ಕುಶಲಕರ್ಮಿಗಳು, ನೇಕಾರರ ಕರಕುಶಲ ವಸ್ತುಗಳ ಮಾರಾಟಕ್ಕೆ ಫ್ಲಿಪ್‍ ಕಾರ್ಟ್ “ಸಮರ್ಥ್’ ಯೋಜನೆ


Team Udayavani, Sep 30, 2021, 3:51 PM IST

ಕುಶಲಕರ್ಮಿಗಳು, ನೇಕಾರರ ಕರಕುಶಲ ವಸ್ತುಗಳ ಮಾರಾಟಕ್ಕೆ ಫ್ಲಿಪ್‍ ಕಾರ್ಟ್ “ಸಮರ್ಥ್‍’ ಯೋಜನೆ

ಬೆಂಗಳೂರು: ಭಾರತದ ಪ್ರಮುಖ ಇ-ಕಾಮರ್ಸ್ ಮಾರುಕಟ್ಟೆಯಲ್ಲೊಂದಾದ ಫ್ಲಿಪ್‌ಕಾರ್ಟ್ ತನ್ನ 8 ನೇ ಆವೃತ್ತಿಯ ಬಿಗ್ ಬಿಲಿಯನ್ ಡೇಸ್ ಗೆ ಭರದ ಸಿದ್ಧತೆ ಮಾಡಿಕೊಳ್ಳುತ್ತಿದೆ. ಫ್ಲಿಪ್‌ಕಾರ್ಟ್ ಸಮರ್ಥ್ ಯೋಜನೆಯಡಿ ಕುಶಲಕರ್ಮಿಗಳು, ನೇಕಾರರು ಮತ್ತು ಕರಕುಶಲ ತಯಾರಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರು ತಮ್ಮ ಜೀವನೋಪಾಯ ಮತ್ತು ವ್ಯವಹಾರವನ್ನು ಬೆಳವಣಿಗೆ ಮಾಡಿಕೊಳ್ಳಲು ಅನುವು ಮಾಡಿಕೊಟ್ಟಿದೆ.

ಕುಶಲಕರ್ಮಿಗಳು ಮತ್ತು ನೇಕಾರರು ಹಬ್ಬದ ಸೀಸನ್ ಸಂದರ್ಭದಲ್ಲಿ ಆನ್‌ಲೈನ್‌ನಲ್ಲಿ ಶಾಪಿಂಗ್ ಮಾಡುವ ಗ್ರಾಹಕರ ನೆಲೆಯನ್ನು ತಲುಪುವ ನಿಟ್ಟಿನಲ್ಲಿ ‘ಆರ್ಟ್ ಫಾರ್ಮ್‌ಸ್ ಆಫ್ ಇಂಡಿಯಾ ಎಂಬ ವಿನೂತನವಾದ ಪರಿಕಲ್ಪನೆಯಡಿಯಲ್ಲಿ ವಿಶೇಷವಾದ ಉತ್ಪನ್ನಗಳನ್ನು ಸಂಗ್ರಹಿಸಲಾಗಿದೆ.

ಸೇವೆ ಲಭ್ಯವಿಲ್ಲದವರಿಗೆ ಸೇವೆಯನ್ನು ಕಲ್ಪಿಸುವ, ದೇಶೀಯ ಸಮುದಾಯಗಳಿಗೆ ಸುಸ್ಥಿರವಾದ ಮತ್ತು ಅಂತರ್ಗತವಾದ ವೇದಿಕೆಯನ್ನು ನಿರ್ಮಿಸುವ ಉದ್ದೇಶದಿಂದ ಈ ಫ್ಲಿಪ್‌ಕಾರ್ಟ್ ಸಮರ್ಥ್ ಅನ್ನು ವಿನ್ಯಾಸಗೊಳಿಸಲಾಗಿದೆ. ಇದು ಸರ್ಕಾರಿ ಸಂಸ್ಥೆಗಳು ಹಾಗೂ ಜೀವನೋಪಾಯ ಕಲ್ಪಿಸುವ ಸ್ವಯಂ ಸೇವಾ ಸಂಸ್ಥೆಗಳೊಂದಿಗೆ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಕಳೆದ ವರ್ಷದಿಂದ ಈ ಕಾರ್ಯಕ್ರಮದಡಿ ಮಾರಾಟದಲ್ಲಿ 7 ಪಟ್ಟು ಹೆಚ್ಚಾಗಿದೆ. 9.50 ಲಕ್ಷಕ್ಕೂ ಹೆಚ್ಚು ಜೀವನೋಪಾಯಗಳಿಗೆ ಅನುಕೂಲ ಮಾಡಿಕೊಟ್ಟಿದೆ. ಕಳೆದ ವರ್ಷ ಫ್ಲಿಪ್‌ಕಾರ್ಟ್‌ನ ಹಬ್ಬದ ಸೀಸನ್‌ನ ಭಾಗವಾಗಿದ್ದ ಕುಶಲಕರ್ಮಿಗಳು ತಮ್ಮ ಆದಾಯದಲ್ಲಿ 2.5 ಪಟ್ಟು ಹೆಚ್ಚಳ ಮಾಡಿಕೊಂಡಿರುವುದು ಗಮನಾರ್ಹವಾದ ಬೆಳವಣಿಗೆಯಾಗಿದೆ.

