ಮೇ 1ರಿಂದ ಪೆಟ್ರೋಲ್, ಡಿಸೇಲ್ ಗೆ ಪ್ರತಿದಿನ ಹೊಸ ದರ ಪಾವತಿಸಬೇಕು!


Team Udayavani, Apr 12, 2017, 3:19 PM IST

Petrol.jpg

ನವದೆಹಲಿ: ಈ ಹಿಂದೆ ವರದಿಯಾಗಿರುವಂತೆ ಮೇ 1ರಿಂದ ಪೆಟ್ರೋಲ್ ಮತ್ತು ಡಿಸೇಲ್ ದರ ಪ್ರತಿದಿನವೂ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಗೆ ಅನುಗುಣವಾಗಿ ಬೆಲೆ ಪರಿಷ್ಕರಣೆ ಮಾಡಲಿದ್ದು, ಇದರಂತೆ ಗ್ರಾಹಕರು ಹೊಸ ದರದಂತೆ ಖರೀದಿಸಬೇಕಾಗುತ್ತದೆ. ಇದು ದೇಶದ ಪ್ರಮುಖ ಐದು ನಗರಗಳಲ್ಲಿ ಮೊದಲಿಗೆ ಪ್ರಾಯೋಗಿಕವಾಗಿ ಜಾರಿಯಾಗಲಿದೆ ಎಂದು ವರದಿ ತಿಳಿಸಿದೆ.

ರಾಜ್ಯ ಸ್ವಾಮಿತ್ವದ ಇಂಡಿಯನ್ ಆಯಿಲ್ ಕಾರ್ಪೊರೇಷನ್(ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಕಂಪನಿಗಳು ದೇಶಾದ್ಯಂತ ಸುಮಾರು 58 ಸಾವಿರ ಪೆಟ್ರೋಲ್ ಬಂಕ್ ಗಳನ್ನು ಹೊಂದಿವೆ. 

ಈ ಕಂಪನಿಗಳು ಮೇ 1ರಿಂದಲೇ ದೇಶದ ಐದು ನಗರಗಳಲ್ಲಿ ಪ್ರತಿ ದಿನ ತೈಲ ಬೆಲೆ ಪರಿಷ್ಕರಿಸುವ ಕ್ರಮ ಜಾರಿ ಮಾಡಲಿದ್ದು, ಮುಂದಿನ ಹಂತದಲ್ಲಿ ದೇಶಾದ್ಯಂತ ಜಾರಿ ಮಾಡಲು ತೀರ್ಮಾನಿಸಿರುವುದಾಗಿ ವರದಿ ವಿವರಿಸಿದೆ.

ಪ್ರಮುಖ 5 ಮಹಾನಗರಗಳಲ್ಲಿ ಈ ಯೋಜನೆಯನ್ನು ಜಾರಿಗೆ ತಂದ ಬಳಿಕ, ದೇಶದ ಉಳಿದ ಭಾಗದಲ್ಲಿ ಜಾರಿಗೊಳಿಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿವೆ ಎಂದು ಬುಧವಾರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

ಇದರಿಂದಾಗಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ ಪ್ರತಿ ದಿನವೂ ಪೈಸೆ ಲೆಕ್ಕಾಚಾರದಲ್ಲಿ ಏರುಪೇರು ಆಗಲಿದೆ. ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಹಾಗೂ ಕರೆನ್ಸಿ ದರದಲ್ಲಿ ಬದಲಾವಣೆ ಆದಂತೆ ಅದರ ನೇರ ಪರಿಣಾಮ ದೇಶದ ತೈಲ ಮಾರುಕಟ್ಟೆಯ ಮೇಲಾಗಲಿದೆ. ಅಲ್ಲಾಗುವ ನಷ್ಟವನ್ನು ತಪ್ಪಿಸಿಕೊಳ್ಳಲಿಕ್ಕಾಗಿ ತೈಲ ಕಂಪನಿಗಳು ಅದರ ಹೊರೆಯನ್ನು ಗ್ರಾಹಕನ ಮೇಲೆ ಹೊರಿಸಲು ಮುಂದಾಗಿವೆ.

2016, ಸೆಪ್ಟೆಂಬರ್‌ನಿಂದ ನಿರಂತರವಾಗಿ ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿ ಬದಲಾವಣೆ ಆಗುತ್ತಲೇ ಇದ್ದು, 2017, ಮಾರ್ಚ್‌ 31ರಂದು ಪ್ರತಿ ಲೀಟರ್‌ ಪೆಟ್ರೋಲ್‌ ದರ 3.77 ರೂ. ಮತ್ತು ಡೀಸೆಲ್‌ ದರ 2.91 ರೂ. ಕಡಿಮೆ ಮಾಡಲಾಗಿತ್ತು.

5 ನಗರಗಳು ಯಾವುದು?
ಪಾಂಡಿಚೇರಿ
ಆಂಧ್ರಪ್ರದೇಶದ ವೈಝಾಗ್
ರಾಜಸ್ಥಾನದ ಉದಯ್ ಪುರ್
ಜಾರ್ಖಂಡ್ ನ ಜೇಮ್ಶೆಡ್ ಪುರ್
ಚಂಡೀಗಢ್

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Price: ಚಿನ್ನದ ಸುಂಕ ಇಳಿಕೆ ಎಫೆಕ್ಟ್- 10 ಗ್ರಾಂ ಹಳದಿ ಲೋಹದ ಬೆಲೆ 5 ಸಾವಿರ ಇಳಿಕೆ

Gold Price: ಚಿನ್ನದ ಸುಂಕ ಇಳಿಕೆ ಎಫೆಕ್ಟ್- 10 ಗ್ರಾಂ ಹಳದಿ ಲೋಹದ ಬೆಲೆ 5 ಸಾವಿರ ಇಳಿಕೆ

gold

Gold; 10 ಗ್ರಾಂ ಬಂಗಾರದ ಬೆಲೆ 1,000 ರೂ. ಇಳಿಕೆ!

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

jio

Reliance Jio ಮೊದಲ ತ್ರೈಮಾಸಿಕ ಲಾಭ 5,445 ಕೋಟಿ ರೂಪಾಯಿ

Stock Market: ಭಾರೀ ಕುಸಿತ ಕಂಡ ಷೇರುಪೇಟೆ ಸೂಚ್ಯಂಕ; 8 ಲಕ್ಷ ಕೋಟಿ ರೂ. ನಷ್ಟ

Stock Market: ಭಾರೀ ಕುಸಿತ ಕಂಡ ಷೇರುಪೇಟೆ ಸೂಚ್ಯಂಕ; 8 ಲಕ್ಷ ಕೋಟಿ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.