ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಶೇ. 11 ರಷ್ಟು ಆರ್ಥಿಕ ಸಂಪತ್ತು ಹೆಚ್ಚಳ ..!


Team Udayavani, Jun 16, 2021, 6:38 PM IST

Financial-wealth-in-india-jumps-11-per-cent-in-pandemic-year-to-usd-34-trillion

ನವ ದೆಹಲಿ : ಕೋವಿಡ್ ಸಂಕಷ್ಟದ ಈ ಸಂದರ್ಭದಲ್ಲಿ ಕಳೆದ ಬಾರಿಗಿಂತ ಈ ಬಾರಿ ಆರ್ಥಿಕ ಸಂಪತ್ತು ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.  ಭಾರತದಲ್ಲಿ ಕೋವಿಡ್ ಮಹಾಮಾರಿಯ ನಡುವೆಯೂ ಆರ್ಥಿಕ ಸಂಪತ್ತು ಶೇ.11 ರಷ್ಟು ಜಿಗಿತ ಕಂಡಿದೆ

2020ರಲ್ಲಿ 3.4 ಟ್ರಿಲಿಯನ್ ಡಾಲರ್ ನಷ್ಟ್ಉ ಇದ್ದ ಆರ್ಥಿಕ ಸಂಪತ್ತು 2021ರಲ್ಲಿ ಶೇಕಡಾ 11 ರಷ್ಟು ಏರಿಕೆಯಾಗಿದೆ ಎಂದು ಗ್ಲೋಬಲ್ ಕನ್ಸಲ್ಟೆನ್ಸಿ ಸಂಸ್ಥೆ ಮಾಹಿತಿ ನೀಡಿದೆ.

ಆರ್ಥಿಕ ಸಂಪತ್ತಿನಲ್ಲಿ ಕೋವಿಡ್ ಸಂಕಷ್ಟದಲ್ಲಿಯೂ ಶೇಕಡಾ 11 ರಷ್ಟು ಏರಿಕೆ ಕಂಡಿರುವುದು 2020ಕ್ಕೆ 5 ವರ್ಷಗಳ ಸಂಯೋಜಿತ ವಾರ್ಷಿಕ ಬೆಳವಣಿಗೆಯ ದರಕ್ಕೆ ಸಮಾವಾಗಿದೆ  ಎಂದು ಬಿಸಿಜಿಯಲ್ಲಿ ಪ್ರಕಟವಾಗಿರುವ ವರದಿ ತಿಳಿಸಿದೆ.

ಇದನ್ನೂ ಓದಿ : ‘ಮೈಕ್ರೋ ಸಾಫ್ಟ್ ಔಟ್‌ ಲುಕ್’ ಅಂದ್ರೆ ಏನು ಗೊತ್ತಾ..? ಸಂಪೂರ್ಣ ಮಾಹಿತಿ ಇಲ್ಲಿದೆ.

ಚಿನ್ನಾಭರಣಗಳಂತಹ ವೈಯಕ್ತಿಕ ಸಂಪತ್ತು ಹಾಗೂ ವೈಯಕ್ತಿಕ ಸಂಪತ್ತನ್ನು ಹೊರತಾಗಿ ಇರುವ ಒಟ್ಟಾರೆ ಇರುವ ಅಸೆಟ್ಸ್ ಅಥವಾ ಸಂಪತ್ತನ್ನು ಆರ್ಥಿಕ ಸಂಪತ್ತು ಎಂದು ಹೇಳಲಾಗುತ್ತದೆ. 2021 ರಲ್ಲಿ ಆ ಸಂಪತ್ತು ಶೇಕಡಾ. 11 ರಷ್ಟುಯ ಜಿಗಿತ ಕಂಡಿದೆ.

ಈ ಆರ್ಥಿಕ ಸಂಪತ್ತಿನ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸ್ಟಾಕ್ ಗಳಲ್ಲಿಯೂ ಕೂಡ ಏರಿಕೆಯಾಗಿದೆ. ಈ ಕೋವಿಡ್ ಮಹಾಪಿಡುಗಿನಿಂದ ಹಾಗೂ ಆರ್ಥಿಕ ಆದಾಯಗಳ ಅಸಮಾನತೆಯ ಕಾರಣದಿಂದಾಗಿ ಆತಂಕಕಾರಿ ವಿಭಜನೆಯ ಬೆಳವಣಿಗೆ ಇದು ಎಂದು ವರದಿ ತಿಳಿಸಿದೆ.

2025 ರ ವೇಳೆಗೆ ಈ ಬೆಳವಣಿಗೆ ದರ 5.5 ಟ್ರಿಲಿಯನ್ ಗೆ ತಲುಪುವ ವೇಳೆಗೆ ಶೇ.10 ರಷ್ಟು ಕುಸಿತ ಕಾಣಲಿದೆ. ಇನ್ನೂ ಐದು ವರ್ಷಗಳ ಕಾಲ ತ್ವರಿತ ಗತಿಯಲ್ಲಿ ಆರ್ಥಿಕ ಸಂಪತ್ತು ಬೆಳವಣಿಗೆಯಾಗಲಿದೆ ಎಂದು ವರದಿ ವಿವರಿಸಿದೆ.

ಇದನ್ನೂ ಓದಿ : ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಿದ ಶೇ. 43ರಷ್ಟು ಭಾರತೀಯರು..!

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.