ಈ ವರ್ಷ, ‘ಆರ್ಟ್ ಫಾರ್ಮ್‌ಸ್ ಆಫ್ ಇಂಡಿಯಾ ದೇಶಾದ್ಯಂತ ಗ್ರಾಹಕರಿಗೆ ಉತ್ಪನ್ನಗಳನ್ನು ಪೂರೈಕೆ ಮಾಡಲಿದೆ. ಇದರ ಮೂಲಕ ಅವರಿಗೆ ಶ್ರೀಮಂತವಾದ ಸಾಂಸ್ಕೃತಿಕ ಪರಂಪರೆ ಮತ್ತು ಅಧಿಕ ಪ್ರಾದೇಶಿಕ ಮಹತ್ವವನ್ನು ನೀಡಲಿದೆ.

ಇದನ್ನೂ ಓದಿ:ಹನಿವೆಲ್ ಬಿಡುಗಡೆ ಮಾಡಿದೆ ಎಸಿ ಕಂಟ್ರೋಲರ್, ವಿಡಿಯೋ ಕಣ್ಗಾವಲು ಹಾಗೂ ಹೊಗೆ ಪತ್ತೆ ಸಾಧನ

ಆರ್ಟ್ ಫಾರ್ಮ್ ಆಫ್ ಇಂಡಿಯಾ 28 ಉತ್ಪನ್ನಗಳನ್ನು ಹೊಂದಿದೆ. ದೇಶದ ಪಶ್ಚಿಮ ಭಾಗದ ಅತಿದೊಡ್ಡ ಎಂಪೋರಿಯಂಗಳಲ್ಲಿ ಒಂದಾಗಿರುವ ಗಾರ್ವಿ ಗರ್ಜರಿಯಂತಹ ಪಾಲುದಾರರಿಂದ ಉತ್ಪನ್ನಗಳನ್ನು ವಿನ್ಯಾಸಗೊಳಿಸಲಾಗಿದೆ. ಇದು ರಾಜ್ಯಾದ್ಯಂತ 2,000 ಕ್ಕೂ ಹೆಚ್ಚು ಕುಶಲಕರ್ಮಿಗಳ ಮೇಲೆ ಪರಿಣಾಮ ಬೀರುತ್ತದೆ. ಬುಡಕಟ್ಟು ಕಲ್ಯಾಣ ಸಚಿವಾಲಯದಿಂದ ಬುಡಕಟ್ಟು ಸಮುದಾಯದ ಕುಶಲಕರ್ಮಿಗಳು ತಯಾರಿಸಿದ ಉತ್ಪನ್ನಗಳನ್ನು ಉತ್ತೇಜಿಸುವುದು ಮತ್ತು ಮಾರುಕಟ್ಟೆ ಒದಗಿಸುವ ಹೊಣೆಗಾರಿಕೆಯನ್ನು ಹೊಂದಿದೆ. ದೇಶಾದ್ಯಂತದ 3,50,000 ಆದಿವಾಸಿಗಳ ಮೇಲೆ ಇದು ಉತ್ತಮ ಪರಿಣಾಮ ಬೀರುತ್ತದೆ

ಇದರ ಜೊತೆಗೆ, ಫ್ಲಿಪ್‌ಕಾರ್ಟ್ ಕ್ಯಾಮೆರಾ ಮೂಲಕ ಫ್ಲಿಪ್‌ಕಾರ್ಟ್ 3ಡಿ ಮತ್ತು ಎಆರ್ ಸಾಮರ್ಥ್ಯಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ. ಇದರ ಮೂಲಕ ಗ್ರಾಹಕರು ‘ಆರ್ಟ್ ಫಾರ್ಮ್‌ಸ್ ಆಫ್ ಇಂಡಿಯಾದಿಂದ ಉತ್ಪನ್ನಗಳನ್ನು ಶಾಪಿಂಗ್ ಮಾಡಬಹುದು. ಇದರ ಮೂಲಕ ಗ್ರಾಹಕರು ಆಯ್ದ ಕರಕುಶಲ ವಸ್ತುಗಳೊಂದಿಗೆ ಹ್ಯಾಂಡ್‌ಬ್ಯಾಗ್ ಮತ್ತು ಗೃಹಾಲಂಕಾರ ಉತ್ಪನ್ನಗಳ ಬಗ್ಗೆ ಸಂವಹನ ನಡೆಸಬಹುದು ಅಥವಾ ಅವುಗಳನ್ನು ತಮ್ಮ ಜಾಗದಲ್ಲಿಯೇ ಕುಳಿತು ವೀಕ್ಷಿಸಿ ಅವುಗಳ ಖರೀದಿ ಬಗ್ಗೆ ನಿರ್ಧಾರ ಕೈಗೊಳ್ಳಬಹುದಾಗಿದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.