ಭಾರತದ 2018ರ ಜಿಡಿಪಿ ಅಂದಾಜನ್ನು ಶೇ.6.7ಕ್ಕೆ ಇಳಿಸಿದ ಫಿಚ್‌


Team Udayavani, Dec 5, 2017, 11:22 AM IST

GDP-Growth-700.jpg

ಹೊಸದಿಲ್ಲಿ : ದೇಶದ ಆರ್ಥಿಕ ಪ್ರಗತಿ (ಜಿಡಿಪಿ) ಕಳೆದ ತ್ತೈಮಾಸಿಕದಲ್ಲಿ ಶೇ.6.7ಕ್ಕೆ ನೆಗೆಯುವ ಮೂಲಕ ಆಶಾದಾಯಕ ಚೇತರಿಕೆಯ ಲಕ್ಷಣಗಳನ್ನು ತೋರಿದ ಬೆನ್ನಿಗೇ ಇದೀಗ ಫಿಚ್‌ ರೇಟಿಂಗ್‌ ಸಂಸ್ಥೆ ಹಾಲಿ ಹಣಕಾಸು ವರ್ಷದಲ್ಲಿನ ಭಾರತದ ಜಿಡಿಪಿ ಬೆಳವಣಿಗೆಯ ಶೇ.6.9ರ ಅಂದಾಜನ್ನು ಶೇ.6.7ಕ್ಕೆ ಇಳಿಸಿದೆ.

ಭಾರತದ ಆರ್ಥಿಕತೆ ನಿರೀಕ್ಷೆಗಿಂತಲೂ ದುರ್ಬಲವಾಗಿ ಪುಟಿದಿರುವುದು ನಿರಾಶಾದಾಯಕವಾಗಿದೆ ಎಂದು ಹೇಳುವ ಮೂಲಕ ಫಿಚ್‌, ಭಾರತಕ್ಕೆ ಶಾಕ್‌ ಕೊಟ್ಟಿದೆ.

ಮಾತ್ರವಲ್ಲದೆ ಪಿಚ್‌ ರೇಟಿಂಗ್‌ ಸಂಸ್ಥೆ 2018-19ರ ಹಣಕಾಸು ವರ್ಷದ ಶೇ.7.4ರ ಜಿಡಿಪಿ ಅಂದಾಜನ್ನು ಶೇ.7.3ಕ್ಕೆ ಇಳಿಸಿದೆ. ಈ ಅಂದಾಜನ್ನು ಫಿಚ್‌ ಸೆಪ್ಟಂಬರ್‌ ತಿಂಗಳ ಜಾಗತಿಕ ಆರ್ಥಿಕ ಹೊರನೋಟ (ಜಿಇಓ)ದಲಿಲ ಮಾಡಿತ್ತು.

ಹಾಗಿದ್ದರೂ ಭಾರತದ ಜಿಡಿಪಿ ಬೆಳವಣಿಗೆಯು ಮುಂದಿನೆರಡು ವರ್ಷಗಳಲ್ಲಿ  ಮತ್ತು ಚುರುಕನ್ನು ಪಡಯಲಿದೆ ಎಂದು ಫಿಚ್‌ ಹೇಳಿದೆ. ಇದಕ್ಕೆ ಜಾಗತಿಕ ಸಂರಚನಾ ಸುಧಾರಣೆಗಳ ವಿಷಯ ಸೂಚಿಯ ಅನುಷ್ಠಾನ ಮತ್ತು ವಿನಿಯೋಗಿಸಬಹುದಾದ ನೈಜ ಆದಾಯದಲ್ಲಿನ ಹೆಚ್ಚಳವು ಪೂರಕವಾದೀತು ಎಂದು ಫಿಚ್‌ ಹೇಳಿದೆ.

ಫಿಚ್‌ ಹೇಳಿರುವ ಪ್ರಕಾರ ಭಾರತದ ಆರ್ಥಿಕತೆಯು ಜುಲೈ – ಸೆಪ್ಟಂಬರ್‌ 3ನೇ ತ್ತೈಮಾಸಿಕದಲ್ಲಿ ಏರುಗತಿಯನ್ನು ಕಂಡಿದೆ; 2017ರಲ್ಲಿ ಶೇ.5.7ಕ್ಕೆ ಕುಸಿದಿದ್ದ ದೇಶದ ಜಿಡಿಪಿಯು ವಾರ್ಷಿಕ ನೆಲೆಯಲ್ಲಿ ಶೇ.6.3ಕ್ಕೆ ಜಿಗಿದಿದೆ.  

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.