ಐಟಿ ಪೋರ್ಟಲ್ ಸಮಸ್ಯೆ ವಾರಾಂತ್ಯದೊಳಗೆ ನಿವಾರಣೆ : ಇನ್ಫೊಸಿಸ್


Team Udayavani, Jun 10, 2021, 5:58 PM IST

expect-system-to-stabilise-this-week-infosys-on-it-portal-glitch

ನವ ದೆಹಲಿ : ಆನ್‌ ಲೈನ್‌ ಮೂಲಕ ಆದಾಯ ತೆರಿಗೆ ವಿವರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸುವ ಹೊಸ ಪೋರ್ಟಲ್‌ ನಲ್ಲಿನ ಕೆಲವು ಸಮಸ್ಯೆಗಳಿ ಈ ವಾರಾತ್ಯದೊಳಗೆ ಸರಿಪಡಿಸಲಾಗುವುದು ಎಂದು ಐ ಟಿ ಕಂಪೆನಿಗಳಲ್ಲಿ ದೈತ್ಯ ಸಂಸ್ಥೆಯಾದ ಇನ್ಫೊಸಿಸ್ ತಿಳಿಸಿದೆ.

ಹೊಸ ಪೋರ್ಟಲ್‌ ನಲ್ಲಿನ ಕೆಲವು ಸಮಸ್ಯೆಗಳನ್ನು ಬಳಕೆದಾರರು ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಹೊಸ ವೆಬ್ ಸೈಟ್ ನಲ್ಲಿನ ಸಮಸ್ಯೆಗಳನ್ನು ಸರಿಪಡಿಸುವಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇನ್ಫೊಸಿಸ್ ಗೆ ಸೂಚನೆ ನೀಡಿದ್ದರು.

ಇದನ್ನೂ ಓದಿ :   ಗೋವಾ : ಸಿಎಂ ಹಾಗೂ ಎಚ್ ಎಮ್ ನಡುವೆ ಯಾವ ಭಿನ್ನಾಭಿಪ್ರಾಯಗಳಿಲ್ಲ : ರವಿ

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ ಇನ್ಫೊಸಿಸ್,‘ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಲು ನಮ್ಮ ತಂಡಗಳು ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದೆ.

ಐ.ಟಿ. ವಿವರಗಳನ್ನು ಪರಿಶೀಲಿಸಲು ತೆಗೆದುಕೊಳ್ಳುವ ಸಮಯವನ್ನು ಒಂದು ದಿನಕ್ಕೆ ಇಳಿಸಬೇಕು ಎಂಬ ಉದ್ದೇಶದಿಂದ ಹೊಸ ವ್ಯವಸ್ಥೆಯನ್ನು ರೂಪಿಸುವ ಕೆಲಸವನ್ನು 2019ರಲ್ಲಿ ಇನ್ಫೊಸಿಸ್‌ ಗೆ ವಹಿಸಲಾಗಿತ್ತು. ಹೊಸ ಪೋರ್ಟಲ್‌ ನನ್ನು ಸೋಮವಾರ ಬಳಕೆಗೆ ಮುಕ್ತವಾಗಿಸಲಾಗಿತ್ತು.

ಇನ್ನು, ಈ ಬಗ್ಗೆ ಪ್ರತಿಕ್ರಿಯಿಸಿದ ಇನ್ಫೊಸಿಸ್‌ ಅಧ್ಯಕ್ಷ ನಂದನ್ ನಿಲೇಕಣಿ, ವೆಬ್ ಸೈಟ್ ನಲ್ಲಿ ಮೊದಲ ದಿನ ನಾವು ಕೆಲವು ತಾಂತ್ರಿಕ ಸಮಸ್ಯೆಗಳನ್ನು ಗಮನಿಸಿದ್ದೇವೆ. ಸರಿ ಪಡಿಸುವ ಉದ್ದೇಶದಿಂದ ಸಂಸ್ತೆ ಕಾರ್ಯ ನಿರ್ವಹಿಸುತ್ತಿದೆ. ಈ ಸಮಸ್ಯೆಗಳ ಬಗ್ಗೆ ಇನ್ಫೊಸಿಸ್ ವಿಷಾದ ವ್ಯಕ್ತಪಡಿಸುತ್ತದೆ. ವ್ಯವಸ್ಥೆಯು ವಾರದಲ್ಲಿ ಸರಿಹೋಗಬಹುದು ಎಂಬ ನಿರೀಕ್ಷೆ ಇದೆಎಂದು ಅವರು ಟ್ವೀಟ್ ಮಾಡಿದ್ದಾರೆ.


 ಇದನ್ನೂ ಓದಿ :   ಅನುಮಾನಾಸ್ಪದ ಚಟುವಟಿಕೆ: ಭಾರತ – ಬಾಂಗ್ಲಾ ಗಡಿ ಸಮೀಪ ಚೀನಾ ಪ್ರಜೆ ಬಂಧನ

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.