ಫ್ಲಿಪ್‌ ಕಾರ್ಟ್‌ ಹಾಗೂ ಅದಾನಿ ಗ್ರೂಪ್ ಒಪ್ಪಂದ : ಉಭಯ ಸಂಸ್ಥೆಗಳ ಮುಂದಿನ ಯೋಜನೆ ಏನು..?


Team Udayavani, Apr 13, 2021, 11:23 AM IST

flipkart-partners-adani-group-for-data-centre-and-logistics-hub

ನವ ದೆಹಲಿ :  ವಾಲ್‌ ಮಾರ್ಟ್‌ ಒಡೆತನದ ಫ್ಲಿಪ್‌ ಕಾರ್ಟ್‌ ಸಂಸ್ಥೆ ಅದಾನಿ ಗ್ರೂಪ್‌ ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಲಾಜಿಸ್ಟಿಕ್ ಮತ್ತು ಡಾಟಾ ಸೆಂಟರ್‌ ಗಳ ಸಾಮರ್ಥ್ಯಗಳನ್ನು ಹೆಚ್ಚಿಸಲು ಹಾಗೂ 2,500ಕ್ಕೂ ಹೆಚ್ಚು ಹೊಸ ಉದ್ಯೋಗಗಳನ್ನು ಸೃಷ್ಟಿಸುವ ದೃಷ್ಟಿಯಲ್ಲಿ ಉಭಯ ಸಂಸ್ಥೆಗಳು ಒಪ್ಪಂದಕ್ಕೆ ಮುಂದಾಗಿವೆ ಎಂದು ವರದಿಯಾಗಿದೆ.

ಈ ಪಾಲುದಾರಿಕೆಯ ಭಾಗವಾಗಿ, ಅದಾನಿ ಲಾಜಿಸ್ಟಿಕ್ಸ್ ಮುಂಬಯಿಯಲ್ಲಿರುವ ತನ್ನ ಮುಂಬರುವ ಲಾಜಿಸ್ಟಿಕ್ಸ್ 5,34,000 ಚದರ ಅಡಿ ಪೂರೈಸುವ ಕೇಂದ್ರವನ್ನು ನಿರ್ಮಿಸಲಿದ್ದು, ಪಶ್ಚಿಮ ಭಾರತದಲ್ಲಿ ಹೆಚ್ಚುತ್ತಿರುವ ಇ-ಕಾಮರ್ಸ್‌ ಗೆ ಬೇಡಿಕೆಯನ್ನು ಪೂರೈಸುವ ಫ್ಲಿಪ್‌ ಕಾರ್ಟ್‌ಗೆ ಗುತ್ತಿಗೆ ನೀಡಲಾಗುವುದು. ಈ ಹೊಸ ಉದ್ಯಮವು ಸಣ್ಣ, ಮಧ್ಯಮ ವರ್ಗ ಹಾಗೂ ಸಾವಿರಾರು ಮಾರಾಟಗಾರರಿಗೆ ಉತ್ತೇಜನಾತ್ಮಕವಾಗಿ ಪರಿಣಮಿಸಲಿದೆ.

ಇದನ್ನೂ ಓದಿ : ಯುಗಾದಿ ಅಂದರೇ, ಆರಂಭ ಅಷ್ಟೇ ಅಲ್ಲ..! ಹೊಸ ಶಕ್ತಿ ತುಂಬಿಸುವ ಸೂಚ್ಯ ದಿನ

ಇನ್ನು ಚೆನ್ನೈನಲ್ಲಿರುವ ಅದಾನಿ ಕಾನೆಕ್ಸ್‌ ನಲ್ಲಿ ಫ್ಲಿಪ್‌ ಕಾರ್ಟ್ ತನ್ನ ಮೂರನೇ ಡಾಟಾ ಸೆಂಟರ್ ನನ್ನು ಕೂಡ ನಿರ್ಮಿಸಲಿದ್ದು, ಇದು ಅದಾನಿ ಕಾನೆಕ್ಸ್ ಎಡ್ಜ್‌ ಕಾನೆಕ್ಸ್‌ ಮತ್ತು ಅದಾನಿ ಎಂಟರ್‌ ಪ್ರೈಸಸ್ ಲಿಮಿಟೆಡ್ ನಡುವಿನ ಹೊಸ ಜಂಟಿ ಉದ್ಯಮವಾಗಿದೆ.

ಗ್ರಾಹಕರಿಗೆ ತ್ವರಿತವಾಗಿ ಸೇವೆಯನ್ನು ಪೂರೈಸುವ ಉದ್ದೇಶದಿಂದ ಅದಾನಿ ಲಾಜಿಸ್ಟಿಕ್ಸ್‌ ಲಿಮಿಟೆಡ್‌ ನೊಂದಿಗೆ ಫ್ಲಿಪ್‌ಕಾರ್ಟ್‌, ಅದಾನಿ ಗ್ರೂಪ್‌ ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಕನ್ನಡದಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

 

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.