ದೆಹಲಿಯಲ್ಲಿ ತೀವ್ರ ವಿದ್ಯುತ್‌ ಮುಗ್ಗಟ್ಟು:

ಗ್ರಾಹಕರಿಗೆ ವಿವೇಚನೆಯಿಂದ ವಿದ್ಯುತ್‌ ಬಳಸಲು ಕರೆ

Team Udayavani, Oct 9, 2021, 5:48 PM IST

ದೆಹಲಿಯ ವಿದ್ಯತ್‌ ಮುಗ್ಗಟ್ಟು

Representative Image used

ನವದೆಹಲಿ: ಟಾಟಾ ಪವರ್‌ ದೆಹಲಿ ಡಿಸ್ಟ್ರಿಬ್ಯೂಷನ್‌ ಲಿಮಿಟೆಡ್‌ ಕಂಪನಿಯು ತನ್ನ ಗ್ರಾಹಕರಿಗೆ ಅಕ್ಟೋಬರ್ 9 ಶನಿವಾರ  ಫೋನ್‌ ಮೆಸೇಜ್‌ ಒಂದನ್ನು ಕಳುಹಿಸಿ, ತಾಂತ್ರಿಕ ದೋಷ ಮತ್ತು ವಿದ್ಯುತ್‌ನ ಅಭಾವ ಉಂಟಾಗಿದ್ದು ಮಧ್ಯಾಹ್ನದ ನಂತರ ದೆಹಲಿಯ ಎಲ್ಲಾ ಗ್ರಾಹಕರು ವಿವೇಚನೆಯಿಂದ ವಿದ್ಯುತ್‌ ಬಳಸುವಂತೆ ಮನವಿ ಮಾಡಿತ್ತು.

ಪವರ್‌ ಡಿಸ್ಕಾಮ್‌ ಟಾಟಾ ಪವರ್‌ ಡಿಡಿಎಲ್‌ ಸಿಇಒ ಗಣೇಶ್‌ ಶ್ರೀನಿವಾಸ್‌ ಪ್ರಕಾರ ವಿದ್ಯತ್‌ ಉತ್ಪಾದಕ ಕಚ್ಚಾ ವಸ್ತುವಾದ ಕೋಲ್‌ನ ಕೊರತೆಯನ್ನು ದೇಶ ಎದುರಿಸುತ್ತಿದೆ. ಈ ಕಾರಣದಿಂದಾಗಿ ದೆಹಲಿ ಮತ್ತು ದೇಶದ ಕೆಲ ಪ್ರದೇಶಗಳಲ್ಲಿ ಅಕಾಲಿಕ ಮತ್ತು ಪುನರಾವರ್ತಿತ ರೀತಿಯಲ್ಲಿ‌ ವಿದ್ಯುತ್ ಲೋಡ್‌ ಶೆಡ್ಡಿಂಗ್‌ ಎದುರಿಸುವ ಸಾಧ್ಯತೆಗಳಿವೆ ಎಂದರು.

ಇದನ್ನೂ ಓದಿ;- ಕೆಲಸವನ್ನು ದೇವರ ಸೇವೆ ಎಂದು ಮಾಡಬೇಕು

20 ದಿನಗಳ ಬದಲಾಗಿ 1 ರಿಂದ ಎರಡು ದಿನಕ್ಕೆ ಬೇಕಾದಷ್ಟು ಕೋಲ್‌ ಮಾತ್ರ ಸಂಗ್ರಹವಿದೆ. ದೇಶದ ಇತರ ಕೋಲ್‌ ಆಧಾರಿತ ವಿದ್ಯುತ್‌ ಉತ್ಪಾದಕ ಘಟಕಗಳು ಮುಂದಿನ ದಿನಗಳಲ್ಲಿ ಈ ಸಮಸ್ಯೆಗಳನ್ನು ಎದುರಿಸ ಬೇಕಾಗುತ್ತವೆ ಎಂದು ಅಭಿಪ್ರಾಯ ಪಟ್ಟರು. ಈ ಸಮಸ್ಯೆಗಳನ್ನು ಕೇಂದ್ರ ಸರ್ಕಾರ ಮತ್ತು ಆಯಾ ಸಂಸ್ಥೆಗಳು ತಕ್ಷಣ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದರು. ಮಧ್ಯಾಹ್ನ 2 ರಿಂದ 6ರ ವರೆಗೆ ಹೆಚ್ಚಿನ ಲೋಡ್‌ ಶೇಡ್ಡಿಂಗ್‌ ದೆಹಲಿ ಜನತೆ ಎದುರಿಸಬೇಕಾಗುತ್ತವೆ ಎಂದು ತಿಳಿಸಿದರು.

ಉಳಿದ ವಿದ್ಯುತ್‌ ಉತ್ಪಾದಕ ಕಂಪನಿಗಳಾದ ದೆಲ್ಲಿ ಇನ್ಪ್ರಾಸ್ಟ್ರಕ್ಚರ್‌ ಲಿಮಿಟೆಡ್‌, ಬಿಆರ್‌ಪಿಎಲ್‌ ಹಾಗು  ಬಿವೈಪಿಎಲ್‌ ಈ ಕಂಪನಿಗಳು ಕೂಡ ಇಂತಹ ಸಮಸ್ಯೆಗಳನ್ನು ಏದುರಿಸುತ್ತಿದ್ದು ಶೀಘ್ರದಲ್ಲಿಯೇ ಲೋಡ್‌ ಶೇಡ್ಡಿಂಗ್‌ ಬಗ್ಗೆ ಘೋಷಿಸುವ ಸಾಧ್ಯತೆಗಳಿವೆ. ದೇಶದ ಇತರ ಭಾಗದ ಜನರೂ ಕೂಡ ಈ ಸಮಸ್ಯೆಗಳನ್ನುಎದುರಿಸುವ ದಿನ ದೂರವಿಲ್ಲ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.