ಫೇಸ್‌ಬುಕ್‌ನಿಂದ ಅಂಗಡಿ ಸೇವೆ ಶುರು

ಸಣ್ಣ ವ್ಯಾಪಾರಿಗಳಿಗೆ ನೆರವಾಗುವ ಉದ್ದೇಶ

Team Udayavani, May 21, 2020, 4:51 AM IST

ಫೇಸ್‌ಬುಕ್‌ನಿಂದ ಅಂಗಡಿ ಸೇವೆ ಶುರು

ಸಾಂದರ್ಭಿಕ ಚಿತ್ರ

ಮುಂಬೈ: ಜಿಯೋ ಮೊಬೈಲ್‌ನಲ್ಲಿ ಶೇ.9.99ರಷ್ಟು ಷೇರು ಖರೀದಿಸಿರುವ ಫೇಸ್‌ ಬುಕ್‌, ಜಿಯೋದ ಇ-ಕಾಮರ್ಸ್‌ ಕನಸಿಗೆ ನೆರವಾಗಲು ಸಿದ್ಧವಾಗಿದೆ. ಅದರ ಬೆನ್ನಲ್ಲೇ ತಾನೂ ಕೂಡ ಪರೋಕ್ಷವಾಗಿ ಚಿಲ್ಲರೆ ಇ-ಕಾಮರ್ಸ್‌ ಕ್ಷೇತ್ರಕ್ಕೆ ಕಾಲಿಟ್ಟಿದೆ.

ಅದು ಶಾಪ್ಸ್‌ ಎಂಬ ಹೊಸ ಸೇವೆಯನ್ನು ತನ್ನ ಬಳಕೆದಾರರಿಗೆ ತೆರೆದಿದೆ. ಯಾವುದೇ ವ್ಯಾಪಾರಿಗಳು, ತಮ್ಮ ವ್ಯಾಪ್ತಿ, ವಿಸ್ತಾರದ ಚಿಂತೆಯಲ್ಲಿದೇ ಫೇಸ್‌
ಬುಕ್‌ನ ಈ ಸೇವೆಯನ್ನು ಬಳಸಿಕೊಳ್ಳಬಹುದು. ಅದರಲ್ಲೂ ಸಣ್ಣ ವ್ಯಾಪಾರಿಗಳಿಗೆ ಅನುಕೂಲವಾಗಲೆಂದೇ, ತಾನು ಈ ಸೇವೆಯನ್ನು ಆರಂಭಿಸಿದ್ದೇನೆ. ಜನ ಪ್ರಯಾಸಪಟ್ಟು ಕೊಳ್ಳುವುದಕ್ಕಿಂತ, ಅವರಿಗೆ ಅದು ಆನಂದವಾಗಬೇಕು ಎಂದು ಫೇಸ್‌ಬುಕ್‌ ಪರವಾಗಿ ಸಿಇಒ ಮಾರ್ಕ್‌ ಜುಕರ್‌ಬರ್ಗ್‌ ತಿಳಿಸಿದ್ದಾರೆ.

ಹೇಗೆ ನೋಂದಣಿ?: ಫೇಸ್‌ಬುಕ್‌ನ ಶಾಪ್ಸ್‌ ಸೇವೆ ಇನ್ಸ್ಟಾಗ್ರಾಮ್‌ ಬಳಕೆದಾರರಿಗೂ ಸಿಗುತ್ತದೆ. ಫೇಸ್‌ ಬುಕ್‌ನಲ್ಲಿ ಗ್ರಾಹಕರು ಶಾಪ್ಸ್‌ಗೆ ತಮ್ಮ ಒಂದು
ಅಂಗಡಿಯನ್ನು ನೋಂದಣಿ ಮಾಡಬೇಕು. ಅಲ್ಲಿ ತಮ್ಮಲ್ಲಿರುವ ವಸ್ತುಗಳನ್ನು ತೋರಿಸಬಹುದು. ಜೊತೆಗೆ ತಮ್ಮ ಅಂಗಡಿಯ ಚಿತ್ರ ಹಾಕಿ, ವಿಶಿಷ್ಟ
ಬಣ್ಣವನ್ನು ಬಳಸಿ ಇನ್ನೂ ಅಂದಗಾಣಿಸಬಹುದು! ಈ ವ್ಯಾಪಾರಿಗಳಿಗೆ ಫೇಸ್‌ಬುಕ್‌, ಗ್ರಾಹಕರನ್ನು ತಲುಪಲು ತಾನೇ ನೆರವು ನೀಡಲಿದೆ. ಅಂದರೆ
ವಾಟ್ಸ್‌ಆ್ಯಪ್‌, ಮೆಸೆಂಜರ್‌, ಇನ್ಸ್ಟಾಗ್ರಾಮ್‌ ಮೂಲಕ ಜನರಿಗೆ ಸಂದೇಶ ಕಳುಹಿಸಬಹುದು. ಜನರು ಕೇಳಿದ ವಸ್ತುಗಳನ್ನು ಅವರ ಮನೆಗೆ ತಲುಪಿಸುವುದು ಮಾತ್ರ ಅಂಗಡಿಯವರ ಕೆಲಸ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.