ಮೂರೇ ಮೂರು ತಿಂಗಳಲ್ಲಿ ದೇಶದ 23 ಸಾವಿರ ಮಂದಿಗೆ ಉದ್ಯೋಗ ನೀಡಿದ ಫ್ಲಿಪ್ ಕಾರ್ಟ್..!
ಗೋ ಡೌನ್ ಹಾಗು ವಿತರಣಾ ಶಾಖೆಗಳಿಗೆ 23,000 ಮಂದಿಯ ನೇಮಕ ಮಾಡಿಕೊಂಡ ಫ್ಲಿಪ್ ಕಾರ್ಟ್
Team Udayavani, May 27, 2021, 3:43 PM IST
ನವ ದೆಹಲಿ : ಕೋವಿಡ್-19 ಮಹಾಮಾರಿ ನಾಗರಿಕ ವ್ಯವಸ್ಥೆಯ ಮೇಲೆ ದೊಡ್ಡ ಹೊಡೆತವನ್ನೇ ಕೊಟ್ಟಿದೆ ಎನ್ನುವುದರಲ್ಲಿ ಸಂಶಯ ಬೇಕಾಗಿಲ್ಲ. ಕೋವಿಡ್ ಸೋಂಕು ಆರಂಭವಾದಾಗಿನಿಂದ ಹಾಗೂ ಲಾಕ್ ಡೌನ್ ಕಾರಣದಿಂದಾಗಿ ಇ-ಕಾಮರ್ಸ್ ವಲಯಕ್ಕೆ ದೊಡ್ಡ ಮಟ್ಟದ ಲಾಭವಾಗಿದೆ.
ಆನ್ ಲೈನ್ ವಹಿವಾಟು ಹೆಚ್ಚಾಗಿರುವುದರಿಂದ ಫ್ಲಿಪ್ ಕಾರ್ಟ್ ಸಂಸ್ಥೆ ದೊಡ್ಡ ಮಟ್ಟದಲ್ಲಿ ಈ ಕೋವಿಡ್ ಹಾಗೂ ಲಾಕ್ ಡೌನ್ ಸಂದರ್ಭದಲ್ಲಿ ಲಾಭ ಗಳಿಸಿದೆ.
ಇದನ್ನೂ ಓದಿ : ಸಿ.ಎಂ. ಬದಲಾವಣೆ ಅಸಾಧ್ಯ : ಯಡಿಯೂರಪ್ಪ ಬೆಂಬಲಕ್ಕೆ ನಿಂತ ಶಾಸಕ ನಡಹಳ್ಳಿ
ಹೌದು, ಲಾಕ್ ಡೌನ್ ಹಾಗೂ ಕೋವಿಡ್ ನ ಕಾರಣದಿಂದಾಗಿ ತನ್ನ ಸಂಸ್ಥೆಯ ಪೂರೈಕೆಯನ್ನು ವೃದ್ಧಿಸಿಕೊಳ್ಳುವ ಉದ್ದೆಶದಿಂದ ಮೂರು ತಿಂಗಳಲ್ಲಿ 23,000 ಜನರಿಗೆ ಉದ್ಯೋಗ ನೀಡಿದೆ ಫ್ಲಿಪ್ ಕಾರ್ಟ್.
ತನ್ನ ಪೂರೈಕೆ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳುವ ಉದ್ದೇಶದಿಂದ ಮಾರ್ಚ್ ಹಾಗೂ ಮೇ ನಡುವಿನ ಅವಧಿಯಲ್ಲಿ ಭಾರತದಾದ್ಯಂತ ಸುಮಾರು 23,000 ಜನರನ್ನು ನೇಮಿಸಿಕೊಂಡಿದೆ ಎಂದು ಫ್ಲಿಪ್ ಕಾರ್ಟ್ ಸಂಸ್ತೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಗೋ ಡೌನ್ ಹಾಗೂ ಮತ್ತು ವಿತರಣಾ ಶಾಖೆಗಳಿಗೆ ಕಳೆದ ಮಾರ್ಚ್ ಹಾಗೂ ಮೇ ತಿಂಗಳಿನಲ್ಲಿ 23,000 ಮಂದಿಯನ್ನು ನೇಮಿಸಿಕೊಳ್ಳಲಾಗಿದೆ ಎಂದು ಸಂಸ್ಥೆ ಮಾಹಿತಿಯನ್ನು ಹಂಚಿಕೊಂಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಫ್ಲಿಪ್ ಕಾರ್ಟ್ ಸಂಸ್ಥೆಯ ಪೂರೈಕೆ ವಿಭಾಗದ ಉಪಾಧ್ಯಕ್ಷ ಹೇಮಂತ್ ಬಾದ್ರಿ, ಫ್ಲಿಪ್ ಕಾರ್ಟ್ ನಲ್ಲಿ ನೌಕರರ ಸುರಕ್ಷತೆಯ ಜೊತೆಗೆ, ಗ್ರಾಹಕರ ಅಗತ್ಯಗಳನ್ನು ಪೂರೈಸುವುದಕ್ಕೆ ಆದ್ಯತೆಯನ್ನು ನೀಡಲಾಗಿದೆ. ದೇಶದಾದ್ಯಂತ ಇ-ಕಾಮರ್ಸ್ ಸೇವೆಗಳಿಗೆ ಈಗ ಬೇಡಿಕೆ ಹೆಚ್ಚಿದ್ದು, ಈ ಸಂದರ್ಭದಲ್ಲಿ ನಮ್ಮ ಪೂರೈಕೆ ವ್ಯವಸ್ಥೆಯನ್ನು ವಿಸ್ತರಿಸುವುದರಿಂದ ಸಾವಿರಾರು ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಇದನ್ನೂ ಓದಿ : ಗ್ಯಾಂಗ್ ಸ್ಟರ್ ಕಾಲಾ ಜತೇದಿ ಸಹೋದರನ ಜೊತೆ ಕುಸ್ತಿಪಟು ಸುಶೀಲ್ ಕುಮಾರ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್