ಸಂಕಷ್ಟದಲ್ಲಿರುವ ಕುಟುಂಬಕ್ಕೆ ಸಿಗಲಿದೆ ಈ ಪಿಂಚಣಿ ಯೋಜನೆ : ಸಂಪೂರ್ಣ ಮಾಹಿತಿ ಇಲ್ಲಿದೆ.


Team Udayavani, May 31, 2021, 3:27 PM IST

esicexplained-esic-benefits-under-pension-scheme-for-covid-hit-families

ನವ ದೆಹಲಿ : ಕಳೆದ ಒಂದು ಒಂದುವರ ವರ್ಷದಿಂದ ಇಡೀ ದೇಸ ಕೋವಿಡ್ ಸೋಂಕಿನ ಸಂಕಷ್ಟಕ್ಕೆ ಸಿಲುಕಿದೆ. ಆರ್ಥಿಕ ಸಂಕಷ್ಟದಲ್ಲಿ ಜನರು ಪರದಾಡುತ್ತಿದ್ದಾರೆ. ಕುಟುಂಬದಲ್ಲಿ ಒಬ್ಬರನ್ನೇ ಜೀವನಾಧಾರವಾಗಿ ಅವಲಂಭಿಸಿ ಇದ್ದ ಕುಟುಂಬಗಳು ಇಂದು ಕೋವಿಡ್ ನ ಕಾರಣದಿಂದಾಗಿ ಆಸರೆಯನ್ನೇ ಕಳೆದುಕೊಂಡಿದೆ. ಇಂತಹ ಕುಟುಂಬಳಿಗೆ ಸರ್ಕಾರ ಪರಿಕಹಾರ ಧನ ಒದಗಿಸುತ್ತಿದೆ.  ಇನ್ನೊಂದೆಡೆ ಎಂಪ್ಲಾಯಿಸ್ ಪ್ರಾವಿಡೆಂಟ್ ಫಂಡ್ ಆರ್ಗನೈಸೇಶನ್ ಕೂಡ ಹೀಗೆ ಕಷ್ಟದಲ್ಲಿರುವ ಕುಟುಂಬಕ್ಕೆ ಸಹಾಯದ ಹಸ್ತ ಚಾಚಲು ಮುಂದ ಬಂದಿದೆ.

ಇಂತಹ ಕುಟುಂಬಗಳಿಗೆ ಸಹಾಯ ವನ್ನು ಮಾಡುವ ಉದ್ದೇಶದಿಂದ ಎಂಪ್ಲಾಯಿಸ್ ಪ್ರಾವಿಡೆಂಟ್ ಫಂಡ್  ಆರ್ಗನೈಸೇಶನ್ ತನ್ನ ಪಿಂಚಣಿ ಯೋಜನೆಯಲ್ಲಿ ಬದಲಾವಣೆಯನ್ನು ತಂದಿದೆ. ಇದರಿಂದ ಎಂಪ್ಲಾಯಿಸ್ ಸ್ಟೇಟ್ ಇನ್ಸೂರೆನ್ಸ್ ಕಾರ್ಪೋರೇಶನ್ ನ ಎಲ್ಲ ನೊಂದಾಯಿತ ಇಲಾಖೆಗಳಿಗೆ ಪಿಂಚಣಿ ಯೋಜನೆಯ ಲಾಭ ಸಿಗಲಿದೆ. ಇದಲ್ಲದೆ  ಇಡಿಎಲ್ಐ (ಎಂಪ್ಲಾಯಿಸ್ ಡೆಪೊಸಿಟ್ ಲಿಂಕ್ಡ್ ಇನ್ಸುರೆನ್ಸ್)  ಹಾಗೂ  ಎಂಪ್ಲಾಯಿಸ್ ಪ್ರಾವಿಡೆಂಟ್ ಫಂಡ್   ಆರ್ಗನೈಸೇಶನ್  ಲಾಭವೂ ಕೂಡ ಸಿಗುತ್ತದೆ.

ಇದನ್ನೂ ಓದಿ : ನಟ ಮಹೇಶ್ ಬಾಬು ಅವರಿಂದ ಬರಿಪಲೇಮ್ ಗ್ರಾಮಸ್ಥರಿಗೆ ಉಚಿತ ಕೋವಿಡ್ ಲಸಿಕೆ

ಇಎಸ್ಐಸಿ(ಕಾರ್ಮಿಕರ ರಾಜ್ಯ ವಿಮಾ ನಿಗಮ) ನಿಯಮಗಳ ಪ್ರಕಾರ ಪಿಂಚಣಿಯಲ್ಲಿ ನಲ್ಲಿ ದಿನ ಸಂಬಳದ  ಶೇಕಡಾ. 90 ರಷ್ಟು ಹಣವನ್ನು ಅವಲಂಭಿತರಿಗೆ ಸಿಗಲಿದೆ. ಒಂದು ವೇಳೆ ಕುಟುಂಬದ ದುಡಿಯುತ್ತಿರುವ ಅಥವಾ ಕುಟುಂಬಕ್ಕೆ ಆಸರೆಯಂತಿದ್ದ  ವ್ಯಕ್ತಿ ಕೋವಿಡ್  ಸೋಂಕಿನಿಂದ ಮೃತಪಟ್ಟಿದ್ದರೆ, ಈ ನಿಯಮ ಮಾರ್ಚ್ 24, 2020 ರಿಂದ 24 ಮಾರ್ಚ್ 2022 ರವರೆಗಿನ ಸಾವು ಪ್ರಕರಣಗಳಿಗೆ ಅನ್ವಯಿಸಲಿದೆ. ಈ ಪ್ರಸ್ತಾವನೆಯ ಮೇಲೆ ಕಾರ್ಮಿಕ ಸಚಿವಾಲಯ  ಸತತವಾಗಿ ಕಾರ್ಯನಿರ್ವಹಿಸುತ್ತಿದೆ.

ಇಪಿಎಫ್ಒ ಹಾಗೂ ಇಡಿಎಲ್ಐ  ಯೋಜನೆಯ ಅಡಿ ಇದುವರೆಗೆ ಮೃತಪಟ್ಟವರ ಕುಟುಂಬ ಸದಸ್ಯರಿಗೆ 6 ಲಕ್ಷ ರೂ. ನೀಡಲಾಗುತ್ತಿತ್ತು. ಇದೀಗ ಈ ಹಣವನ್ನು 7 ಲಕ್ಷ ರೂ.ಗಳಿಗೆ ಏರಿಸಲಾಗಿದೆ. ಕಳೆದ ವರ್ಷದ ಫೆಬ್ರವರಿಯಿಂದ ಮುಂದಿನ ಮೂರು ವರ್ಷಗಳವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ಇದರ ಅಡಿ ಕನಿಷ್ಠ ಅಂದರೆ ರೂ.2.5 ಲಕ್ಷ ರೂ.ಗಳು ಸಿಗಲಿವೆ.

ಇದನ್ನೂ ಓದಿ : ಸಂಘಗಳಲ್ಲಿ ಪಡೆದ ಸಾಲದ ಪೂರ್ತಿಬಾಕಿ ಕಟ್ಟಬೇಕು ಎಂಬ ಆದೇಶ ಹಿಂಪಡೆಯುವಂತೆ ಸಿದ್ದರಾಮಯ್ಯ ಆಗ್ರಹ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.