15 ಪಾಯಿಂಟ್ಸ್‌ ಏರಿಕೆಯಾಗಿದ್ದರೆ, ನಿಫ್ಟಿ 473.2 ಪಾಯಿಂಟ್‌ ಹೆಚ್ಚಾಗಿತ್ತು.

ಟಾಪ್ ನ್ಯೂಸ್

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.